• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಶಕ್ತಿ ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ! ಸಚಿವ ಪ್ರಿಯಾಂಕ್ ಖರ್ಗೆ

by Dynamic Leader
18/06/2023
in ರಾಜಕೀಯ
0
0
SHARES
0
VIEWS
Share on FacebookShare on Twitter

“ಹಿಂದುತ್ವ – ಜನರನ್ನ ಧರ್ಮದ ದಾರಿಯಲ್ಲಿ ಸಾಗಿಸುವ ಬದಲಿಗೆ ಸಮಾಜವನ್ನು ಇಬ್ಬಾಗಿಸುವ ದ್ವೇಷ ಹಾಗೂ ಅಸೂಯೆಯ ಕೂಪಕ್ಕೆ ತಳ್ಳಿದೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ. ಆದರೆ, ಪ್ರೀತಿ ಹಾಗೂ ಕಾಂಗ್ರೆಸ್ ನ ಶಕ್ತಿ ಜನರನ್ನ ತಮ್ಮ ಪೂಜ್ಯ ಸ್ಥಳಗಳಿಗೆ ಮತ್ತಷ್ಟು ಹತ್ತಿರ ಮಾಡಿದೆ. “ಶಕ್ತಿ” ಯೋಜನೆಯಿಂದಾಗಿ ದೇವಸ್ಥಾನ ಹಾಗೂ ಪೂಜಾ ಕೇಂದ್ರಗಳಿಗೆ ಬರುವ ಭಕ್ತರ ಸಂಖ್ಯೆ ದ್ವಿಗುಣವಾಗಿದೆ. ಜನರ ಅಂತರಾಳದಲ್ಲಿ ಪೂಜಿಸುವ, ಪ್ರೀತಿಸುವ ಭಾವನೆಯನ್ನು ಸಬಲಗೊಳಿಸಲಾಗಿದೆ.

ಇದರಿಂದ ರಾಜ್ಯದ ಎಲ್ಲಾ ದೇವಸ್ಥಾನಗಳ ಸುತ್ತಲಿನ ಸಾವಿರಾರು ಸಣ್ಣ ವ್ಯಾಪಾರಿಗಳಿಗೆ ನೇರ ಅನುಕೂಲ ಸಿಗಲಿದ್ದು, ಅಲ್ಲಿನ ಆರ್ಥಿಕ ಪ್ರಗತಿಯ ವೇಗ ಕೂಡ ದ್ವಿಗುಣಗೊಳ್ಳಲಿದೆ. ದ್ವೇಷ ಕೇಂದ್ರಿತ ಅಧರ್ಮವನ್ನು ಸೋಲಿಸಿ, ಪ್ರೀತಿ ಹಾಗೂ ಸಹಬಾಳ್ವೆ ಕೇಂದ್ರಿತ ಧರ್ಮವನ್ನು ಗೆಲ್ಲಿಸಲು ನಾವು ‘ಶಕ್ತಿ’ಯುತ ಹೆಜ್ಜೆ ಇಟ್ಟಿದ್ದೇವೆ” ಎಂದರು.

Tags: Dynamic Leaderdynamicleader.inKannada NewsKannada News OnlineKannada News Portalkannada Online News PortalKarnataka TransportPolitical NewsPriyank KhargeShakti Free BusShakti Schemeಕರ್ನಾಟಕ ಸಾರಿಗೆಪ್ರಿಯಾಂಕ್ ಖರ್ಗೆಶಕ್ತಿ ಉಚಿತ ಬಸ್ಶಕ್ತಿ ಯೋಜನೆ
Previous Post

ಸನಾತನ ಧರ್ಮದ ಬಗ್ಗೆ 8 ವಾರಗಳಲ್ಲಿ ಮಾಹಿತಿ ಒದಗಿಸಬೇಕು: ತಮಿಳುನಾಡು ರಾಜಭವನ ಕಛೇರಿಗೆ ಮದರಾಸ್ ಹೈಕೋರ್ಟ್ ಆದೇಶ!

Next Post

ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ; ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ: ಸಿದ್ದರಾಮಯ್ಯ

Next Post

ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ; ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ: ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಆದಿ ದ್ರಾವಿಡ ಕ್ರೈಸ್ತರು: ಕ್ರೈಸ್ತ ಧರ್ಮದ ಅತಿ ದೊಡ್ಡ ಉಪಜಾತಿ – ಆರ್ಚ್‌ಬಿಷಪ್ ಪೀಟರ್ ಮಚಾಡೊ

26/09/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತು: ದೀಪಿಕಾ ಪಡುಕೋಣೆ ಉಡುಪಿನ ಬಗ್ಗೆ ಟ್ರೋಲ್‌ಗಳು ಮತ್ತು ಅಭಿಮಾನಿಗಳ ಪ್ರತಿಕ್ರಿಯೆಗಳು: ಹಿನ್ನೆಲೆ ಏನು?

09/10/2025

ಕೆ.ಆರ್.ಪುರಂನಿಂದ ಯಲಹಂಕ ನ್ಯೂ ಟೌನ್‌ಗೆ ಬಸ್ ಬಿಡಲು ಕಾಂಗ್ರೆಸ್ ಮುಖಂಡ ಡಿ.ಕೆ.ಮೋಹನ್ ಬಾಬು ಆಗ್ರಹ!

04/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಎಲ್‌ಪಿಜಿ ಟ್ಯಾಂಕರ್ ಲಾರಿ ಮಾಲೀಕರು!

09/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS