• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯಾಧ್ಯಕ್ಷರಾಗಿ ಜಬ್ಬಾರ್ ಕಲಬುರ್ಗಿ ಆಯ್ಕೆ: ಖಾಸಿಂ ಸಾಬ್

by Dynamic Leader
20/06/2023
in ರಾಜ್ಯ
0
0
SHARES
0
VIEWS
Share on FacebookShare on Twitter

ಕರ್ನಾಟಕ ಮುಸ್ಲಿಮ್ ಯುನಿಟಿಯ ರಾಜ್ಯ ಕಾರ್ಯಕಾರಿ ಸಮಿತಿಯು ಪುನರ್ ರಚನೆಯಾಗಿದ್ದು, ಜನಾಬ್ ಜಬ್ಬಾರ್ ಕಲಬುರ್ಗಿ ಅವರನ್ನು ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಎಂದು ಕೆ.ಎಂ.ಯುನ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಖಾಸಿಂ ಸಾಬ್ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜೊತೆಗೆ ಗೌರವ ಅಧ್ಯಕ್ಷರಾಗಿ ನಿವೃತ್ತ ಪೊಲೀಸ್ ಅಧಿಕಾರಿಗಳಾದ ಜಿ.ಎ.ಬಾವ ರವರನ್ನು, ಶೇಕಬ್ಬ ಅವರನ್ನು ಕಾರ್ಯಾಧ್ಯಕ್ಷರಾಗಿ, ಉತ್ತರ ಕರ್ನಾಟಕದ ಸಂಚಾಲಕರಾಗಿ ಬಾಗಲಕೋಟೆ ಜಿಲ್ಲೆಯ ವಕ್ಫ್ ಬೋರ್ಡ್ನ ಅಧ್ಯಕ್ಷರಾದ ಎಂ.ಎಲ್.ಸರ್ಕಾವಾಸ ಅವರನ್ನು, ದಕ್ಷಿಣ ಕರ್ನಾಟಕದ ಸಂಚಾಲಕರಾಗಿ ಚಿಕ್ಕಮಗಳೂರಿನ ಅಬ್ದುಲ್ ವಾಹಿದ್ ಮಾಗುಂಡಿ ಅವರನ್ನು ನೇಮಿಸಲಾಯಿತು. ಅಲ್ಲದೆ ಒಟ್ಟು 21 ಸದಸ್ಯರ ರಾಜ್ಯಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಲಾಗಿದೆ ಎಂದು ಖಾಸಿಂ ಸಾಬ್ ತಿಳಿಸಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ಕಾಂಗ್ರೆಸ್ ಪಕ್ಷವನ್ನು ನಂಬಿ ಮತಗಳನ್ನು ಚಲಾಯಿಸಿದ್ದಾರೆ. ಮುಸ್ಲಿಂ ಸಮುದಾಯವು ಇತಿಹಾಸದಲ್ಲಿ ಇಷ್ಟೊಂದು ಭರ್ಜರಿಯಾಗಿ ಕಾಂಗ್ರೆಸ್ಸಿಗೆ ಅತಿಹೆಚ್ಚು ಮತ ಚಲಾಯಿಸಿರುವುದು ಇದೇ ಮೊದಲು. ಆ ಕಾರಣಕ್ಕಾಗಿ ವರ್ತಮಾನದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಈ ಸರ್ಕಾರದ ಮೇಲೆ ಬಹಳಷ್ಟು ನಿರೀಕ್ಷೆಗಳಿವೆ. ಎಂಬುದನ್ನು ರಾಜ್ಯ ಸರ್ಕಾರ ಮರೆಯಬಾರದು ಎಂದು ಕರ್ನಾಟಕ ಮುಸ್ಲಿಮ್ ಯುನಿಟಿಯ ನೂತನ ಅಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಯವರು ಪತ್ರಿಕಾ ಹೇಳಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಕೆ.ಎಂ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್

2ಬಿ ಮೀಸಲಾತಿ ಪರಿಹಾರ ಮುಂತಾದ ಹಲವು ಬೇಡಿಕೆಗಳು ಸೇರಿದಂತೆ ಪರಿಹರಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕರ್ನಾಟಕದ ಮುಸ್ಲಿಮ್ ಸಮುದಾಯವು ಇದೀಗ ರಾಜಕೀಯವಾಗಿ ಅತ್ಯಂತ ಪ್ರಬುದ್ಧವಾಗಿದೆ. ಆದ್ದರಿಂದ ಈ ಸತ್ಯವನ್ನು ಅರಿತು ರಾಜ್ಯ ಸರ್ಕಾರವು ಮುಸ್ಲಿಮ್ ಸಮುದಾಯದ ಸಮಗ್ರ ಕಲ್ಯಾಣ ಹಾಗೂ ಸಾಮಾಜಿಕ ನ್ಯಾಯದ ಬೇಡಿಕೆಗಳನ್ನು ಈಡೇರಿಸುವ ಯೋಜನೆಗಳನ್ನು ಕಾರ್ಯಗತ ಗೊಳಿಸುವುದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಸಚಿವರುಗಳ ಹೊಣೆಗಾರಿಕೆಯಾಗಿದೆ.

ಕರ್ನಾಟಕದ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯವು ಕಳೆದ ನಾಲ್ಕು ವರ್ಷಗಳಲ್ಲಿ ಸಾಕಷ್ಟು ನೋವು, ಅನ್ಯಾಯ, ಹಿಂಸೆ ಅನುಭವಿಸಿದೆ. ಗೋವು ಸಂರಕ್ಷಕರ ಹೆಸರಿನಲ್ಲಿ ಅನೈತಿಕ ಪೋಲಿಸ್ ಗಿರಿ, 4% ಒಬಿಸಿ ಮೀಸಲಾತಿ ಮತ್ತು ಅಲ್ಪಸಂಖ್ಯಾತ ವಿಧ್ಯಾರ್ಥಿ ವೇತನವನ್ನು ಕಡಿತಗೊಳಿಸಿ, ಸುಮಾರ 6 ಲಕ್ಷಕ್ಕೂ ಹೆಚ್ಚು ಮಕ್ಕಳ ಭವಿಷ್ಯವನ್ನು ಹಾಳು ಮಾಡಿರುವುದು, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ನಿಗಮದಲ್ಲಿ ಜಾರಿಯಲ್ಲಿದ್ದ ಯೋಜನೆಗಳನ್ನು ದ್ವೇಷದಿಂದ ರದ್ದುಗೊಳಿಸಿ, ಅನುದಾನಗಳನ್ನು ಕಡಿತಗೊಳಿಸಿದ ಕಾರಣ ರಾಜ್ಯದ ಮುಸ್ಲಿಮರಿಗೆ ಅಘಾದ ನೋವು ಮತ್ತು ಅನ್ಯಾಯವಾಗಿದೆ.

ಈ ಎಲ್ಲಾ ಮುಸ್ಲಿಮರ ಮೇಲಿನ ಅಸಮಾನತೆಗಳನ್ನು ಹೋಗಲಾಡಿಸಿ, ನ್ಯಾಯ ಮತ್ತು ಭದ್ರತೆಯನ್ನು ಕೊಡುವುದು ಈ ಸರ್ಕಾರದ ಹೊಣೆ ಮತ್ತು ಜವಾಬ್ದಾರಿ ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ನೂತನ ರಾಜ್ಯಾಧ್ಯಕ್ಷರಾದ ಜಬ್ಬಾರ್ ಕಲಬುರ್ಗಿ ಹೇಳಿಕೆ ನೀಡಿದ್ದಾರೆ. ರಾಜ್ಯದ ಮುಸ್ಲಿಮರ ಸಾಮಾಜಿಕ ನ್ಯಾಯ, ಎಲ್ಲಾ ಕ್ಷೇತ್ರಗಳಲ್ಲಿ ಸಮಪಾಲು ಹಾಗು ಸರಕಾರಿ ಯೋಜನೆಗಳ ಸಮಗ್ರ ಬಳಕೆಯ ಗುರಿಯುಳ್ಳ ಕರ್ನಾಟಕ ಮುಸ್ಲಿಮ್ ಯೂನಿಟಿಯು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕುಗಳ ಮಟ್ಟದಲ್ಲಿ ವಿಸ್ತರಿಸಿ ಇಡೀ ರಾಜ್ಯಾದಂತ್ಯ ಮುಸ್ಲಿಮರ ಸಾಮಾಜಿಕ ಜಾಗೃತಿಯಲ್ಲಿ ತೊಡಗಲಿದೆ ಎಂದು ಖಾಸಿಂ ಸಾಬ್ ತಿಳಿಸಿದರು.

Tags: Karnataka Muslim UnityKMUMinorityMuslim ReservationMuslim Rightsಅಲ್ಪಸಂಖ್ಯಾತರುಕರ್ನಾಟಕ ಮುಸ್ಲಿಂ ಯುನಿಟಿಕೆಎಂಯುಮುಸ್ಲಿಂ ಮೀಸಲಾತಿಮುಸ್ಲಿಂ ಹಕ್ಕುಗಳು
Previous Post

ಮಣಿಪುರ ವಿಚಾರದಲ್ಲಿ ಅಮಿತ್ ಶಾ ಅವರ ನಿರ್ವಹಣಾ ಕೌಶಲ್ಯದ ಕೊರತೆ ಈಗ ಬಯಲಿಗೆ ಬಂದಿದೆ!

Next Post

ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನ! ಸಿದ್ದರಾಮಯ್ಯ

Dynamic Leader

Next Post

ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನ! ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS