• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬ್ರಾಂಡ್ ಬೆಂಗಳೂರು ಹೊಸ ಪೋರ್ಟಲ್‌ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ!

by Dynamic Leader
21/06/2023
in ರಾಜಕೀಯ
0
ಬ್ರಾಂಡ್ ಬೆಂಗಳೂರು ಹೊಸ ಪೋರ್ಟಲ್‌ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ!
0
SHARES
0
VIEWS
Share on FacebookShare on Twitter

ಬೆಂಗಳೂರು: ಬೆಂಗಳೂರು ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್‌ ಅನ್ನು ಬಿಡುಗಡೆಗೊಳಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, “ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ brandbengaluru.karnataka.gov.in ಎನ್ನುವ ವೆಬ್ ಪೋರ್ಟಲ್‌ಅನ್ನು ಆರಂಭಿಸಲಾಗಿದೆ” ಎಂದರು.

“ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಾರ್ವಜನಿಕರು, ಬೆಂಗಳೂರಿನ ನಿವಾಸಿಗಳು, ಎನ್‌ಆರ್‌ಐಗಳು ತಮ್ಮ ಅಭಿಪ್ರಾಯಗಳನ್ನು ಈ ಪೋರ್ಟಲ್‌ ಮೂಲಕ ಹಂಚಿಕೊಳ್ಳಬಹುದಾಗಿದೆ. ಇಲ್ಲಿ ದಾಖಲಾಗುವ ಅಭಿಪ್ರಾಯಗಳ ಕುರಿತು ಪರಾಮರ್ಶೆ ನಡೆಸಿ ಸೂಕ್ತ ಸಲಹೆಗಳನ್ನು ಪರಿಗಣಿಸಲಾಗುವುದು.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ, ಟ್ರಾಫಿಕ್‌ ಸಮಸ್ಯೆ, ರಸ್ತೆಗುಂಡಿಗಳ ಸಮಸ್ಯೆ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ನಿವಾಸಿಗಳು, ಬೆಂಗಳೂರಿನಿಂದ ವಿದೇಶಕ್ಕೆ ತೆರಳಿ ನೆಲೆಸಿರುವವರೂ ಕೂಡ ಗಂಭೀರವಾಗಿ ನೋಡುತ್ತಿದ್ದಾರೆ. ಬೆಂಗಳೂರು ವಿಶ್ವದರ್ಜೆಯ ನಗರಗಳಿಗೆ ಸ್ಪರ್ಧೆಯೊಡ್ಡುವಂತೆ ಮಾಡಬೇಕು. ಇದಕ್ಕಾಗಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ.

ಕೆಲವು ನಿವೃತ್ತ ಅಧಿಕಾರಿಗಳು, ಉದ್ಯಮಿಗಳು, ನಿವಾಸಿಗಳು, ಸ್ಥಳೀಯ ಶಾಸಕರು, ಮಾಜಿ ಕಾರ್ಪೊರೇಟರ್‌ಗಳ ಅಭಿಪ್ರಾಯಗಳನ್ನು ಪಡೆದಿದ್ದೇನೆ. ನಿನ್ನೆಯಷ್ಟೇ ಘನತ್ಯಾಜ್ಯ ನಿರ್ವಹಣಾ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಬೆಂಗಳೂರಿನ ವಿವಿಧ ಜಂಕ್ಷನ್‌ಗಳಿಗೆ ಭೇಟಿ ನೀಡಿ ಅಲ್ಲಿನ ಟ್ರಾಫಿಕ್‌ ಸಮಸ್ಯೆಯನ್ನು ಕಣ್ಣಾರೆ ನೋಡಿದ್ದೇನೆ.

ದೆಹಲಿ,  ಮುಂಬೈನಲ್ಲಿ ಬೆಂಗಳೂರಿಗಿಂತ ಹೆಚ್ಚು ಟ್ರಾಫಿಕ್‌ ಸಮಸ್ಯೆ ಇದೆ. ಆದರೆ ಎಲ್ಲರೂ ಬೆಂಗಳೂರಿನ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಏಕೆಂದರೆ ಬೆಂಗಳೂರು ಇಂದು ಜಾಗತಿಕವಾಗಿ ಗುರುತಿಸಿಕೊಂಡಿದೆ. ಈಗ ಬಿಡುಗಡೆಗೊಳಿಸಿರುವ ಪೋರ್ಟಲ್‌ನಲ್ಲಿ ಹಳ್ಳಿಯಲ್ಲಿ ನೆಲೆಸಿರುವವರಿಂದ ಹಿಡಿದು ವಿದೇಶದಲ್ಲಿ ನೆಲೆಸಿರುವವರೂ ಸಲಹೆ ನೀಡಬಹುದಾಗಿದೆ” ಎಂದು ಹೇಳಿದ್ದಾರೆ.

Brand Bengaluru: Karnataka govt launches portal inviting suggestions on city development.
The Karnataka government on Wednesday launched a portal for people to share suggestions regarding the development of the city, under the title ‘Brand Bengaluru’. Stressing that public view was very important for the development of Bengaluru, Deputy Chief Minister DK Shivakumar said, “I have already held a meeting of all party MLAs from the city. I have discussed with brand ambassadors of Bengaluru from all sectors. Along with them, public opinion is also important. So we are starting a portal to collect opinions.”

Tags: Brand BengaluruBrand Bengaluru Web PortalDK Shivakumarಡಿ.ಕೆ.ಶಿವಕುಮಾರ್ಬ್ರ್ಯಾಂಡ್‌ ಬೆಂಗಳೂರುಬ್ರ್ಯಾಂಡ್‌ ಬೆಂಗಳೂರು ವೆಬ್ ಪೋರ್ಟಲ್
Previous Post

ಕಾಂಗ್ರೆಸ್ ಪಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಮಾಡುತ್ತದೆಯೇ?

Next Post

ನಾನು ಮಹಾವಿಷ್ಣುವಿನ ಅವತಾರ ಎಂದು ನಾಟಕವಾಡಿದ ನಕಲಿ ಆಸಾಮಿ!

Dynamic Leader

Next Post
ನಾನು ಮಹಾವಿಷ್ಣುವಿನ ಅವತಾರ ಎಂದು ನಾಟಕವಾಡಿದ ನಕಲಿ ಆಸಾಮಿ!

ನಾನು ಮಹಾವಿಷ್ಣುವಿನ ಅವತಾರ ಎಂದು ನಾಟಕವಾಡಿದ ನಕಲಿ ಆಸಾಮಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
edit post
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
edit post
ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

14/05/2025
edit post
ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

14/05/2025

Recent News

edit post
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
edit post
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
edit post
ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

ಆಗಮ ನಿಯಮಗಳಿಗೆ ಒಳಪಡದ ದೇವಾಲಯಗಳಲ್ಲಿ ಎಲ್ಲಾ ಜಾತಿಗಳ ಅರ್ಚಕರನ್ನು ನೇಮಿಸಬಹುದು: ಸುಪ್ರೀಂ ಕೋರ್ಟ್

14/05/2025
edit post
ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

ಅಮೆರಿಕ ಭಾರತದ ದೊಡ್ಡಣ್ಣನೇ? – ಭಾರತ ಸರ್ಕಾರದ ವಿದೇಶಾಂಗ ನೀತಿಯಲ್ಲಿ ಸಮಸ್ಯೆ ಏನು? ಒಂದು ನೋಟ

14/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS