• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಲಿವ್-ಇನ್ ಸಂಬಂಧದಲ್ಲಿ ಸಮಸ್ಯೆಗಳು; ಕಾನೂನು ಕಾರ್ಯವಿಧಾನಗಳನ್ನು ರೂಪಿಸುವ ಅಗತ್ಯವಿದೆ: ಅಲಹಾಬಾದ್ ಹೈಕೋರ್ಟ್

by Dynamic Leader
17/12/2023
in ದೇಶ
0
ಲಿವ್-ಇನ್ ಸಂಬಂಧದಲ್ಲಿ ಸಮಸ್ಯೆಗಳು; ಕಾನೂನು ಕಾರ್ಯವಿಧಾನಗಳನ್ನು ರೂಪಿಸುವ ಅಗತ್ಯವಿದೆ: ಅಲಹಾಬಾದ್ ಹೈಕೋರ್ಟ್
0
SHARES
0
VIEWS
Share on FacebookShare on Twitter

ಮದುವೆಗೆ ಮುನ್ನ ಸಹಬಾಳ್ವೆ ನಡೆಸುವುದು ಧರ್ಮದಲ್ಲಿ ನಿಷಿದ್ಧ ಎಂಬ ಕಾರಣಕ್ಕೆ, ಮುಸ್ಲಿಂ ಲಿವ್-ಇನ್ ಜೋಡಿಯೊಂದು ಪೊಲೀಸರಿಂದ ರಕ್ಷಣೆ ಕೋರಿದ್ದ ಪ್ರಕರಣವನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

ಲಿವ್-ಇನ್ ವ್ಯವಸ್ಥೆಯಲ್ಲಿ ವಾಸಿಸುತ್ತಿರುವ ಕಾರಣಕ್ಕಾಗಿ ಕುಟುಂಬವು, ಪೊಲೀಸರ ನೆರವಿನಿಂದ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ, ಹಿಂದೂ ಮಹಿಳೆ ಮತ್ತು ಮುಸ್ಲಿಂ ವ್ಯಕ್ತಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಮದುವೆಗೆ ಮುನ್ನ ಮುಟ್ಟುವುದು, ಕಣ್ಣು ಹಾಯಿಸುವುದು, ಸಂಭೋಗ ಮಾಡುವುದು ಇಸ್ಲಾಂ ಧರ್ಮದಲ್ಲಿ ನಿಷಿದ್ಧವಾಗಿದ್ದು, ಹಾಗೆ ಮಾಡಿದರೆ ತಲಾ 100 ಛಡಿ ಏಟು ನೀಡಬೇಕು ಎಂದು ಕುರಾನ್ ನಲ್ಲಿ ಹೇಳಲಾಗಿದೆ ಎಂದು ಸರ್ಕಾದ ಪರವಾಗಿ ವಾದ ಮಂಡಿಸಲಾಯಿತು.

ಎಲ್ಲಾ ಸಂದರ್ಭಗಳಲ್ಲಿ ನಂಬಿಕೆ ವಿವಾಹ ಮತ್ತು ಸಂಬಂಧಿತ ಬೆದರಿಕೆಗಳಿಗೆ ಮಾತ್ರ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ಅರ್ಜಿದಾರರ ಪರವಾಗಿ ಕೋರ್ಟ್ನಲ್ಲಿ ವಾದಿಸಲಾಯಿತು.

ಮದುವೆಯ ವಯಸ್ಸನ್ನು ತಲುಪಿದ ಜನರು ತಾವು ಯಾರೊಂದಿಗೆ ಜೀವಿಸಬೇಕು ಎಂಬುದನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದಾರೆ. ಮತ್ತು ಲಿವ್-ಇನ್ ಸಂಬಂಧದಲ್ಲಿನ ಸಮಸ್ಯೆಗಳನ್ನು ಕಾನೂನುಬದ್ಧವಾಗಿ ಎದುರಿಸಲು ಕಾರ್ಯವಿಧಾನಗಳನ್ನು ರೂಪಿಸಬೇಕು ಎಂದು ಹೇಳಿ, ಅಲಹಾಬಾದ್ ಹೈಕೋರ್ಟ್ ಸರ್ಕಾರದ ವಾದವನ್ನು ಒಪ್ಪಿಕೊಂಡು ಪರ್ಯಾಯ ಧಾರ್ಮಿಕ ಲಿವ್-ಇನ್ ದಂಪತಿಗಳ ಅರ್ಜಿಯನ್ನು ತಿರಸ್ಕರಿಸಿದೆ.

Muslim Law Doesn’t Recognise Pre-Marital Sex; Fornification An Offence Under Quran’: Allahabad HC Denies Relief To Interfaith Live-In Couple

Tags: Allahabad High CourtLive inLive in Relationshipಅಲಹಾಬಾದ್ ಹೈಕೋರ್ಟ್ಲಿವ್-ಇನ್ಲಿವ್-ಇನ್ ಸಂಬಂಧ
Previous Post

ಜುಲೈ 5 ರಿಂದ ಮುಕ್ತ ಮಾರುಕಟ್ಟೆ ಯೋಜನೆ ಮೂಲಕ ಅಕ್ಕಿ ಮಾರಾಟ; ಪ್ರತಿ ಕ್ವಿಂಟಾಲ್‌ಗೆ ರೂ.3100 ನಿಗದಿ! ಕೇಂದ್ರ ಸರ್ಕಾರ

Next Post

ಮಣಿಪುರದಲ್ಲಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದ ಬುಡಕಟ್ಟು ವಿದ್ಯಾರ್ಥಿಗಳ ಗುಂಪು!

Dynamic Leader

Next Post
ಮಣಿಪುರದಲ್ಲಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದ ಬುಡಕಟ್ಟು ವಿದ್ಯಾರ್ಥಿಗಳ ಗುಂಪು!

ಮಣಿಪುರದಲ್ಲಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದ ಬುಡಕಟ್ಟು ವಿದ್ಯಾರ್ಥಿಗಳ ಗುಂಪು!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS