• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಜಂಟಿ ಮತ್ತು ಬಜೆಟ್ ಅಧಿವೇಶನದ ಪ್ರಯುಕ್ತ ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ!

by Dynamic Leader
30/06/2023
in ಬೆಂಗಳೂರು, ರಾಜಕೀಯ
0
Vidhana Soudha

Vidhana Soudha

0
SHARES
0
VIEWS
Share on FacebookShare on Twitter

ಬೆಂಗಳೂರು: ಜುಲೈ 3 ರಿಂದ 14 ರವರೆಗೆ ವಿಧಾನಸೌಧದಲ್ಲಿ ಜಂಟಿ ಮತ್ತು ಬಜೆಟ್ ಅಧಿವೇಶನ ನಡೆಯಲಿದೆ. ಈ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಮೆರವಣಿಗೆ, ಪ್ರತಿಭಟನೆ, ಧರಣಿ, ಸತ್ಯಾಗ್ರಹ, ವಿಧಾನಸೌಧ ಮುತ್ತಿಗೆ ಇತ್ಯಾದಿ ಪ್ರತಿಭಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುತ್ತವೆ.

ಇದರಿಂದ ಅಧಿವೇಶನದ ಕಾರ್ಯ-ಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಗಳು ಇರುವುದರಿಂದ ಮತ್ತು ವಿಶೇಷ ಅಧಿವೇಶನದ ಕಲಾಪಗಳು ಸುಗುಮವಾಗಿ ನಡೆಯುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ, ಐಪಿಎಸ್ ಅವರು ಈ ಕೆಳಕಂಡಂತೆ ಆದೇಶವನ್ನು ಹೊರಡಿಸಿದ್ದಾರೆ.

ದಂಡ ಪ್ರಕ್ರಿಯಾ ಸಂಹಿತೆ ಕಲಂ 144ನೇ ಪ್ರಕರಣದ ಅನ್ವಯ ದಿನಾಂಕ: 03.07.2023 ರಿಂದ ದಿನಾಂಕ: 14.07.2023 ರವರೆಗೆ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಬೆಂಗಳೂರು ನಗರದ ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ (ಅನುಮತಿ ಪಡೆದು ಫ್ರೀಡಂ ಪಾರ್ಕ್ ನಲ್ಲಿ ನಡೆಸುವ ಪ್ರತಿಭಟನೆಗಳನ್ನು ಹೊರತುಪಡಿಸಿ) ಈ ಕೆಳಕಂಡ ನಿಬಂಧನೆಗಳಿಗೆ ಒಳಪಡುವಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

  1. ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದನ್ನು ನಿಷೇಧಿಸಿದೆ.
  2. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.
  3. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನು ಉಂಟುಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
  4. ಯಾವುದೇ ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಿದೆ.
  5. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷನೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.       
Tags: 144 SectionB.Dayananda IPSBangalore City Police CommissionerBudjet Joint SessionHalasuru Gate Police StationHigh Ground Police StationShivajinagar Police StationVidhana SoudhaVidhana Soudha Police Station
Previous Post

ಜಗನ್ನಾಥ ದೇವಾಲಯದ ಗರ್ಭಗುಡಿಯ ಹೊರಗೆ ನಿಂತ ದ್ರೌಪದಿ ಮುರ್ಮು! ಜಾತಿ ತಾರತಮ್ಯ ಕಾರಣವೇ

Next Post

ಮಾತು ಕೊಡುವುದು ದೊಡ್ಡದಲ್ಲ; ಕೊಟ್ಟ ಮಾತು ಉಳಿಸಿಕೊಳ್ಳುವುದೇ ನಿಜವಾದ ಸವಾಲು!

Next Post

ಮಾತು ಕೊಡುವುದು ದೊಡ್ಡದಲ್ಲ; ಕೊಟ್ಟ ಮಾತು ಉಳಿಸಿಕೊಳ್ಳುವುದೇ ನಿಜವಾದ ಸವಾಲು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು; ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು: ಸಿದ್ದರಾಮಯ್ಯ

01/12/2025

ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿ ಸೂಚನೆ ನೀಡಿದ ಸಿದ್ದರಾಮಯ್ಯ

01/12/2025

Recent News

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು; ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು: ಸಿದ್ದರಾಮಯ್ಯ

01/12/2025

ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿ ಸೂಚನೆ ನೀಡಿದ ಸಿದ್ದರಾಮಯ್ಯ

01/12/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS