• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಮೇಕೆದಾಟು ಅಣೆಕಟ್ಟುಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತೀವ್ರ ವಿರೋಧ!

by Dynamic Leader
06/07/2023
in ದೇಶ
0
0
SHARES
0
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಇಂದು ಪುನರುಚ್ಚರಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಇದೇ ಅಣ್ಣಾಮಲೈ “ತಮಿಳುನಾಡು ಮುಖ್ಯಮಂತ್ರಿ ಏನಾದರೂ ಕರ್ನಾಟಕಕ್ಕೆ ಹೋಗಿ, ಕಾಂಗ್ರೆಸ್ ಕರೆದಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದರೆ, ತಮಿಳುನಾಡಿನಲ್ಲಿ ಸ್ಟಾಲಿನ್ ಅವರಿಗೆ ಪ್ರವೇಶ ನೀಡುವುದಿಲ್ಲ” ಎಂದು ಭಹಿರಂಗ ಹೇಳಿಕೆ ನೀಡಿದ್ದರು.

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನೀಡಬೇಕಿದ್ದ ಜೂನ್ ತಿಂಗಳ ನೀರನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳಿರುವುದಕ್ಕೆ ಅಣ್ಣಾಮಲೈ ಪ್ರತಿಕ್ರಿಯೆ ಇದಾಗಿತ್ತು. ಈಗ ಮುಂದುವರೆದು “ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬಾರದು ಎಂಬುದೇ ತಮಿಳುನಾಡು ಭಾರತೀಯ ಜನತಾ ಪಕ್ಷದ ನಿಲುವು ಎಂದು ಪುನರುಚ್ಚರಿಸಿದ್ದಾರೆ.

மேகேதாட்டுவில் அணை கட்டக் கூடாது என்பதே தமிழக பாரதிய ஜனதா கட்சியின் நிலைப்பாடு..

– மாநில தலைவர்
திரு.@annamalai_k #Annamalai pic.twitter.com/W4vEfWDOws

— BJP Tamilnadu (@BJP4TamilNadu) July 6, 2023

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಈತನನ್ನು ಕರ್ನಾಟಕ ಚುನಾವಣೆ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷ ನೇಮಕ ಮಾಡಿತ್ತು. ಅದೂ ಅಲ್ಲದೇ ಈ ಆಸಾಮಿ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿದ್ದಾಗ, ನಮ್ಮ ಕನ್ನಡಿಗರು ಇವರನ್ನು “ರಿಯಲ್ ಸಿಂಗಂ” ಎಂದೆಲ್ಲಾ ಕರೆದು ಕೊಂಡಾಡಿದ್ದರು. ಆದರೆ ಇವರು ಮೇಕೆದಾಟುವಿನಲ್ಲಿ ಅಣೆಕಟ್ಟುವುದಕ್ಕೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ನೀರು ಕೊಡದ ಕರ್ನಾಟಕಕ್ಕೆ ಹೋದರೆ, ತಮಿಳುನಾಡಿಗೆ ವಾಪಸ್ಸ್ ಬರಲು ಅವಕಾಶ ನೀಡುವುದಿಲ್ಲ ಮತ್ತು ಗೋ ಬ್ಯಾಕ್ ಸ್ಟಾಲಿನ್ ಎಂದು ಬ್ಯಾನರ್ಗಳೊಂದಿಗೆ ಕಪ್ಪು ಬಲೂನ್ ಹಾರಿಸಲಾಗುವುದು ಎಂದು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧಮ್ಕಿ ಹಾಕಿದ ಅಣ್ಣಾಮಲೈ, ಈಗ ಮೇಕೆದಾಟು ಅಣೆಕಟ್ಟಿಗೆ ತೀವ್ರ ರೀತಿಯ ವಿರೋಧವನ್ನು ವ್ಯಕ್ತಪಡಿಸಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

முதல்வர் ஸ்டாலின்
பெங்களூருவில் நடைபெற உள்ள எதிர்க்கட்சிகள் கூட்டத்துக்கு சென்றால்,அவருக்கு எதிராக `கோ பேக் ஸ்டாலின்’ என்ற பதாகைகளுடன், கருப்பு பலூனும் பறக்க விடுவோம்..

– மாநில தலைவர்
திரு.@annamalai_k#Annamalai pic.twitter.com/XzJ1TPw7CX

— BJP Tamilnadu (@BJP4TamilNadu) July 4, 2023

ಇದರ ಬಗ್ಗೆ ಕೆಲವು ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳ ಬಳಿ ಮಾತನಾಡಿದಾಗ, “ಮೇಕೆದಾಟು ಅಣೆಕಟ್ಟು ವಿರೋಧಿ, ಕನ್ನಡ ದ್ರೋಹಿ ಅಣ್ಣಾಮಲೈ ಕರ್ನಾಟಕಕ್ಕೆ ಪ್ರವೇಶ ಮಾಡಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಮ್ಮ ನೀರನ್ನು ಕುಡಿದು, ನಮ್ಮಲ್ಲಿ ಬೆಳದ ಆತನಿಗಿ ಎಷ್ಟು ಅಹಂಕಾರ ಇರಬಹುದು” ಎಂದು ಹೇಳಿಕೊಂಡಿದ್ದಾರೆ.

Tags: cauveryK.AnnamalaiKarnataka BJPMekedatuTamilnadu BJPಕರ್ನಾಟಕ ಬಿಜೆಪಿಕಾವೇರಿಕೆ.ಅಣ್ಣಾಮಲೈತಮಿಳುನಾಡು ಬಿಜೆಪಿಮೇಕೆದಾಟು
Previous Post

ದೇಶದ್ರೋಹಿ ಅಜಿತ್ ಪವಾರ್; ಚಾಣಕ್ಯ ಪಡ್ನವೀಸ್: ಬಾಹುಬಲಿ ಶೈಲಿಯ ಪೋಸ್ಟರ್ ಯುದ್ಧ!

Next Post

ಸಚಿವ ದಿನೇಶ್ ಗುಂಡೂರಾವ್ ಜೊತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ರಹಸ್ಯ ಸಭೆ!

Next Post
ಸಾಂದರ್ಭಿಕ ಚಿತ್ರ

ಸಚಿವ ದಿನೇಶ್ ಗುಂಡೂರಾವ್ ಜೊತೆ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಅಳಗಿರಿ ರಹಸ್ಯ ಸಭೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
edit post
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
edit post
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025
edit post
ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವ ಬೇಡಿಕೆಗಳನ್ನು ಆರೆಸ್ಸೆಸ್ ಪರಿವಾರ ಸಂಸ್ಥೆಗಳು ಇನ್ನೂ ಮಾಡುತ್ತಲೇ ಇವೆ.

ಆರ್‌ಎಸ್‌ಎಸ್ ಎಂದಿಗೂ ಸಂವಿಧಾನವನ್ನು ಒಪ್ಪಿಕೊಂಡಿಲ್ಲ: ಕಾಂಗ್ರೆಸ್ ಆರೋಪ!

27/06/2025

Recent News

edit post
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
edit post
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
edit post
ಕೋಲ್ಕತ್ತಾ ಕಾನೂನು ಕಾಲೇಜು ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಅರ್ಚನಾ ಮಜುಂದಾರ್ ಅವರು ಅಪರಾಧ ನಡೆದ ಕಾಲೇಜಿಗೆ ಭೇಟಿ ನೀಡಿದರು.

ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯನ್ನು ಭೇಟಿಯಾಗಲು ರಾಷ್ಟ್ರಿಯ ಮಹಿಳಾ ಆಯೋಗದ ಸದಸ್ಯೆಗೆ ಅನುಮತಿ ನಿರಾಕರಣೆ!

29/06/2025
edit post
ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವ ಬೇಡಿಕೆಗಳನ್ನು ಆರೆಸ್ಸೆಸ್ ಪರಿವಾರ ಸಂಸ್ಥೆಗಳು ಇನ್ನೂ ಮಾಡುತ್ತಲೇ ಇವೆ.

ಆರ್‌ಎಸ್‌ಎಸ್ ಎಂದಿಗೂ ಸಂವಿಧಾನವನ್ನು ಒಪ್ಪಿಕೊಂಡಿಲ್ಲ: ಕಾಂಗ್ರೆಸ್ ಆರೋಪ!

27/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವನ್ನು ಬೇರೆ ಬೇರೆ ರಾಜಕೀಯ ಪಕ್ಷಗಳು ಆಡಳಿತ ನಡೆಸಿದಾಗ ರಾಜ್ಯಪಾಲರು ಸುಲಭವಾಗಿ ದಾಳಿಗೆ ಗುರಿಯಾಗುತ್ತಾರೆ.

ರಾಜಕೀಯ ದಾಳಿಗೆ ಗುರಿಯಾಗುತ್ತಿರುವ ರಾಜ್ಯಪಾಲರುಗಳು: ಉಪರಾಷ್ಟ್ರಪತಿ ವೇದನೆ!

30/06/2025
ಹೆಚ್.ಡಿ.ದೇವೇಗೌಡರ ಹಾಗೂ ಕುಮಾರಸ್ವಾಮಿ ಅವರು ನಾಡಿಗೆ ನೀಡಿದ ಕೊಡುಗೆಯನ್ನು ತಿಳಿಸಿ, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆತರಲು ಪ್ರಯತ್ನ.

ಜನರೊಂದಿಗೆ ಜನತಾದಳ – ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ!

29/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS