• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಅಖಂಡ ಭಾರತ VS ಹಿಂದೂ ರಾಷ್ಟ್ರ

by Dynamic Leader
19/07/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಜೈನಧರ್ಮದ ಭರತನು ಅವಸರ್ಪಿನಿಯ ಮೊದಲ ಚಕ್ರವರ್ತಿ. ಅವನು ಜೈನ ಸನ್ಯಾಸಿ ಮೊದಲ ತೀರ್ಥಂಕರ ರಿಷಭನಾಥನ ಹಿರಿಯ ಮಗ. ಜೈನ ವಿಶ್ವವಿಜ್ಞಾನದ ಪ್ರಕಾರ, ಭಾರತದ ಪ್ರಾಚೀನ ಹೆಸರು ಭಾರತವರ್ಷ ಅಥವಾ ಅವನ ನಂತರ ಭರತ ಅಥವಾ ಭರತ ಭೂಮಿ. ಹಾಗಾಗಿ ಈ ದೇಶವನ್ನು ಭಾರತವೆಂದು ಕರೆಯಲಾಗುತ್ತಿದೆ.

ಭಾರತಕ್ಕೆ ಇಂಡಿಯಾ ಎಂಬ ಹೆಸರನ್ನು ಆಂಗ್ಲರು ನೀಡಿದ್ದರು ಎಂದು ಹೇಳಲಾಗುತ್ತಿದೆ. ಆದರೆ, ಇಂಡಿಯಾ ಎಂಬುದುಕ್ಕೆ ಬೇರೆಯದೆ ಅರ್ಥವಿದೆ. ಪಂಚಭೂತಗಳೆಂದರೆ ಆಕಾಶ, ಭೂಮಿ, ಅಗ್ನಿ, ಜಲ ಮತ್ತು ವಾಯು. ಈ ಐದು ಮೂಲಭೂತಗಳಿಂದಾಗಿಯೇ ಜಗತ್ತು ಸೃಷ್ಟಿಯಾಗಿದೆ ಎಂದು ನಂಬಿದ ನಮ್ಮ ಪೂರ್ವಜರು ದೇವತೆಗಳ ರಾಜನಾದ ಇಂದ್ರನನ್ನು ಪೂಜಿಸುತ್ತಿದ್ದರು.

ಹಿಂದೂ ಧರ್ಮದ ಪ್ರಕಾರ, ಇಂದ್ರನು ಸ್ವರ್ಗ, ಯುದ್ಧ, ಗುಡುಗು ಮತ್ತು ಚಂಡಮಾರುತದ ದೇವರು. ಸಂಸ್ಕೃತದಲ್ಲಿ ಇಂದು ಎಂದರೆ ‘ಒಂದು ಹನಿ’ ಮತ್ತು ‘ರಾ’ ಎಂದರೆ ಹೊಂದಿರುವುದು; ಆದ್ದರಿಂದ, ಇಂದ್ರ ಎಂದರೆ ಮಳೆ ಹನಿಗಳನ್ನು ಹೊಂದಿರುವವನು ಅಂದರ್ಥವಾಗುತ್ತದೆ. ನಾವು ಜನವರಿ 14 ಮತ್ತು 15 ರಂದು ಆಚರಿಸುತ್ತಿರುವ ಮಕರ ಸಂಕ್ರಾಂತಿ ಅಥವಾ ಪೊಂಗಲ್ ಹಬ್ಬವನ್ನು ಈ ಹಿಂದೆ ನಮ್ಮ ಪೂರ್ವಜರು ಇಂದ್ರ ಹಬ್ಬ ಹೆಸರಿನಲ್ಲಿ ಆಚರಿಸುತ್ತಿದ್ದರು.

ಪ್ರಕೃತಿಯನ್ನು ಆರಾಧಿಸುವುದು ನಮ್ಮ ಸಂಪ್ರದಾಯ; ಹೀಗೆ ಪ್ರಕೃತಿಯೊಂದಿಗೆ ಬೆಸೆದುಹೋಗಿದ್ದ ನಮ್ಮನ್ನು, ಧಾರ್ಮಿಕ ಮತಾಂಧತೆಯನ್ನು ಪ್ರಚೋದಿಸಿ, ನಮ್ಮನ್ನು ವಿಭಜಿಸಿ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಮನೆ ದೇವರನ್ನು ಪೂಜಿಸುವುದು ಗ್ರಾಮ ದೇವತೆಗಳನ್ನು ಕೊಂಡಾಡಿ ಸಂಬ್ರಮಿಸುವುದೆಲ್ಲವೂ ಮಾಯವಾಗಿ, ಅವನು ಮುಸ್ಲಿಂ, ಇವನು ಕ್ರಿಶ್ಚಿಯನ್ ಎಂದು ನಮ್ಮವರನ್ನೆ ನಾವು ಬೇರೆಯಾಗಿ ನೋಡಿ, ಅವರಿಗೆ ಧಾರ್ಮಿಕವಾಗಿ ಕಿರುಕುಳ ನೀಡುತ್ತಿದ್ದೇವೆ.

ಸನಾತನವಾದಿಗಳು ಅಖಂಡ ಭಾರತ ಎಂದು ಹೇಳುತ್ತಾರೆ. ಮತ್ತೊಂದು ಕಡೆ ಅದನ್ನು ಹಿಂದೂ ರಾಷ್ಟ್ರವೆಂದೂ ಕರೆಯುತ್ತಾರೆ. ಹಾಗಾದರೆ, ಅವರ ದೃಷ್ಟಿಯಲ್ಲಿ ಈ ದೇಶ ಭಾರತವೂ ಹೌದು; ಇಂಡಿಯಾವೂ ಹೌದು. ಆದರೆ, ರಾಜಕೀಯಕ್ಕಾಗಿ ಇಂಡಿಯಾ ಎಂದರೆ, ಅದು ಆಂಗ್ಲರು ನೀಡಿದ ಹೆಸರು ಎಂದು ವಿರೋಧಿಸುತ್ತಿದ್ದಾರೆ.

ಈಗ ನಮ್ಮ ದೇಶದಲ್ಲಿ I.N.D.I.A ಎಂಬ ಹೊಸ ರಾಜಕೀಯ ಪರ್ವ ಶುರುವಾಗಿದೆ. ಹಳೆ UPA ಹೊಸ ಹೆಸರಿನಲ್ಲಿ ಇನ್ನಿಂಗ್ಸ್ ಪ್ರಾರಂಭಿಸಿದೆ. ಈಗ ಎಲ್ಲಾ ಕಡೆ ಇದೆ ಚರ್ಚೆ ನಡೆಯುತ್ತಿದೆ. ಇಂಡಿಯಾ VS ಭಾರತ ಎಂಬ ಹೆಸರಿನಲ್ಲಿ ನೆಟ್ಟಿಗರು ಸಾಮಾಜಿಕ ಜಾಲ ತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಐಂದ್ರಿಯ > ಇಂದ್ರಿಯ > ಇಂದ್ರ > ಇಂದು > ಇಂಡಿಯಾ ಎಂದಾಗಿ ಈಗ ಹಿಂದೂ ಆಗಿದೆ. ನನಗೆ ತಿಳಿದಮಟ್ಟಿಗೆ ಇಂಡಿಯಾ ಎಂಬುದಕ್ಕೆ ಇದುವೇ ಅರ್ಥ. ಜೈನ ಧರ್ಮದ ಭಾರತ ಎಂಬ ಹಳೆಯ ಸಂಪ್ರದಾಯಕ್ಕೂ, ಇಂಡಿಯಾ ಎಂಬ ಹತ್ತಿರದ ಸಂಬಂಧಕ್ಕೂ ಇಷ್ಟೇ ವ್ಯತ್ಯಾಸ.

ಇಂಡಿಯಾ ಎಂಬ ಹೆಸರು ಸಿಂಧೂ ನದಿಯ ಪರ್ಷಿಯನ್ ರೂಪಾಂತರ “ಇಂಡಸ್” ಎಂಬುದರಿಂದ ಬಂದಿದ್ದು ಎಂದು ಹೇಳಿದರೂ, ಇಂಡಸ್ ಎಂಬ ಹೆಸರು ಇಂದ್ರನ ಹೆಸರಿನಿಂದ ಬಂದಿದ್ದು. ಇದನ್ನೇ ಹಿಂದೂಸ್ತಾನ ಎನ್ನುತ್ತೇವೆ. ಆದ್ದರಿಂದ ಮೊದಲಿನವು ಸರಿಯಾಗಿ ಅನ್ವಯಿಸುತ್ತದೆ. ಈಗ ಹೇಳಿ ನಿಮಗೆ ಇಂಡಿಯಾ (I.N.D.I.A) ಬೇಕೆ? ಅಥವಾ ಭಾರತ ಸಾಕೆ?

Tags: I.N.D.I.AIndia vs Bharat
Previous Post

ಮೋದಿಯವರ ಭಾರತದಲ್ಲಿ ಯಾರೂ ನೆಮ್ಮದಿಯಾಗಿಲ್ಲ; ಬಿಜೆಪಿಯನ್ನು ಸೋಲಿಸುವವರೆಗೂ ನಾವು ವಿರಮಿಸುವುದಿಲ್ಲ!

Next Post

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ; ಅದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಜೀವಂತ ಸಾಕ್ಷಿ!

Next Post

ಕೆಲವೊಮ್ಮೆ ಅಧಿಕಾರ ಮತ್ತು ಅಜ್ಞಾನ ಒಟ್ಟೊಟ್ಟಿಗೆ ಸಾಗುತ್ತವೆ; ಅದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಜೀವಂತ ಸಾಕ್ಷಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ವಕ್ಫ್ ತಿದ್ದುಪಡಿ ಕಾಯ್ದೆ: ಕಾನೂನುಬಾಹಿರವಾಗಿ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಮಾಡಿರುವ ತಿದ್ದುಪಡಿಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಇದು ಒಂದು ಪ್ರಮುಖ ಹೆಜ್ಜೆಯಾಗಿದೆ!

15/09/2025

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS