• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ರಾಜ್ಯದ ಜನತೆಗೆ ಸುಭಿಕ್ಷತೆ, ಆರೋಗ್ಯ ದಯಪಾಲಿಸಲೆಂದು ತಿರುಪತಿ ತಿಮ್ಮಪ್ಪನಲ್ಲಿ ಪ್ರಾರ್ಥನೆ!

by Dynamic Leader
26/07/2023
in ರಾಜ್ಯ
0
0
SHARES
0
VIEWS
Share on FacebookShare on Twitter

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ತಿರುಮಲಕ್ಕೆ ಕರ್ನಾಟಕದಿಂದ ಆಗಮಿಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಿರ್ಮಿಸುತ್ತಿರುವ ವಸತಿಗೃಹ ಹಾಗೂ ಕಲ್ಯಾಣ ಮಂಟಪದ ಕಾಮಗಾರಿಯನ್ನು ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪರಿಶೀಲನೆ ನಡೆಸಿದರು. ಇದರ ವೆಚ್ಚ ಸುಮಾರು 220 ಕೋಟಿಗಳಷ್ಟು ಆಗಲಿದ್ದು, ಇದೇ ವರ್ಷದ ಡಿಸೆಂಬರ್ ಅಂತ್ಯದೊಳಗೆ 384 ವಸತಿಗೃಹ ಹಾಗೂ ಕಲ್ಯಾಣ ಮಂಟಪದ ಕಾಮಗಾರಿ ಪೂರ್ಣವಾಗಲಿದೆ.

300 ವರ್ಷಗಳ ಹಿಂದೆ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರು ಕರ್ನಾಟಕದ ಭಕ್ತರಿಗಾಗಿ ತಿರುಮಲದಲ್ಲಿ 7 ಎಕರೆ ಭೂಮಿಯನ್ನು ಖರೀದಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ದಿನ ಜುಲೈ 26. ಈ ದಿನದ ವಿಶೇಷ ಪ್ರಯುಕ್ತ ಶ್ರೀವಾರಿ ಪಲ್ಲೋತ್ಸವ ದೇವರ ವಿಶೇಷ ಸೇವೆ ನಡೆಯುತ್ತಾ ಬಂದಿದ್ದು ಶ್ರೀವಾರಿ ಉತ್ಸವ ಮೂರ್ತಿಗೆ ವರ್ಷಕ್ಕೊಮ್ಮೆ ವಜ್ರ ವೈಡೂರ್ಯಗಳ ಅಲಂಕಾರದ ಉತ್ಸವವನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು. ರಾಜ ಮಾತೆ ಶ್ರೀಮತಿ ಪ್ರಮೋದ ದೇವಿಯವರು ಈ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.

ಕರ್ನಾಟಕ ರಾಜ್ಯದ ಜನತೆಗೆ ಸುಭಿಕ್ಷತೆ, ಆರೋಗ್ಯ ದಯಪಾಲಿಸಲೆಂದು ದೇವರಲ್ಲಿ ಪ್ರಾರ್ಥನೆ ಮಾಡಲಾಯಿತು. ತಿರುಮಲದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನ ಸಭೆಯನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು. ಶಾಸಕರು ಹಾಗೂ ಟಿಟಿಡಿ ಸದಸ್ಯರಾದ ಎಸ್.ಆರ್.ವಿಶ್ವನಾಥ್, ಇಓ ದರ್ಣ ರೆಡ್ಡಿ, ಕೃಷ್ಣಮ್ ರಾಜು, ಮುಜರಾಯಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ ಹಾಗೂ ಮುಜರಾಯಿ ಇಲಾಖೆಯ ಆಯುಕ್ತರಾದ ಬಸವರಾಜೇಂದ್ರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Tags: Ramalinga ReddyTirumalaTirupatiತಿರುಪತಿತಿರುಮಲರಾಮಲಿಂಗ ರೆಡ್ಡಿ
Previous Post

ಪ್ರಾಜ್ಞರಾದ ಬೊಮ್ಮಾಯಿಯವರು ಬಿಜೆಪಿಯ ಟೂಲ್‌ಕಿಟ್‌ನ ಭಾಗವಾಗಬಾರದು!

Next Post

ಮೋದಿ ಎಂಬ ಆರ್ಯ ಮಾದರಿಯನ್ನು ಸೋಲಿಸಲು ಪೆರಿಯಾರ್ ಅವರ ದ್ರಾವಿಡ ಮಾದರಿ ಬೇಕು!

Next Post

ಮೋದಿ ಎಂಬ ಆರ್ಯ ಮಾದರಿಯನ್ನು ಸೋಲಿಸಲು ಪೆರಿಯಾರ್ ಅವರ ದ್ರಾವಿಡ ಮಾದರಿ ಬೇಕು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು; ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು: ಸಿದ್ದರಾಮಯ್ಯ

01/12/2025

ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿ ಸೂಚನೆ ನೀಡಿದ ಸಿದ್ದರಾಮಯ್ಯ

01/12/2025

Recent News

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025

ಬೇಡರ ಜಾತಿಗೆ ಸೇರಿದ ಏಕಲವ್ಯ ಗುರುವಿಲ್ಲದೆ ವಿದ್ಯೆಯನ್ನು ಕಲಿತವನು; ಆ ಕಾಲದಲ್ಲಿಯೂ ಜಾತಿ ವ್ಯವಸ್ಥೆಯಿತ್ತು: ಸಿದ್ದರಾಮಯ್ಯ

01/12/2025

ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿ ಸೂಚನೆ ನೀಡಿದ ಸಿದ್ದರಾಮಯ್ಯ

01/12/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಎಸ್‌ಐಆರ್ ಗೊಂದಲ: ಡಿಸೆಂಬರ್ 9-10 ರಂದು ಲೋಕಸಭೆಯಲ್ಲಿ ಚರ್ಚೆ.. ಚರ್ಚೆಗೆ 10 ಗಂಟೆಗಳನ್ನು ನಿಗದಿಪಡಿಸಲಾಗಿದೆ!

02/12/2025

ಮುಂದಿನ 20 ವರ್ಷಗಳಲ್ಲಿ ಕೆಲಸ ಐಚ್ಛಿಕವಾಗಲಿದೆ: ಎಲಾನ್ ಮಸ್ಕ್!

02/12/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS