• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಮೋದಿಯವರು ಮೌನವಾಗುವ ಮತ್ತು ಮಾತನಾಡುವ ಸಂದರ್ಭಗಳು ಯಾವುದು? ದಿನೇಶ್ ಗುಂಡೂರಾವ್

by Dynamic Leader
02/08/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ಪ್ರಧಾನಿ ನರೇಂದ್ರ ಮೋದಿಯವರು ಮೌನವಾಗುವ ಮತ್ತು ಮಾತನಾಡುವ ಸಂದರ್ಭಗಳು ಯಾವುದು ಎಂಬುದರ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಟ್ಟಿಮಾಡಿ ಟ್ವೀಟ್ ಮಾಡಿದ್ದಾರೆ. ಅದು ಯಾವುದೆಂದು ನೋಡೋಣ.

ಮೋದಿಯವರು ಮೌನವಾಗುವ ಸಂದರ್ಭಗಳು: ಗಲಭೆಗಳಾದಾಗ, ಸಾಮೂಹಿಕ ನರಮೇಧಗಳಾಗುವಾಗ, ಮಹಿಳೆಯರ ನಗ್ನ ಮೆರೆವಣಿಗೆಯಾಗುವಾಗ, ಬೆಲೆಯೇರಿಕೆಯಾದಾಗ, PMCares ಫಂಡ್ ಬಗ್ಗೆ ಕೇಳಿದಾಗ, 2 ಕೋಟಿ ಉದ್ಯೋಗದ ಬಗ್ಗೆ ಕೇಳಿದಾಗ, ಕಪ್ಪುಹಣದ ಬಗ್ಗೆ ಕೇಳಿದಾಗ, ಟೆಲಿಪ್ರಾಂಪ್ಟರ್ ಕೈ ಕೊಟ್ಟಾಗ ಈ ಸಂದರ್ಭಗಳಲ್ಲಿ ಮೋದಿ ಕಠೋರ ಮೌನ ತಪಸ್ವಿಗಳಾಗುತ್ತಾರೆ.

ಇದನ್ನೂ ಓದಿ: ರಾಜಧರ್ಮವನ್ನು ಪಾಲಿಸುವವರು ಮಾತ್ರ ಅದನ್ನು ಬೋಧಿಸಲು ಸಾಧ್ಯ: ಮಣಿಪುರ ಮುಖ್ಯಮಂತ್ರಿ ರಾಜೀನಾಮೆಗೆ ಪಿ.ಚಿದಂಬರಂ ಒತ್ತಾಯ!

ಮೋದಿಯವರು ಮಾತನಾಡುವ ಸಂದರ್ಭಗಳು: ಚುನಾವಣೆ ಬಂದಾಗ,  ಪ್ರಚಾರಕ್ಕೆ ಕರೆದಾಗ, ಮನ್ ಕಿ ಬಾತ್ ಕಾರ್ಯಕ್ರಮವಿದ್ದಾಗ, ಎದುರಿಗೆ ಪ್ರಶ್ನೆ ಮಾಡದ ಪತ್ರಕರ್ತರಿಲ್ಲದಿದ್ದಾಗ, ಜೀ ಹುಜೂರ್ ಎಂದು ಅಡ್ಡಡ್ಡ ಬೀಳುವ ತಮ್ಮ‌ ಪಕ್ಷದ ನಾಯಕರು ಎದುರಿರುವಾಗ ಈ ಸಂದರ್ಭಗಳಲ್ಲಿ ‌ಮೋದಿಯವರು ನಿರಂತರವಾಗಿ, ನಿರರ್ಗಳವಾಗಿ, ಮಾತಾಡುತ್ತಲೇ ಇರುತ್ತಾರೆ.

ಇದನ್ನೂ ಓದಿ: ಆ್ಯಂಟಿ ಕಮ್ಯುನಲ್ ವಿಂಗ್‌ಗೆ ಶಕ್ತಿ ತುಂಬಿ ಸಕ್ರಿಯಗೊಳಿಸಿ; ಕರ್ನಾಟಕ ಮುಸ್ಲಿಮ್ ಯೂನಿಟಿಯ ಖಾಸಿಂ ಸಾಬ್ ಆಗ್ರಹ!

ಮೋದಿಯವರು ಮೌನವಾಗಿರುವುದು ಬುದ್ಧಿವಂತರ ಲಕ್ಷಣ ಎಂಬುದನ್ನು ಬಲವಾಗಿ ನಂಬಿದ್ದಾರೆ. ಆದರೆ ಕೆಲವೊಮ್ಮೆ ಕೆಲವು ವಿಚಾರಗಳ ಸಮರ್ಥನೆಗೆ ಪದಗಳು ಸಿಗದಿರುವ ಅಜ್ಞಾನವೂ ಮೌನಕ್ಕೆ ಕಾರಣವಾಗುತ್ತದೆ. ಮಣಿಪುರ ಗಲಭೆಗೆ ಸಂಬಂಧಪಟ್ಟಂತೆ ಮೋದಿಯವರ ಮೌನವನ್ನು ಬುದ್ಧಿವಂತರ ಲಕ್ಷಣವೆನ್ನಬೇಕೋ ಅಥವಾ ಸಮರ್ಥಿಸಿಕೊಳ್ಳಲು ಆಗದ ಅಜ್ಞಾನವೆನ್ನಬೇಕೋ? ಎಂದು ಹೇಳಿದ್ದಾರೆ.

Tags: Dinesh Gundu RaoNarendra ModiPM Cares Fundದಿನೇಶ್ ಗುಂಡೂರಾವ್ನರೇಂದ್ರ ಮೋದಿಪಿಎಂ ಕೇರ್ಸ್ ನಿಧಿ
Previous Post

ರಾಜಧರ್ಮವನ್ನು ಪಾಲಿಸುವವರು ಮಾತ್ರ ಅದನ್ನು ಬೋಧಿಸಲು ಸಾಧ್ಯ: ಮಣಿಪುರ ಮುಖ್ಯಮಂತ್ರಿ ರಾಜೀನಾಮೆಗೆ ಪಿ.ಚಿದಂಬರಂ ಒತ್ತಾಯ!

Next Post

ಮಣಿಪುರವನ್ನು ಮರುಸ್ಥಾಪಿಸಲು ರಾಷ್ಟ್ರಪತಿಗಳ ಮಧ್ಯಸ್ಥಿಕೆ ಮುಖ್ಯವಾಗಿದೆ: ಇಂಡಿಯಾ ಮೈತ್ರಿಕೂಟ

Dynamic Leader

Next Post

ಮಣಿಪುರವನ್ನು ಮರುಸ್ಥಾಪಿಸಲು ರಾಷ್ಟ್ರಪತಿಗಳ ಮಧ್ಯಸ್ಥಿಕೆ ಮುಖ್ಯವಾಗಿದೆ: ಇಂಡಿಯಾ ಮೈತ್ರಿಕೂಟ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS