• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ನಾವು ಧಾರ್ಮಿಕ ಕಿರುಕುಳದ ವಿರುದ್ಧ ಮಾತನಾಡಿದ್ದೇವೆ ಮತ್ತು ಅದನ್ನು ಮುಂದುವರಿಸುತ್ತೇವೆ!

by Dynamic Leader
08/08/2023
in ದೇಶ
0
0
SHARES
0
VIEWS
Share on FacebookShare on Twitter

ಅಮೆರಿಕಾದ ಒಕ್ಲಹೋಮ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಹುತಾತ್ಮರ ಧ್ವನಿ (Voice of Martyrs) ಸಂಸ್ಥೆ, ಪ್ರಪಂಚದಾದ್ಯಂತ ಕ್ರಿಶ್ಚಿಯನ್ನರ ಮೇಲೆ ನಡೆಯುವಂತಹ ಕಿರುಕುಳಗಳನ್ನು ದಾಖಲು ಮಾಡಿ, ಅಂತಹ ಚಟುವಟಿಕೆಗಳು ನಡೆಯುವ ದೇಶಗಳ ಸರ್ಕಾರಗಳಿಂದ ಸ್ಪಷ್ಟೀಕರಣಗಳನ್ನು ಪಡೆಯಲು ಅಮೆರಿಕಾವನ್ನು ಒತ್ತಾಯಿಸುತ್ತದೆ.

ಕೆಲವು ದಿನಗಳ ಹಿಂದೆ, ಸಂಸ್ಥೆಯು ತನ್ನ ಅಧಿಕೃತ ವೆಬ್‌ಸೈಟ್ persecution.com ನಲ್ಲಿ “ಭಾರತದಲ್ಲಿ ಇತರ ಧರ್ಮದ ಜನರನ್ನು ತಮ್ಮ ಧರ್ಮಕ್ಕೆ ಮತಾಂತರಿಸುತ್ತಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಕ್ರೈಸ್ತರಿಗೆ ತೀವ್ರ ರೀತಿಯ ಕಿರುಕುಳ ನೀಡಲಾಗುತ್ತಿದೆ” ಎಂದು ವರದಿ ಮಾಡಿದೆ.

3 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಜೋ ಬಿಡನ್ ಸೆ.7 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ನವದೆಹಲಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ, ಜೋ ಬಿಡೆನ್ ಅವರ ಭಾರತ ಭೇಟಿ ಮತ್ತು ಧಾರ್ಮಿಕ ಕಿರುಕುಳದ ಕುರಿತಾದ ಪ್ರಶ್ನೆಗಳಿಗೆ ಅಮೆರಿಕ ಸರ್ಕಾರದ ವಕ್ತಾರ ಮ್ಯಾಥ್ಯೂ ಮಿಲ್ಲರ್ (Matthew Miller) ಪ್ರತಿಕ್ರಿಯಿಸಿದ್ದಾರೆ.

ಇದರ ಕುರಿತು ಮಾತನಾಡಿದ ಅವರು, “ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಕಾಳಜಿ ವಹಿಸುವ ದೇಶಗಳೊಂದಿಗೆ ನಾವು ವಾಡಿಕೆಯಂತೆ ಮಾತನಾಡುತ್ತಿದ್ದೇವೆ. ನಾವು ಹಿಂದೆಯೂ ಮಾತನಾಡಿದ್ದೇವೆ; ಭವಿಷ್ಯದಲ್ಲೂ ಮಾತನಾಡುತ್ತೇವೆ. ಧಾರ್ಮಿಕ ಕಿರುಕುಳದ ಬಗ್ಗೆ ಮಾತನಾಡಲು ಅಮೆರಿಕ ಎಂದಿಗೂ ಹಿಂಜರಿಯುವುದಿಲ್ಲ.

ಕೇವಲ ಕ್ರಿಶ್ಚಿಯನ್ನರು ಮಾತ್ರವಲ್ಲ, ಭಾರತ ಸೇರಿದಂತೆ ವಿಶ್ವದ ಯಾವುದೇ ಭಾಗದಲ್ಲಿ ಯಾವುದೇ ಧರ್ಮದ ಶೋಷಣೆಗೆ ಅಮೆರಿಕ ವಿರುದ್ಧವಾಗಿದೆ. ಅದರ ವಿರುದ್ಧ ಧ್ವನಿ ಎತ್ತುತ್ತಲೇ ಇರುತ್ತೇವೆ” ಎಂದು ಹೇಳಿದರು.  

Tags: Christian AtrocitiesIndian ChristianMatthew MillerVoice of Martyrsಇಂಡಿಯನ್ ಕ್ರಿಶ್ಚಿಯನ್ಕ್ರಿಸ್ಚಿಯನ್ ದೌರ್ಜನ್ಯಗಳುಮ್ಯಾಥ್ಯೂ ಮಿಲ್ಲರ್
Previous Post

ಧರ್ಮದ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ಸೇವಾ ಮನೋಭಾವವನ್ನು ರೂಢಿಸಿಕೊಳ್ಳಿ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್!

Next Post

ಕನ್ನಗಿಯ ಕೋಪ ರಾಜದಂಡವನ್ನು ಮುರಿದ ಕಥೆ ಏನು ಗೊತ್ತಾ?; ಸಿಲಪತಿಕಾರಂ ಓದಿ – ಕನಿಮೋಳಿ ಭಾವುಕ ಭಾಷಣ!

Dynamic Leader

Next Post

ಕನ್ನಗಿಯ ಕೋಪ ರಾಜದಂಡವನ್ನು ಮುರಿದ ಕಥೆ ಏನು ಗೊತ್ತಾ?; ಸಿಲಪತಿಕಾರಂ ಓದಿ - ಕನಿಮೋಳಿ ಭಾವುಕ ಭಾಷಣ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS