• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

2024ರ ಲೋಕಸಭಾ ಚುನಾವಣೆಗೆ ಪ್ರಭಾವಿ ಜಾತಿ ಮುಖಂಡರ ಬೆಂಬಲ ಪಡೆಯಲು ಬಿಜೆಪಿ ನಿರ್ಧಾರ!

by Dynamic Leader
16/08/2023
in ದೇಶ, ರಾಜಕೀಯ
0
0
SHARES
0
VIEWS
Share on FacebookShare on Twitter

ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಭಾವಿ ಜಾತಿ ಮುಖಂಡರ ಬೆಂಬಲ ಪಡೆಯುವಂತೆ ಬಿಜೆಪಿ ರಾಜ್ಯ ನಾಯಕರುಗಳಿಗೆ ಪಕ್ಷದ ನಾಯಕತ್ವ ಸೂಚನೆ ನೀಡಿದೆ ಎಂದು ವರದಿಯಾಗಿದೆ. ವಿರೋಧ ಪಕ್ಷಗಳ ಒಗ್ಗಟ್ಟಿನಿಂದ ಮಹಾರಾಷ್ಟ್ರ ಮತ್ತು ಬಿಹಾರ ರಾಜ್ಯಗಳಲ್ಲಿ ಹಾಗೂ ಪಕ್ಷದ ಆಂತರಿಕ ಗೊಂದಲದಿಂದ ಕರ್ನಾಟಕದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಸ್ಥಾನಗಳು ಕಡಿಮೆಯಾಗಬಹುದು ಎಂಬುದು ಬಿಜೆಪಿ ಲೆಕ್ಕಾಚಾರ.

ಇದನ್ನೂ ಓದಿ: ಉಪನಿಷತ್ತುಗಳು, ವೇದಗಳು ಮತ್ತು ಸಂಸ್ಕೃತ ಇಡೀ ಜಗತ್ತಿಗೆ ವಿಶ್ವಕೋಶಗಳಾಗಿವೆ; ಯಾವುದೇ ಆಕ್ಷೇಪವಿಲ್ಲದೆ ಅಧಿಕೃತ ಭಾಷೆಯನ್ನಾಗಿ ಹಿಂದಿಯನ್ನು ಒಪ್ಪಿಕೊಳ್ಳುವ ಅಗತ್ಯವನ್ನು ರೂಪಿಸಿಕೊಲ್ಲಿ! – ಅಮಿತ್ ಶಾ

ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಭಾವಿ ಜಾತಿ ಮುಖಂಡರು, ಸಮುದಾಯ ಸಂಘಟನೆಗಳು, ಖ್ಯಾತ ಕ್ರೀಡಾ ಪಟುಗಳು, ಕೈಗಾರಿಕೋದ್ಯಮಿಗಳು, ಚಿತ್ರರಂಗದ ಗಣ್ಯರು ಮುಂತಾದವರ ಬೆಂಬಲ ಪಡೆಯಬೇಕು. ಇವರು ಬಹಿರಂಗವಾಗಿ ಬಿಜೆಪಿಗೆ ಬೆಂಬಲ ನೀಡದಿದ್ದರೂ ಬಿಜೆಪಿ ವಿರುದ್ಧ ಹೋಗದಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ: ಭಾರತ ಮಾತೆ ಕೇವಲ ಭೂಮಿ ಅಲ್ಲ; ನಿರ್ದಿಷ್ಟ ಸಂಸ್ಕೃತಿ, ಇತಿಹಾಸ, ಧರ್ಮಕ್ಕೆ ಸಂಬಂಧಿಸಿಲ್ಲ ಭಾರತ ಪ್ರತಿಯೊಬ್ಬ ಭಾರತೀಯನ ಧ್ವನಿಯಾಗಿದೆ! – ರಾಹುಲ್ ಗಾಂಧಿ

ಇದರಿಂದ ಚುನಾವಣೆಯಲ್ಲಿ ಬಿಜೆಪಿ ವಿರೋಧಿ ವಾತಾವರಣ ನಿರ್ಮಾಣವಾಗುವುದನ್ನು ತಪ್ಪಿಸಬಹುದು ಎಂದು ರಾಜ್ಯ ಅಧ್ಯಕ್ಷರುಗಳು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಿಗೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Tags: 2024 Parliament Election2024ರ ಸಂಸತ್ ಚುನಾವಣೆAmit ShahBJpBL Santoshಅಮಿತ್ ಶಾಬಿ.ಎಲ್.ಸಂತೋಷ್ಬಿಜೆಪಿ
Previous Post

ಉಪನಿಷತ್ತುಗಳು, ವೇದಗಳು ಮತ್ತು ಸಂಸ್ಕೃತ ಇಡೀ ಜಗತ್ತಿಗೆ ವಿಶ್ವಕೋಶಗಳಾಗಿವೆ; ಯಾವುದೇ ಆಕ್ಷೇಪವಿಲ್ಲದೆ ಅಧಿಕೃತ ಭಾಷೆಯನ್ನಾಗಿ ಹಿಂದಿಯನ್ನು ಒಪ್ಪಿಕೊಳ್ಳುವ ಅಗತ್ಯವನ್ನು ರೂಪಿಸಿಕೊಲ್ಲಿ!

Next Post

ನಂಗುನೇರಿ: ಹುಟ್ಟಿನಿಂದ ಮನುಷ್ಯರು ಎಲ್ಲರೂ ಸಮಾನರು; ಜನರ ನಡುವೆ ತಾರತಮ್ಯ ಮಾಡುವುದು ಅವಮಾನಕರ! – ನಟ ಕಮಲಹಾಸನ್

Next Post

ನಂಗುನೇರಿ: ಹುಟ್ಟಿನಿಂದ ಮನುಷ್ಯರು ಎಲ್ಲರೂ ಸಮಾನರು; ಜನರ ನಡುವೆ ತಾರತಮ್ಯ ಮಾಡುವುದು ಅವಮಾನಕರ! - ನಟ ಕಮಲಹಾಸನ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS