• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

ಜಾತಿ ತಾರತಮ್ಯದ ವಿರುದ್ಧ ಕಾನೂನು ರೂಪಿಸಿದ ಕ್ಯಾಲಿಫೋರ್ನಿಯಾ; ಕರಾಳ ದಿನವೆಂದ ಅಮೆರಿಕಾ ಹಿಂದೂ ಒಕ್ಕೂಟ!

by Dynamic Leader
31/08/2023
in ವಿದೇಶ
0
Aisha Wahab, center, with supporters following a news conference where she proposed SB 403, in Sacramento, Calif., on March 22, 2023.

Aisha Wahab, center, with supporters following a news conference where she proposed SB 403, in Sacramento, Calif., on March 22, 2023.

0
SHARES
0
VIEWS
Share on FacebookShare on Twitter

ಭಾರತದಲ್ಲಿ ಜಾತಿ ತಾರತಮ್ಯ ಶತಮಾನಗಳಿಂದಲೂ ಇದೆ. ಇದರಿಂದ ಸಮಾಜದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಮತ್ತು ಹಿಂದುಳಿದ ಸಮುದಾಯದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಸಾರ್ವಜನಿಕವಾಗಿ ನಡೆಯಲು, ನೀರು ಕುಡಿಯಲು, ಓದಲು ಮತ್ತು ಮೂಲಭೂತ ಅಗತ್ಯಗಳನ್ನು ಪೂರೈಸಲು ಜಾತಿ ಆಧಾರಿತ ನಿಷೇಧವಿತ್ತು.

ಇಂತಹ ಜಾತಿ ಮನಸ್ಥಿತಿಯ ಜನರು ವಿದೇಶಕ್ಕೆ ಹೋದರೂ ಜಾತಿಯೆಂಬ ಮಲವನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಿ ತಮ್ಮ ಜಾತಿಯ ಮನಸ್ಥಿತಿಯನ್ನು ವಿದೇಶದಲ್ಲೂ ಬಹಿರಂಗವಾಗಿ ವ್ಯಕ್ತಪಡಿಸುತ್ತಾರೆ. ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಅಮೆರಿಕಾದಲ್ಲಿ ನೆಲೆಸಿರುವುದರಿಂದ, ಅಲ್ಲಿನ ಭಾರತೀಯರಲ್ಲಿ ಜಾತೀಯತೆಯ ಆರೋಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ.

ಆಯೇಶಾ ವಹಾಬ್, ಕ್ಯಾಲಿಫೋರ್ನಿಯಾ ರಾಜ್ಯ ಅಸೆಂಬ್ಲಿಯಲ್ಲಿ

ಇಂತಹ ಆರೋಪಗಳು ಮುಂದುವರಿದಂತೆ, ಅಮೆರಿಕಾದ ಆರ್ಥಿಕ ರಾಜಧಾನಿ ನ್ಯೂಯಾರ್ಕ್‌ನಲ್ಲಿರುವ ಸಿಯಾಟಲ್ ಸಿಟಿ ಕೌನ್ಸಿಲ್‌ನ ಭಾರತೀಯ-ಅಮೆರಿಕನ್ ಸದಸ್ಯರಾದ ಕ್ಷಮಾ ಸಾವಂತ್ ಅವರು ಜಾತಿ, ಜನಾಂಗ, ಬಣ್ಣ, ಲಿಂಗ, ಧರ್ಮ ಮತ್ತು ರಾಷ್ಟ್ರೀಯತೆಯ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುವ ಸುಗ್ರೀವಾಜ್ಞೆಯನ್ನು ಪರಿಚಯಿಸಿದರು. ಅದನ್ನು ಅನುಸರಿಸಿ ಆ ಕಾನೂನು ಜಾರಿಗೆ ಬಂದಿತು. ಜಾತಿ ತಾರತಮ್ಯದ ವಿರುದ್ಧ ಕಾನೂನನ್ನು ಅಂಗೀಕರಿಸಿದ ಮೊದಲ ಅಮೆರಿಕನ್ ನಗರವೆಂಬ ಹೆಗ್ಗಳಿಕೆ ಸಿಯಾಟಲ್‌ಗೆ ಸಿಕ್ಕಿದೆ.

ಇದರ ಬೆನ್ನಲ್ಲೇ ಕಳೆದ ಮಾರ್ಚ್ ನಲ್ಲಿ ಅಮೆರಿಕದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಕ್ಯಾಲಿಫೋರ್ನಿಯಾದಲ್ಲಿ ಇದೇ ರೀತಿಯ ಕಾನೂನನ್ನು ಜಾರಿಗೆ ತರಲಾಗಿದೆ. ಈ ಮಸೂದೆಯನ್ನು ಕ್ಯಾಲಿಫೋರ್ನಿಯಾ ರಾಜ್ಯ ಅಸೆಂಬ್ಲಿಯಲ್ಲಿ ಭಾರತೀಯ ಮೂಲದ ಅಮೆರಿಕಾ ಕಾಂಗ್ರೆಸ್ ಸೆನೆಟರ್ ಆಯೇಶಾ ವಹಾಬ್ ಮಂಡಿಸಿದರು. ಈ ಅಸೆಂಬ್ಲಿಯಲ್ಲಿ ಚರ್ಚೆಗಳು ನಡೆದು, ಹಲವು ಕ್ರಮಗಳ ನಂತರ, ಈಗ ಕ್ಯಾಲಿಫೋರ್ನಿಯಾ ಅಸೆಂಬ್ಲಿಯಲ್ಲಿ ಸುಗ್ರೀವಾಜ್ಞೆಗೆ ಅಂಗೀಕಾರ ಸಿಕ್ಕಿದೆ. ಈ ಮಸೂದೆಗೆ ರಿಪಬ್ಲಿಕನ್ ಮತ್ತು ಡೆಮಾಕ್ರಟಿಕ್ ಪಕ್ಷದವರು ಪರವಾಗಿ ಮತ ಚಲಾಯಿಸಿದ್ದಾರೆ. ನಂತರ, ಈ ಮಸೂದೆಯನ್ನು ಪ್ರಾಂತೀಯ ರಾಜ್ಯಪಾಲರಿಗೆ ಕಳುಹಿಸಲಾಗಿದೆ.

ಜಾತಿ ತಾರತಮ್ಯದ ವಿರುದ್ಧ ಮಂಡಿಸಲಾದ ಕಾನೂನಿನ ಪರವಾಗಿ ಮತ ಕೇಳುತ್ತಿರುವ ಆಯೇಶಾ ವಹಾಬ್ ಮತ್ತು ಸದಸ್ಯರು

ಇದರೊಂದಿಗೆ ಜಾತಿ ವಿರುದ್ಧ ಕಾನೂನು ರೂಪಿಸಿದ ಮೊದಲ ಪ್ರಾಂತ್ಯ ಕ್ಯಾಲಿಫೋರ್ನಿಯಾ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಉತ್ತರ ಅಮೆರಿಕಾದ ಹಿಂದೂ ಒಕ್ಕೂಟ (CoHNA) ಈ ಮಸೂದೆಯನ್ನು ಬಲವಾಗಿ ವಿರೋಧಿಸಿದೆ. ಅಲ್ಲದೆ, “ಕ್ಯಾಲಿಫೋರ್ನಿಯಾದ ಇತಿಹಾಸದಲ್ಲಿ ಇದು ಕಪ್ಪು ದಿನವಾಗಿದೆ” ಎಂದು ಹೇಳಿಕೊಂಡಿದೆ.

Tags: Aisha WahabAnti Caste LawCaliforniaCaste Discriminationಆಯೇಶಾ ವಹಾಬ್ಕ್ಯಾಲಿಫೋರ್ನಿಯಾಜಾತಿ ತಾರತಮ್ಯಜಾತಿ ವಿರೋಧಿ ಕಾನೂನು
Previous Post

ಬಣ್ಣದ ಮಾತುಗಳಿಂದಲೇ ಜನರ ಹೊಟ್ಟೆ ತುಂಬಿಸುವ ಬಿಜೆಪಿಯ ಪೊಳ್ಳು ಆಡಳಿತವನ್ನು ಜನ ಅರಿತಿದ್ದಾರೆ; ಇಂತಹ ಕಣ್ಕಟ್ಟಿನ ತಂತ್ರಗಳನ್ನು ಇನ್ನು ಮುಂದುವರಿಸಲಾಗದು!

Next Post

ಒಂದು ದೇಶ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ!

Next Post

ಒಂದು ದೇಶ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025

Recent News

edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
edit post
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS