• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಒಂದು ದೇಶ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ!

by Dynamic Leader
01/09/2023
in ರಾಜಕೀಯ
0
ಒಂದು ದೇಶ ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ!
0
SHARES
0
VIEWS
Share on FacebookShare on Twitter

ನವದೆಹಲಿ: ಒಂದು ದೇಶ ಒಂದು ಚುನಾವಣೆ ಪ್ರಕ್ರಿಯೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ.

ಲೋಕಸಭೆ ಮತ್ತು ರಾಜ್ಯ ಸಭೆಗಳಿಗೆ ಹಲವಾರು ವರ್ಷಗಳ ಅಂತರದಲ್ಲಿ ಚುನಾವಣೆಗಳು ನಡೆಯುತ್ತವೆ. ಇದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಿಂದ ಅಭಿವೃದ್ಧಿ ಕಾರ್ಯಗಳಿಗೆ ಧಕ್ಕೆಯಾಗುತ್ತದೆ. ಇದರ ಬೆನ್ನಲ್ಲೇ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಪಕ್ಷಾತೀತವಾಗಿ ಬೆಂಬಲ ಮತ್ತು ವಿರೋಧ ವ್ಯಕ್ತವಾಗಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ಸೇರಿದಂತೆ 5 ರಾಜ್ಯಗಳ ವಿಧಾನಸಭೆಗಳಿಗೆ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಮುಂದಿನ ವರ್ಷ ಲೋಕಸಭೆಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇದೇ 18 ರಿಂದ 22 ರವರೆಗೆ ವಿಶೇಷ ಸಂಸತ್ ಅಧಿವೇಶನ ಕರೆದಿದೆ.

ಇದಕ್ಕೆ ಕಾರಣ ಏನೆಂಬುದನ್ನು ಪ್ರಕಟಿಸದಿದ್ದರೂ, ಒಂದು ದೇಶ ಒಂದು ಚುನಾವಣೆ ಎಂಬ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎಂದು ದೆಹಲಿ ಮೂಲಗಳು ತಿಳಿಸಿವೆ.

ಈ ಹಿನ್ನಲೆಯಲ್ಲಿ, ಒಂದು ದೇಶ ಒಂದು ಚುನಾವಣೆ ಪ್ರಕ್ರಿಯೆಯ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ ಎಂದು ತಿಳಿದುಬಂದಿದೆ.  ಸಮಿತಿ ನೀಡುವ ಮಾಹಿತಿ ಆಧರಿಸಿ ಕೇಂದ್ರ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

Tags: 2024 Election2024ರ ಚುನಾವಣೆElectionOne Nation One ElectionRam Nath Kovindಒಂದು ದೇಶ ಒಂದು ಚುನಾವಣೆರಾಮ್ ನಾಥ್ ಕೋವಿಂದ್
Previous Post

ಜಾತಿ ತಾರತಮ್ಯದ ವಿರುದ್ಧ ಕಾನೂನು ರೂಪಿಸಿದ ಕ್ಯಾಲಿಫೋರ್ನಿಯಾ; ಕರಾಳ ದಿನವೆಂದ ಅಮೆರಿಕಾ ಹಿಂದೂ ಒಕ್ಕೂಟ!

Next Post

ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಬಂಧನ!

Dynamic Leader

Next Post
ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಬಂಧನ!

ಲೋಕಾಯುಕ್ತ ಡಿವೈಎಸ್‌ಪಿ ಎಂದು ಸರ್ಕಾರಿ ನೌಕರರನ್ನು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪಿ ಬಂಧನ!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025

Recent News

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS