• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ಒಂದು ಕೋಟಿ ಗೋವಿಂದ ನಾಮ ಬರೆಯುವವರಿಗೆ ವಿಐಪಿ ದರ್ಶನ: ತಿರುಪತಿಯಲ್ಲಿ ಆಫರ್!

by Dynamic Leader
06/09/2023
in ದೇಶ
0
0
SHARES
0
VIEWS
Share on FacebookShare on Twitter

ತಿರುಪತಿ: ಒಂದು ಕೋಟಿ ಬಾರಿ ಗೋವಿಂದ ನಾಮ ಬರೆದವರ ಕುಟುಂಬಕ್ಕೆ ವಿಐಪಿ ದರ್ಶನ ಹಾಗೂ 10,01,116 ಬಾರಿ ಬರೆದವರಿಗೆ (ಒಬ್ಬ ವ್ಯಕ್ತಿ) ವಿಐಪಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿರುಪತಿ ದೇವಸ್ಥಾನಂ ಪ್ರಕಟಿಸಿದೆ.

ತಿರುಮಲ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರತಿ ದಿನ ಲಕ್ಷಾಂತರ ಜನರು ದೇವರ ದರ್ಶನಕ್ಕೆ ಬರುತ್ತಾರೆ. ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಉದ್ಯಮಿಗಳಂತಹ ಕೆಲವರಿಗೆ ವಿಐಪಿ ಎಂದು ಕರೆಯಲ್ಪಡುವ ವಿಶೇಷ ದರ್ಶನಕ್ಕೆ ದೇವಸ್ಥಾನವು ಅನುಮತಿ ನೀಡುತ್ತದೆ.

ಈ ಹಿನ್ನಲೆಯಲ್ಲಿ ನಿನ್ನೆ (ಸೆಪ್ಟೆಂಬರ್ 5) ದೇವಸ್ಥಾನದ ಧರ್ಮದರ್ಶಿ ಮಂಡಳಿಯ ಸಮಾಲೋಚನಾ ಸಭೆ ನಡೆಯಿತು. ಆಡಳಿತ ಮಂಡಳಿಯ ಅಧ್ಯಕ್ಷ ಕರುಣಾಕರರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ಆಡಳಿತ ಅಧಿಕಾರಿಗಳು ಭಾಗವಹಿಸಿದ್ದರು.

ಸಮಾಲೋಚನೆಯ ನಂತರ ಕರುಣಾಕರ ರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿದರು: “ಹಿಂದೂ ಸಾಂಸ್ಕೃತಿಕ ಸಂಪ್ರದಾಯಗಳ ಜಾಗತೀಕರಣ ಕಾರ್ಯಕ್ರಮದ ಅಡಿಯಲ್ಲಿ, ರಾಮನಾಮ (ರಾಮ ರಾಮ ಎಂದು ಕೋಟಿ ಬಾರಿ ಬರೆಯುವುದು) ಬರೆದಂತೆ ಗೋವಿಂದ ನಾಮ ಬರವಣಿಗೆಗೆ ಪ್ರೋತ್ಸಾಹ ನೀಡಲಾಗುವುದು.

25 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರು ಗೋವಿಂದನ ಹೆಸರನ್ನು ‘ಗೋವಿಂದಾ ಗೋವಿಂದಾ’ ಎಂದು ಒಂದು ಕೋಟಿ ಬಾರಿ ಬರೆದರೆ ಅವರಿಗೆ ಮತ್ತು ಅವರ ಕುಟುಂಬಗಳಿಗೆ ವಿಐಪಿ ದರ್ಶನ ಸೌಲಭ್ಯವನ್ನು ನೀಡಲಾಗುವುದು. 10,01,116 ಬಾರಿ (ಒಬ್ಬ ವ್ಯಕ್ತಿ) ಬರೆಯುವವರಿಗೆ ವಿಐಪಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಯುವ ಪೀಳಿಗೆಗೆ ಸಾಂಪ್ರದಾಯಿಕ ಪದ್ಧತಿಗಳನ್ನು ತಲುಪಿಸಲು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಆಂಧ್ರಪ್ರದೇಶದಲ್ಲಿ ಎಲ್.ಕೆ.ಜಿ ಯಿಂದ ಪಿಜಿವರೆಗಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕುರಿತ ಮಾನವತಾವಾದಿ ವಿಷಯದ 20 ಪುಟಗಳ ಪುಸ್ತಕವನ್ನು ‘ಪುಸ್ತಕ ಕೊಡುಗೆ’ಯಾಗಿ ವಿತರಿಸಲಾಗುವುದು. ಒಟ್ಟು 1 ಕೋಟಿ ಪುಸ್ತಕಗಳನ್ನು ವಿತರಿಸಲು ಯೋಜಿಸಲಾಗಿದೆ.” ಎಂದು ಅವರು ಹೇಳಿದರು.

Tags: OfferTirumalaTirupatiVIPಕೊಡುಗೆಗೋವಿಂದ ನಾಮತಿರುಪತಿತಿರುಮಲರಾಮ ನಾಮವಿಐಪಿ
Previous Post

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿ ‘ಇಂಡಿಯಾ’ ಮೈತ್ರಿ ಪಕ್ಷಗಳ ಸಮಾಲೋಚನೆ!

Next Post

ಗೇಮ್ ಚೇಂಜರ್ಸ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ ನೇಮ್ ಚೇಂಜರ್ಸ್ ಆಗಿದೆ!

Next Post

ಗೇಮ್ ಚೇಂಜರ್ಸ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ ನೇಮ್ ಚೇಂಜರ್ಸ್ ಆಗಿದೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಬೆನಿಟೊ ಮುಸೊಲಿನಿಯಿಂದ ಶೇಖ್ ಹಸೀನಾವರೆಗೆ-ಮರಣದಂಡನೆಗೆ ಗುರಿಯಾದ 9 ವಿಶ್ವ ನಾಯಕರು!

18/11/2025

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ತೇಜಸ್ವಿ ಯಾದವ್ ಆಯ್ಕೆ!

17/11/2025

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡಣೆ!

17/11/2025

ಸೌದಿ ಅರೇಬಿಯಾದಲ್ಲಿ ಬಸ್‌ಗೆ ಬೆಂಕಿ: 42 ಭಾರತೀಯರು ಸಾವು!

17/11/2025

Recent News

ಬೆನಿಟೊ ಮುಸೊಲಿನಿಯಿಂದ ಶೇಖ್ ಹಸೀನಾವರೆಗೆ-ಮರಣದಂಡನೆಗೆ ಗುರಿಯಾದ 9 ವಿಶ್ವ ನಾಯಕರು!

18/11/2025

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ತೇಜಸ್ವಿ ಯಾದವ್ ಆಯ್ಕೆ!

17/11/2025

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡಣೆ!

17/11/2025

ಸೌದಿ ಅರೇಬಿಯಾದಲ್ಲಿ ಬಸ್‌ಗೆ ಬೆಂಕಿ: 42 ಭಾರತೀಯರು ಸಾವು!

17/11/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಬೆನಿಟೊ ಮುಸೊಲಿನಿಯಿಂದ ಶೇಖ್ ಹಸೀನಾವರೆಗೆ-ಮರಣದಂಡನೆಗೆ ಗುರಿಯಾದ 9 ವಿಶ್ವ ನಾಯಕರು!

18/11/2025

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ತೇಜಸ್ವಿ ಯಾದವ್ ಆಯ್ಕೆ!

17/11/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS