• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಭಾರತ್ ಎಂಬ ಸನಾತನವನ್ನು ಮುನ್ನೆಲೆಗೆ ತರುವುದಾದರೆ ಭಾರತ ಛಿದ್ರವಾಗಿ ಬಿಡುತ್ತದೆ: ಎಚ್ಚರಿಸಿದ ವೈಕೋ!

by Dynamic Leader
10/09/2023
in ರಾಜಕೀಯ
0
0
SHARES
0
VIEWS
Share on FacebookShare on Twitter

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಶತಮಾನೋತ್ಸವದ ಪ್ರಯುಕ್ತ ತಿರು.ವಿ.ಕ.ನಗರದಲ್ಲಿ ಡಿಎಂಕೆ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ವೈಕೋ (ವೈ.ಗೋಪಾಲಸ್ವಾಮಿ),

“ಭಾರತದ ಉತ್ತರ ಭಾಗಗಳನ್ನು ಆಳಿದ ಚಂದ್ರಗುಪ್ತ ಮೌರ್ಯ ಎಂದಿಗೂ ತಮಿಳುನಾಡಿಗೆ ಕಾಲಿಡಲಿಲ್ಲ. ಆದರೆ, ತಮಿಳುನಾಡಿನ ರಾಜರು ಗಂಗೆಯವರೆಗೂ ಆಳಿದ್ದಾರೆ. ಚೇರ, ಚೋಳ ಮತ್ತು ಪಾಂಡ್ಯರು ಮಲೇಷ್ಯಾ ಮತ್ತು ಥೈಲ್ಯಾಂಡ್ ಮುಂತಾದ ವಿದೇಶಗಳನ್ನು ಗೆದ್ದು ಆಳಿದ್ದಾರೆ. ಈ ಹಿನ್ನಲೆಯಲ್ಲಿ, ಪ್ರಸ್ತುತ ಭಾರತ ಎಂಬ ಸನಾತನವನ್ನು ಮುನ್ನೆಲೆಗೆ ತರುವುದಾದರೆ ಭಾರತ ಛಿದ್ರವಾಗಿ ಬಿಡುತ್ತದೆ ಎಂಬುದನ್ನು ಇಂದಿನ ಆಡಳಿತಗಾರರು ತಿಳಿದುಕೊಳ್ಳಬೇಕು.

ಭಾರತ ಎಂಬುದು ಒಂದು ದೇಶವಲ್ಲ; ರಾಜ್ಯಗಳಿಂದ ಕೂಡಿದ ಒಕ್ಕೂಟ. ಚಕ್ರವರ್ತಿ ಅಕ್ಬರನ ಕಾಲದಲ್ಲೂ ಭಾರತ ಒಂದಾಗಿರಲಿಲ್ಲ; ಬ್ರಿಟಿಷರ ಅವಧಿಯಲ್ಲಿ ವಿವಿಧ ಘಟನೆಗಳ ನಂತರ ಭಾರತವು ಒಕ್ಕೂಟವಾಗಿ ರೂಪುಗೊಂಡಿತು.

ಅವರು ‘ಭಾರತ್’ ಎಂದು ಹೇಳಿಕೊಂಡು, ಹಿಟ್ಲರ್ ಮತ್ತು ಮುಸೊಲಿನಿಯಂತೆ ಸರ್ವಾಧಿಕಾರಿಗಳಾಗಿ ಎಂದು ವರ್ತಿಸುತ್ತಾರೋ ಅಂದು ಭಾರತ ಛಿದ್ರ ಛಿದ್ರವಾಗಿ ಹೋಗಿ ಬಿಡುತ್ತದೆ.” ಎಂದು ಹೇಳಿದರು. ಕಳೆದ ಕೆಲವು ದಿನಗಳಿಂದ ದೇಶದ ಹೆಸರನ್ನು ಭಾರತ್ ಎಂದು ಬದಲಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದನ್ನು ವೈಕೋ ಈ ರೀತಿ ಟೀಕಿಸಿದ್ದಾರೆ.

Tags: Hindu DharmaIndus ValleySanatanaಇಂಡಸ್ ವ್ಯಾಲಿವೈಕೊಸನಾತನಹಿಂದೂ ಧರ್ಮ
Previous Post

ಕೇವಲ 13 ಶಾಸಕರ ಬೆಂಬಲ; ಶರದ್ ಪವಾರ್ ಅವರಿಂದ ಪಕ್ಷ ಮತ್ತು ಚಿಹ್ನೆ ಕೈತಪ್ಪುವ ಅಪಾಯ!

Next Post

ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

Next Post

ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ! ಎಲ್ಲಾ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ!

02/07/2025
edit post
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಮುಂದಿನ ಮೂರು ವರ್ಷವೂ ನಾನೇ ಮುಖ್ಯಮಂತ್ರಿ, ನಮ್ಮದೇ ಸರ್ಕಾರ ಇರುತ್ತೆ” – ಸಿದ್ದರಾಮಯ್ಯ

02/07/2025
edit post
ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ‘ಬೆಂಗಳೂರು ಉತ್ತರ ಜಿಲ್ಲೆ’; ಬಾಗೇಪಲ್ಲಿ ‘ಭಾಗ್ಯನಗರ’ ಎಂದು ಮರು ನಾಮಕರಣ!

02/07/2025
edit post
ಅಮೆರಿಕದ ಉತಾಹ್ (Utah) ರಾಜ್ಯದಲ್ಲಿ, ಸ್ಪ್ಯಾನಿಷ್ ಕೋಟೆ ಪ್ರದೇಶದಲ್ಲಿ ಇಸ್ಕಾನ್ ರಾಧಾಕೃಷ್ಣನ್ ದೇವಾಲಯವಿದೆ. ಈ ದೇವಾಲಯದಲ್ಲಿ ನಡೆದ ಗುಂಡಿನ ದಾಳಿ ದೊಡ್ಡ ಸಂಚಲನವನ್ನೇ ಮೂಡಿಸಿದೆ.

ಅಮೆರಿಕದಲ್ಲಿ ಇಸ್ಕಾನ್ ದೇವಾಲಯದ ಮೇಲೆ ದಾಳಿ: ತ್ವರಿತ ಕ್ರಮಕ್ಕೆ ಭಾರತ ಒತ್ತಾಯ!

02/07/2025

Recent News

edit post
2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ! ಎಲ್ಲಾ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ!

02/07/2025
edit post
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಮುಂದಿನ ಮೂರು ವರ್ಷವೂ ನಾನೇ ಮುಖ್ಯಮಂತ್ರಿ, ನಮ್ಮದೇ ಸರ್ಕಾರ ಇರುತ್ತೆ” – ಸಿದ್ದರಾಮಯ್ಯ

02/07/2025
edit post
ಇಂದು ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯನ್ನು ಭಾಗ್ಯನಗರ ಎಂದು ಮರು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ‘ಬೆಂಗಳೂರು ಉತ್ತರ ಜಿಲ್ಲೆ’; ಬಾಗೇಪಲ್ಲಿ ‘ಭಾಗ್ಯನಗರ’ ಎಂದು ಮರು ನಾಮಕರಣ!

02/07/2025
edit post
ಅಮೆರಿಕದ ಉತಾಹ್ (Utah) ರಾಜ್ಯದಲ್ಲಿ, ಸ್ಪ್ಯಾನಿಷ್ ಕೋಟೆ ಪ್ರದೇಶದಲ್ಲಿ ಇಸ್ಕಾನ್ ರಾಧಾಕೃಷ್ಣನ್ ದೇವಾಲಯವಿದೆ. ಈ ದೇವಾಲಯದಲ್ಲಿ ನಡೆದ ಗುಂಡಿನ ದಾಳಿ ದೊಡ್ಡ ಸಂಚಲನವನ್ನೇ ಮೂಡಿಸಿದೆ.

ಅಮೆರಿಕದಲ್ಲಿ ಇಸ್ಕಾನ್ ದೇವಾಲಯದ ಮೇಲೆ ದಾಳಿ: ತ್ವರಿತ ಕ್ರಮಕ್ಕೆ ಭಾರತ ಒತ್ತಾಯ!

02/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ! ಎಲ್ಲಾ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಲಾಗಿದೆ.

2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ!

02/07/2025
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಮುಂದಿನ ಮೂರು ವರ್ಷವೂ ನಾನೇ ಮುಖ್ಯಮಂತ್ರಿ, ನಮ್ಮದೇ ಸರ್ಕಾರ ಇರುತ್ತೆ” – ಸಿದ್ದರಾಮಯ್ಯ

02/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS