• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿ ಬಂದ್‌ಗೆ ಅವಕಾಶ ಇಲ್ಲ; ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲು ಅವಕಾಶ: ಪೊಲೀಸ್ ಇಲಾಖೆ

by Dynamic Leader
28/09/2023
in ಬೆಂಗಳೂರು
0
0
SHARES
0
VIEWS
Share on FacebookShare on Twitter

• ಡಿ.ಸಿ.ಪ್ರಕಾಶ್ ಸಂಪಾದಕರು

ಬೆಂಗಳೂರು: ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ನೀಡಿರುವ ಬಂದ್ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿ ಹಾಗೂ ಜನ ಸಾಮಾನ್ಯರ ಮೂಲಭೂತ ಹಕ್ಕುಚ್ಯುತಿ ಆಗುವುದರಿಂದ ಯಾವುದೇ ರೀತಿಯ ಬಂದ್‌ಗೆ ಅವಕಾಶವಿರುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 29 ರಂದು ವಿವಿಧ ರಾಜಕೀಯ ಪಕ್ಷಗಳು, ಕನ್ನಡ ಒಕ್ಕೂಟ ಕರ್ನಾಟಕ ರಾಜ್ಯ ಹಾಗೂ ಇತರ ಸಂಘಟನೆಗಳು ಕರ್ನಾಟಕದಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ಹಾಗೂ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರದ ಆದೇಶದ ವಿರುದ್ಧ ‘ಕರ್ನಾಟಕ ಬಂದ್‌’ಗೆ ಕರೆ ನೀಡಿರುತ್ತಾರೆ.

ಯಾವುದೇ ಬಂದ್‌ಗೆ ಕರೆ ನೀಡುವುದು ಕಾನೂನು ಬಾಹಿರ, ಸಂವಿಧಾನ ವಿರೊಧಿ ಮತ್ತು ಜನ ಸಾಮಾನ್ಯರ ಮೂಲಭೂತ ಹಕ್ಕು ವಿರೊಧಿ ಎಂದು ಮಾನ್ಯ ಕೇರಳ ಹೈಕೋರ್ಟ್ ಎಐಆರ್ 1997 ಕೇರಳ 291 (ಫುಲ್ ಬೆಂಚ್)ನ ನ್ಯಾಯಾಲಯದ ತೀರ್ಪಿನಲ್ಲಿ ಘೋಷಿಸಿದ್ದು, ಈ ತೀರ್ಪನ್ನು ಮಾನ್ಯ ಸುಪ್ರೀಂ ಕೋರ್ಟ್ 1998ರಲ್ಲಿ ಸಿಪಿಐ (ಎಮ್) V/S ಭರತ್ ಕುಮಾರ್ ಪ್ರಕರಣದಲ್ಲಿ ಬಂದ್ ಕರೆ ನೀಡುವುದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ಈ ಕೆಳಕಂಡಂತೆ ಆದೇಶಿಸಿರುತ್ತದೆ.

As we find that organized bodies or associations or registered political parties, by their act of calling and holding bundhs, trample upon the rights of the citizens of the country protected by the constitution, we are of the view that this court has sufficient jurisdiction to declare that the calling of “bundh” and the holding of it is unconstitutional especially since it is undoubted that the national by leading to national loss of production. We cannot also ignore the destruction of public and private property when a bundh is enforced by the political parties or other organisations. We are inclined to the view that the political parties and the organisations which call for such bundhs and enforce them are really liable to compensate the Government, the public and the private citizen for the loss suffered by them for such destruction. The state cannot shirk its responsibility of taking steps to recoup and of recouping the loss from the sponsors and organisers of such bundhs. We think that these aspects justify our intervention under Article 226 of the Constitution.

(ಯಾವುದೇ ರಾಜಕೀಯ ಪಕ್ಷಗಳು, ಯಾವುದೇ ಸಂಘಟಿಕರು ಬಂದ್ ಕರೆ ನೀಡಿದ ಸಂಧರ್ಭದಲ್ಲಿ, ಆಗುವ ಆಸ್ತಿಪಾಸ್ತಿಯ ನಷ್ಟಕ್ಕೆ ಅಂತಹ ಬಂದ್‌ಗಳ ಆಯೋಜಕರು ಮತ್ತು ಸಂಘಟಿಕರೇ ನೇರ ಹೊಣೆಗಾರರಾಗಿ ಮಾಡಿ, ನಷ್ಟವನ್ನು ಸರ್ಕಾರಕ್ಕೆ ಮರುಪಾವತಿಸಲು/ಭರಿಸಲು ಜವಾಬ್ದಾರರಾಗಿರುತ್ತಾರೆ. ಇದನ್ನು ಉಲ್ಲಂಘಿಸಿ ಬಂದ್ ಅಥವಾ ಮೆರವಣಿಗೆ ಹಮ್ಮಿಕೊಂಡಲ್ಲಿ ಕಾನೂನು ರೀತ್ಯಾ ಕ್ರಮಕ್ಕೆ ಅನುವು ಮಾಡಿಕೊಟ್ಟಂತಾಗುತ್ತದೆ).

ಬೆಂಗಳೂರು ನಗರದಲ್ಲಿ ವಿವಿಧ ಸಂಘಟಣೆಗಳು/ವ್ಯಕ್ತಿಗಳು ನಡೇಸುವ ಅನಧೀಕೃತ ಮೆರವಣಿಗೆ/ಧರಣಿಗಳಿಗೆ ಸಂಬಂಧಿಸಿದಂತೆ, ಮಾನ್ಯ ಸರ್ವೋಚ್ಚ ನ್ಯಾಯಲಯವು ರಿಟ್ ಅರ್ಜಿ ಸಂಖ್ಯೆ 1153/2017ರಲ್ಲಿ ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ನೀಡಿರುವ ನಿರ್ದೇಶನಗಳನ್ವಯ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ದಾಖಲಿಸಿದ್ದ ರಿಟ್ ಅರ್ಜಿ ಸಂಖ್ಯೆ: 5781/2021ರ ನಿರ್ದೇಶನದಂತೆ ಮಾನ್ಯ ಪೊಲೀಸ್ ಆಯುಕ್ತರು ಬೆಂಗಳೂರು ನಗರ ರವರ Licensing and Regulation of Protests, Demonstrations and Protest Marches (Bangalore City) 2021 ಆದೇಶವನ್ನು ಬೆಂಗಳೂರು ನಗರ ವ್ಯಾಪ್ತಿಗೆ ಒಳಪಟ್ಟಂತೆ ಹೊರಡಿಸಿದ್ದು, ಘನ ಸರ್ಕಾರವು ಈ ಆದೇಶವನ್ನು ಕರ್ನಾಟಕ ರಾಜ್ಯ ಪ್ರಪತ್ರದಲ್ಲಿ ದಿನಾಂಕ: 10-01-2022 ರಂದು ಪ್ರಕಟಿಸಿರುತ್ತದೆ.

ಆದ್ದರಿಂದ ದಿನಾಂಕ: 29-09-2023 ರಂದು ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ನೀಡಿರುವ ಬಂದ್ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿ ಹಾಗೂ ಜನ ಸಾಮಾನ್ಯರ ಮೂಲಭೂತ ಹಕ್ಕುಚ್ಯುತಿ ಆಗುವುದರಿಂದ ಯಾವುದೇ ರೀತಿಯ ಬಂದ್‌ಗೆ ಅವಕಾಶವಿರುವುದಿಲ್ಲ. ಬೆಂಗಳೂರು ನಗರದಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹಮ್ಮಿಕೊಳಲು ಅವಕಾಶ ನೀಡಲು ಸಾಧ್ಯವಿರುವುದಿಲ್ಲ. ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಂಘಟನೆಯವರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ಹಮ್ಮಿಕೊಳ್ಳಲು ಅವಕಾಶವಿರುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

Tags: BandhBangalorecauveryKarnataka BandhKRS DamMandyaMekedatuಕರ್ನಾಟಕ ಬಂದ್ಕಾವೇರಿಕೆ ಆರ್ ಎಸ್ಬಂದ್ಬೆಂಗಳೂರುಮಂಡ್ಯಮೇಕೆದಾಟು
Previous Post

ಕೊಯಮತ್ತೂರಿನಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಿದೆ ಎನ್ಐಎ: ಜವಾಹಿರುಲ್ಲಾ

Next Post

2046ರ ವೇಳೆಗೆ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಾಗಲಿದೆ: ವಿಶ್ವಸಂಸ್ಥೆ ಆಘಾತಕಾರಿ ವರದಿ!

Next Post

2046ರ ವೇಳೆಗೆ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಾಗಲಿದೆ: ವಿಶ್ವಸಂಸ್ಥೆ ಆಘಾತಕಾರಿ ವರದಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS