• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

ಮಲಯಾಳಂ ಸಿನಿಮಾ: ರೂ.100 ಕೋಟಿ ಕ್ಲಬ್‌ಗೆ ಪ್ರವೇಶಿಸಿದ “ನೆರು” ಚಲನಚಿತ್ರ: ಮೋಹನ್‌ಲಾಲ್ ಉತ್ಸಾಹ!

by Dynamic Leader
15/01/2024
in ಸಿನಿಮಾ
0
0
SHARES
0
VIEWS
Share on FacebookShare on Twitter

ಮಲಯಾಳಂನ ಪ್ರಮುಖ ನಟ ಮೋಹನ್ ಲಾಲ್ ಅಭಿನಯದ “ನೆರು” ಚಲನಚಿತ್ರವು ಡಿಸೆಂಬರ್ 21, 2023 ರಂದು  ಪ್ರಪಂಚದಾದ್ಯಂತ ಬಿಡುಗಡೆಯಾಯಿತು.

ಭಾರತದಲ್ಲಿ 500 ಚಿತ್ರಮಂದಿರಗಳಲ್ಲಿ ಮತ್ತು ವಿಶ್ವದಾದ್ಯಂತ 400 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 2013ರಲ್ಲಿ ಮೋಹನ್ ಲಾಲ್ ನಾಯಕನಾಗಿ ನಟಿಸಿದ್ದ “ದೃಶ್ಯಂ” ಎಂಬ ಯಶಸ್ವಿ ಚಲನಚಿತ್ರವನ್ನು ನಿರ್ದೇಶಿಸಿದ್ದ ಜೀತು ಜೋಸೆಫ್ “ನೆರು” ಸಿನಿಮಾವನ್ನು ಸಹ ನಿರ್ದೇಶಿಸಿದ್ದಾರೆ.

2021ರಲ್ಲಿ ಇದೇ ಮೈತ್ರಿಕೂಟದ “ದೃಶ್ಯಂ-2” ಬಿಡುಗಡೆಗೊಂಡು ಹಿಟ್ ಆಗಿದ್ದು ವಿಶೇಷ.

ಬಿಡುಗಡೆಯಾಗಿ ಸುಮಾರು 25 ದಿನಗಳು ಕಳೆದಿದ್ದು ವಿಶ್ವದಾದ್ಯಂತ ಚಿತ್ರದ ಕಲೆಕ್ಷನ್, ಯಶಸ್ಸಿನ ಪ್ರಮುಖ ಮೈಲಿಗಲ್ಲು ಎಂದು ಪರಿಗಣಿಸಲಾಗುವ 100 ಕೋಟಿಯನ್ನು ದಾಟಿದೆ ಎಂದು ಚಿತ್ರತಂಡ ಘೋಷಿಸಿದೆ. ಯಶಸ್ಸಿನ ಖುಷಿಯಲ್ಲಿರುವ ಮೋಹನ್ ಲಾಲ್ ಚಿತ್ರತಂಡಕ್ಕೆ ಧನ್ಯವಾದ ಹೇಳಿದ್ದಾರೆ.

ಚಿತ್ರವು IMDb ಮೂವಿ ರೇಟಿಂಗ್ ಪಾಯಿಂಟ್‌ಗಳಲ್ಲಿ 10ಕ್ಕೆ 7.8 ಅನ್ನು ರೇಟ್ ಮಾಡಿರುವುದು ಗಮನಾರ್ಹ.

ಅಂಧ ಮಹಿಳೆಯ ಮೇಲೆ ದಾಳಿ ನಡೆಸಿ, ಕಾನೂನನ್ನು ಬಗ್ಗಿಸಿ, ಶಿಕ್ಷೆಯಿಂದ ತಪ್ಪಿಸಿಕೊಂಡ ಶ್ರೀಮಂತ ಯುವಕನನ್ನು ಮತ್ತೆ ಕಾನೂನಿನ ಶಿಕ್ಷೆಗೆ ಗುರಿಪಡಿಸುವ ವಕೀಲರಾಗಿ ಮೋಹನ್ ಲಾಲ್ ಅಭಿನಯಿಸಿದ್ದಾರೆ. ಅವರ ಅತ್ಯುತ್ತಮ ನಟನೆ ವಿಶ್ವದಾದ್ಯಂತ ಅಭಿಮಾನಿಗಳನ್ನು ಸೆಳೆದಿದೆ.

Tags: Jeethu JosephMalayalam CinemaMalayalam MoviesMohanlalNeruಜೀತು ಜೋಸಫ್ನೆರುಮಲಯಾಳಂ ಚಿತ್ರಮಲಯಾಳಂ ಸಿನಿಮಾಮೋಹನ್ ಲಾಲ್
Previous Post

ತನ್ನ ಗೆಳತಿಗಾಗಿ ಸ್ತ್ರೀ ವೇಷ ಧರಿಸಿ ಪರೀಕ್ಷೆ ಬರೆದ ಯುವಕ: ತೋರಿಸಿಕೊಟ್ಟ ಬಯೋಮೆಟ್ರಿಕ್…!

Next Post

ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ 904ನೇ ಜಯಂತೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ!

Dynamic Leader

Next Post

ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ 904ನೇ ಜಯಂತೋತ್ಸವಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS