• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಅಸ್ಸಾಂನಲ್ಲಿ ಭ್ರಷ್ಟ ಆಡಳಿತ ನಡೆಯುತ್ತಿದೆ: ರಾಹುಲ್ ಗಾಂಧಿ ಆರೋಪ!

by Dynamic Leader
18/01/2024
in ರಾಜಕೀಯ
0
ಅಸ್ಸಾಂನಲ್ಲಿ ಭ್ರಷ್ಟ ಆಡಳಿತ ನಡೆಯುತ್ತಿದೆ: ರಾಹುಲ್ ಗಾಂಧಿ ಆರೋಪ!
0
SHARES
0
VIEWS
Share on FacebookShare on Twitter

ಕೊಹಿಮಾ: ‘ಅಸ್ಸಾಂನಲ್ಲಿ ಭ್ರಷ್ಟ ಸರ್ಕಾರ ನಡೆಯುತ್ತಿದೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜನವರಿ 14 ರಂದು ಮಣಿಪುರದಿಂದ ಮುಂಬೈಗೆ “ಭಾರತ ಜೋಡೋ ನ್ಯಾಯ ಯಾತ್ರೆ”ಯ ಎರಡನೇ ಹಂತವನ್ನು ಮಣಿಪುರದಲ್ಲಿ ಪ್ರಾರಂಭಿಸಿದರು. 5ನೇ ದಿನವಾದ ಇಂದು (ಜ.18) ಅಸ್ಸಾಂ ರಾಜ್ಯದ ಶಿವಸಾಗರ ಜಿಲ್ಲೆಯಲ್ಲಿ ಪಾದಯಾತ್ರೆ ಕೈಗೊಂಡಿದ್ದಾರೆ.

ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಾವು ಭಾರತ ಜೋಡೋ ನ್ಯಾಯ ಯಾತ್ರೆಯನ್ನು ಮಣಿಪುರದಿಂದ ಪ್ರಾರಂಭಿಸಿದ್ದೇವೆ. ಈ ಯಾತ್ರೆಯು ಭಾರತದ ಎಲ್ಲಾ ಧರ್ಮಗಳು ಮತ್ತು ಜಾತಿಗಳನ್ನು ಒಂದುಗೂಡಿಸುವ ಗುರಿಯನ್ನು ಹೊಂದಿದೆ. ಬಿಜೆಪಿ ದೇಶದ ಜನತೆಗೆ ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಾಕಷ್ಟು ಅನ್ಯಾಯ ಮಾಡಿದೆ.

ನಾಟಕಕಾರ ಮತ್ತು ಸುಧಾರಕ ಶಂಕರದೇವ್ ಅವರು ಎಲ್ಲರನ್ನೂ ಒಟ್ಟಿಗೆ ಸೇರಿಸಲು ಪ್ರಯತ್ನಿಸಿದರು. ಭಾರತ ಜೋಡೋ ನ್ಯಾಯ ಯಾತ್ರೆಯ ಗುರಿಯೂ ಇದೇ ಆಗಿದೆ.

ಮಣಿಪುರವು ಅಂತರ್ಯುದ್ಧದ ಸ್ಥಿತಿಯಲ್ಲಿದೆ. ಆದರೆ ಪ್ರಧಾನಿ ಮೋದಿ ಮಣಿಪುರಕ್ಕೆ ಹೋಗಲಿಲ್ಲ. ನಾಗಾಲ್ಯಾಂಡ್‌ನಲ್ಲಿ ಪ್ರಧಾನಿ ಭರವಸೆ ಏನಾಯಿತು ಎಂದು ಜನರು ಕೇಳುತ್ತಿದ್ದಾರೆ. ಅಸ್ಸಾಂನಲ್ಲಿ ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ” ಎಂದು ರಾಹುಲ್ ಗಾಂಧಿ ಮಾತನಾಡಿದ್ದಾರೆ.

Tags: AssamBharat Jodo Nyay YatraCorrupt GovernmentManipurRahul Gandhiಅಸ್ಸಾಂಭಾರತ್ ಜೋಡೋ ನ್ಯಾಯ ಯಾತ್ರೆಭ್ರಷ್ಟ ಸರ್ಕಾರಮಣಿಪುರರಾಹುಲ್ ಗಾಂಧಿ
Previous Post

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65ರಷ್ಟು ಸೀಟುಗಳನ್ನು ಹಂಚಿಕೆ ಮಾಡಲು ಕ್ರಮ: ಸಿದ್ದರಾಮಯ್ಯ

Next Post

ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ!

Dynamic Leader

Next Post
ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ!

ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

ನರೇಗ ಯೋಜನೆಯಲ್ಲಿ 75 ಕೋಟಿ ರೂ.ಗಳ ದುರುಪಯೋಗ: ಗುಜರಾತ್ ಬಿಜೆಪಿ ಸಚಿವರ ಪುತ್ರ ಬಂಧನ!

17/05/2025
ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

ಪಾಕಿಸ್ತಾನದ ನಿಲುವನ್ನು ಜಗತ್ತಿಗೆ ಪ್ರಸ್ತುತಪಡಿಸಲು ಶಶಿತರೂರ್ ನೇತೃದಲ್ಲಿ ಸಂಸದರ ತಂಡ!

17/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS