• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ನನ್ನ ವಿರುದ್ಧ ಎಷ್ಟು ಪ್ರಕರಣಗಳು ಬೇಕಾದರು ದಾಖಲಿಸಿ; ನಾನು ಹೆದರುವುದಿಲ್ಲ: ರಾಹುಲ್ ಗಾಂಧಿ

by Dynamic Leader
24/01/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಗುವಾಹಟಿ: “ನನ್ನ ವಿರುದ್ಧ ಎಷ್ಟು ಪ್ರಕರಣಗಳು ಬೇಕಾದರು ದಾಖಲಿಸಿ; ನಾನು ಹೆದರುವುದಿಲ್ಲ” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜನವರಿ 14 ರಂದು ಮಣಿಪುರದಿಂದ ಮುಂಬೈಗೆ “ಭಾರತ್ ಜೋಡೋ ನ್ಯಾಯ ಯಾತ್ರೆ”ಯ ಎರಡನೇ ಹಂತವನ್ನು ಮಣಿಪುರದಲ್ಲಿ ಪ್ರಾರಂಭಿಸಿದರು. ಈ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಅಸ್ಸಾಂನ ಬಾರ್ಪೇಟಾ ಪ್ರದೇಶದಲ್ಲಿ 11ನೇ ದಿನದ ಯಾತ್ರೆ ಕೈಗೊಂಡಿದ್ದಾರೆ. ಆಗ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ” ದೇಶದಲ್ಲೇ ಭ್ರಷ್ಟ ಮುಖ್ಯಮಂತ್ರಿ ಯಾರು ಎಂದರೆ ಅದು ಅಸ್ಸಾಂ ಮುಖ್ಯಮಂತ್ರಿ” ಎಂದು ಟೀಕಿಸಿದರು.

“ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿಯಂತ್ರಿಸುತ್ತಿದ್ದಾರೆ. ಅಮಿತ್ ಶಾ ವಿರುದ್ಧ ಏನಾದರೂ ಹೇಳುವ ಧೈರ್ಯ ಮಾಡಿದರೆ ಅವರನ್ನು ಹೊರಹಾಕುತ್ತಾರೆ. ರಾಹುಲ್‌ಗೆ ಬೆದರಿಸೋಣ ಎಂಬ ಯೋಚನೆ ಎಲ್ಲಿಂದ ಬಂದಿತೋ ಗೊತ್ತಿಲ್ಲ.

ನನ್ನ ವಿರುದ್ಧ ಎಷ್ಟು ಪ್ರಕರಣಗಳು ಬೇಕಾದರು ದಾಖಲಿಸಿ; ನಾನು ಹೆದರುವುದಿಲ್ಲ. ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ದೇಶವನ್ನು ಒಡೆಯಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಿದ್ಧಾಂತ ಮಣಿಪುರವನ್ನು ಸುಟ್ಟು ಹಾಕಿದೆ. ಆದರೆ ದೇಶದ ಪ್ರಧಾನಿ ಇದುವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ.

ಮಣಿಪುರದಲ್ಲಿ ನಮ್ಮ “ಭಾರತ ಜೋಡೋ ನ್ಯಾಯ ಯಾತ್ರೆ” ಆರಂಭವಾಗಿದೆ; ಅದು ಮಹಾರಾಷ್ಟ್ರದವರೆಗೂ ಹೋಗುತ್ತದೆ. ಹಿಂಸೆ ಮತ್ತು ದ್ವೇಷದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ” ಎಂದು ಮಾತನಾಡಿದರು.

Tags: Bharat Jodo Nyay YatraBJpCongressManipur to MumbaiParliament Election 2024Rahul GandhiRSSಆರ್‌.ಎಸ್‌.ಎಸ್‌ಕಾಂಗ್ರೆಸ್ಬಿಜೆಪಿಭಾರತ್ ಜೋಡೋ ನ್ಯಾಯ ಯಾತ್ರೆಮಣಿಪುರರಾಹುಲ್ ಗಾಂಧಿಸಂಸತ್ ಚುನಾವಣೆ 2024
Previous Post

To Kill a Tiger: ಆಸ್ಕರ್ ನಾಮನಿರ್ದೇಶನ ಪಟ್ಟಿಯಲ್ಲಿ ಭಾರತದ ಬಗ್ಗೆ ಹೃದಯ ವಿದ್ರಾವಕ ಸಾಕ್ಷ್ಯಚಿತ್ರ: ಒಂದು ನೋಟ!

Next Post

ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು: ಮಾಯಾವತಿ ಆಗ್ರಹ!

Next Post

ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು: ಮಾಯಾವತಿ ಆಗ್ರಹ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025

Recent News

edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS