• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು: ಮಾಯಾವತಿ ಆಗ್ರಹ!

by Dynamic Leader
24/01/2024
in ರಾಜಕೀಯ
0
0
SHARES
0
VIEWS
Share on FacebookShare on Twitter

ಲಖನೌ: ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿದೆ.

ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿರುವ ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರು ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ಕಾನ್ಶಿರಾಮ್ ಅವರಿಗೂ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮಾಯಾವತಿ ಅವರು ‘ಎಕ್ಸ್’ ಸೈಟ್‌ನಲ್ಲಿ ಪ್ರಕಟಿಸಿರುವ ಪೋಸ್ಟ್‌ನಲ್ಲಿ, “ದೇಶದಲ್ಲಿ, ವಿಶೇಷವಾಗಿ ಅತ್ಯಂತ ಹಿಂದುಳಿದ ಜನರು ತಮ್ಮ ಸಾಂವಿಧಾನಿಕ ಹಕ್ಕುಗಳಿಗಾಗಿ ತಮ್ಮ ಜೀವನದುದ್ದಕ್ಕೂ ಕಷ್ಟಪಟ್ಟು ಹೋರಾಡಿ ಸಾಮಾಜಿಕ ಸ್ಥಾನಮಾನವನ್ನು ಗಳಿಸಿದ್ದಾರೆ. ನ್ಯಾಯ ಮತ್ತು ಸಮಾನತೆಯ ಬದುಕನ್ನು ನೀಡಿದ ಜನನಾಯಕ ಕರ್ಪೂರಿ ಠಾಕೂರ್ ಅವರ 100ನೇ ಜನ್ಮದಿನದಂದು ಅವರಿಗೆ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ.

ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್

ಬಿಹಾರದ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕರ್ಪೂರಿ ಠಾಕೂರ್ ಅವರನ್ನು ಭಾರತ ರತ್ನ ನೀಡಿ ಗೌರವಿಸುವ ಕೇಂದ್ರ ಸರ್ಕಾರದ ತಡವಾದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ದೇಶದ ಈ ಅತ್ಯುನ್ನತ ನಾಗರಿಕ ಗೌರವಕ್ಕಾಗಿ ಅವರ ಕುಟುಂಬ ಮತ್ತು ಅವರ ಎಲ್ಲಾ ಅನುಯಾಯಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.

ಅದೇ ರೀತಿ ದಲಿತರು ಮತ್ತು ಇತರ ಅಂಚಿನಲ್ಲಿರುವ ಜನರು ಸ್ವಾಭಿಮಾನದಿಂದ ಬದುಕಲು ಮತ್ತು ಅವರು ಸ್ವಂತ ಕಾಲಿನ ಮೇಲೆ ನಿಂತುಕೊಳ್ಳಲು ಕಾರಣರಾಗಿದ್ದವರು ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ಕಾನ್ಶಿರಾಮ್ ಅವರು. ಇದು ಐತಿಹಾಸಿಕವಾದ ಮತ್ತು ಮರೆಯಲಾಗದ ಸಂಗತಿ. ಕೋಟ್ಯಂತರ ಜನರ ಅಪೇಕ್ಷೆಯಂತೆ ಅವರಿಗೆ ಭಾರತ ರತ್ನ ನೀಡಿ ಗೌರವಿಸುವುದು ಅಗತ್ಯವಾಗಿದೆ” ಎಂದು ಹೇಳಿದ್ದಾರೆ.

Tags: Bahujan Samaj PartyBharat RatnaBSPKanshiramKarpoori ThakurMayawatiಕರ್ಪೂರಿ ಠಾಕೂರ್ಕಾನ್ಶಿರಾಮ್ಬಹುಜನ ಸಮಾಜ ಪಾರ್ಟಿಬಿಎಸ್‌ಪಿಭಾರತ ರತ್ನಮಾಯಾವತಿ
Previous Post

ನನ್ನ ವಿರುದ್ಧ ಎಷ್ಟು ಪ್ರಕರಣಗಳು ಬೇಕಾದರು ದಾಖಲಿಸಿ; ನಾನು ಹೆದರುವುದಿಲ್ಲ: ರಾಹುಲ್ ಗಾಂಧಿ

Next Post

ಮುಸಲ್ಮಾನರನ್ನು ಕಟ್ಟಿಹಾಕಿ ಹೊಡೆಯುವ ಹಕ್ಕನ್ನು ಕೊಟ್ಟವರು ಯಾರು? ಗುಜರಾತ್ ಪೊಲೀಸರಿಗೆ ಕೋರ್ಟ್ ಪ್ರಶ್ನೆ!

Next Post

ಮುಸಲ್ಮಾನರನ್ನು ಕಟ್ಟಿಹಾಕಿ ಹೊಡೆಯುವ ಹಕ್ಕನ್ನು ಕೊಟ್ಟವರು ಯಾರು? ಗುಜರಾತ್ ಪೊಲೀಸರಿಗೆ ಕೋರ್ಟ್ ಪ್ರಶ್ನೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಪದೇ ಪದೇ ಮತ ಕಳ್ಳತನ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ತಕ್ಕ ಉತ್ತರ ನೀಡಿದೆ.

ಪದೇ ಪದೇ ಮತ ಕಳ್ಳತನ ಆರೋಪ ಮಾಡುತ್ತಿರುವ ರಾಹುಲ್; ಹಲವಾರು ಪ್ರಶ್ನೆಗಳನ್ನು ಎತ್ತಿರುವ ಚುನಾವಣಾ ಆಯೋಗ!

01/08/2025
edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025

Recent News

edit post
ಪದೇ ಪದೇ ಮತ ಕಳ್ಳತನ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ತಕ್ಕ ಉತ್ತರ ನೀಡಿದೆ.

ಪದೇ ಪದೇ ಮತ ಕಳ್ಳತನ ಆರೋಪ ಮಾಡುತ್ತಿರುವ ರಾಹುಲ್; ಹಲವಾರು ಪ್ರಶ್ನೆಗಳನ್ನು ಎತ್ತಿರುವ ಚುನಾವಣಾ ಆಯೋಗ!

01/08/2025
edit post
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
edit post
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
edit post
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪದೇ ಪದೇ ಮತ ಕಳ್ಳತನ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ತಕ್ಕ ಉತ್ತರ ನೀಡಿದೆ.

ಪದೇ ಪದೇ ಮತ ಕಳ್ಳತನ ಆರೋಪ ಮಾಡುತ್ತಿರುವ ರಾಹುಲ್; ಹಲವಾರು ಪ್ರಶ್ನೆಗಳನ್ನು ಎತ್ತಿರುವ ಚುನಾವಣಾ ಆಯೋಗ!

01/08/2025
ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆಯಲ್ಲಿ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ನಾವು ಅದರಿಂದ ವಿಮುಖರಾಗಬಹುದು. ಭಾರತದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿಲ್ಲ; ವ್ಯಾಪಾರ ಒಪ್ಪಂದದ ಬಗ್ಗೆ ಶಶಿ ತರೂರ್ ಅಭಿಪ್ರಾಯ!

31/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS