• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

Leader Impact: ಮನೆಗಳ ಅಭಿವೃದ್ಧಿ ಕಾಮಗಾರಿ ವೀಕ್ಷಣೆಗೆ ನಗರೇಶ್ವರ ನಾಗೇನಹಳ್ಳಿಗೆ ಭೇಟಿಕೊಟ್ಟ ವಸತಿ ಸಚಿವರು ಹಾಗೂ ಕೊಳಗೇರಿ ಮಂಡಳಿಯ ಅಧ್ಯಕ್ಷರು!

by Dynamic Leader
31/01/2024
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಬೆಂಗಳೂರು: ವಸತಿ ಸಚಿವರಾದ ಬಿ.ಝಡ್.ಜಮೀರ್ ಅಹಮದ್ ಖಾನ್ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ (Slum Board) ನೂತನ ಅಧ್ಯಕ್ಷರಾದ ಪ್ರಸಾದ್ ಅಬ್ಬಯ್ಯ ಅವರು ಇಂದು ಬೆಂಗಳೂರು ಸರ್ವಜ್ಞ ನಗರ ಕ್ಷೇತ್ರದ ಮಾರುತಿ ಸೇವಾ ನಗರ ಮತ್ತು ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ನಗರೇಶ್ವರ ನಾಗೇನಹಳ್ಳಿ ಸರ್ವೆ ನಂ.13ರಲ್ಲಿ ಸ್ಲಮ್ ಬೋರ್ಡ್ ವತಿಯಿಂದ ನಿರ್ಮಿಸಲಾಗುತ್ತಿರುವ 768 ಮನೆಗಳ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಬಂದಿದ್ದಾರೆ.

ನೆನ್ನೆ ನಮ್ಮ ಡೈನಾಮಿಕ್ ಲೀಡರ್, “ಕೊಳಗೇರಿ ಮಂಡಳಿಯ ಕರ್ಮಕಾಂಡ-1” ಶೀರ್ಷಿಕೆಯಡಿ, ‘ಕೊಳಗೇರಿ ಜನರ ಮನೆಗಳನ್ನು ಶಾಸಕ ಬೈರತಿ ಬಸವರಾಜ್ ಹಿಂಬಾಲಕರಿಗೆ ಹಂಚಿಕೆ ಮಾಡುತ್ತಿರುವ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು! ಕಂಡುಕೊಳ್ಳದ ವಸತಿ ಸಚಿವ’ ಎಂಬ ತನಿಖಾ ಸುದ್ಧಿಯನ್ನು ಪ್ರಕಟಿಸಿತ್ತು.

ಇದನ್ನೂ ಓದಿ: ಕೊಳಗೇರಿ ಜನರ ಮನೆಗಳನ್ನು ಶಾಸಕ ಬೈರತಿ ಬಸವರಾಜ್ ಹಿಂಬಾಲಕರಿಗೆ ಹಂಚಿಕೆ ಮಾಡುತ್ತಿರುವ ಕೊಳಗೇರಿ ಮಂಡಳಿಯ ಭ್ರಷ್ಟ ಅಧಿಕಾರಿಗಳು.! ಕಂಡುಕೊಳ್ಳದ ವಸತಿ ಸಚಿವರು.!!

ಡೈನಾಮಿಕ್ ಲೀಡರ್‌ ನಲ್ಲಿ ಪ್ರಕಟವಾದ ಸುದ್ಧಿಯಲ್ಲಿ, “ಶಾಸಕರಾದ ಬೈರತಿ ಬಸವರಾಜ್ ನೀಡಿದ ಫಲಾನುಭವಿಗಳ ಪಟ್ಟಿಗೆ ಅಕ್ರಮವಾಗಿ ಅನುಮೋದನೆ ನೀಡಿ, ಕೊಳಗೇರಿ ಜನರ ಮನೆಗಳನ್ನು ಶಾಸಕರ ಹಿಂಬಾಲಕರಿಗೆ, ಕಾರ್ಯಕರ್ತರಿಗೆ ಹಾಗೂ ಅವರ ಚೇಲಾ ಬಾಲಗಳಿಗೆ ಹಂಚಿಕೆ ಮಾಡಲು ಶ್ರಮಿಸುತ್ತಿರುವ ಮಂಡಳಿಯ ಆಯುಕ್ತರಾದ ವೆಂಕಟೇಶ್, ಮುಖ್ಯ ಇಂಜಿನೀಯರ್ ಬಾಲರಾಜ್, ತಾಂತ್ರಿಕ ನಿರ್ದೇಶಕರಾದ ಸುಧೀರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಚರನ್ ರಾಜ್, ಸಹಾಯಕ ಇಂಜಿನಿಯರ್ ನಂದಕಿರಣ್ ಹಾಗೂ ಮ್ಯಾನೇಜರ್ ಫ್ರಾನ್ಸಿಸ್ ಇವರುಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ವಹಿಸಬೇಕೆಂದು ಕೊಳಗೇರಿ ಬಡಜನರ ಪರವಾಗಿ ಕೋರುತ್ತೇವೆ” ಎಂದು ವರದಿ ಮಾಡಿತ್ತು.

ಜೊತೆಯಲ್ಲೇ, “ಶಾಸಕರಾದ ಬೈರತಿ ಬಸವರಾಜ್ ಮತ್ತು ಮಂಡಳಿಯ ಭ್ರಷ್ಟ ಅಧಿಕಾರಿಗಳು ಜಂಟಿಯಾಗಿ ತಯಾರಿಸಿರುವ 768 ಫಲಾನುಭವಿಗಳ ಪಟ್ಟಿಯನ್ನು ಈ ಕೂಡಲೇ ರದ್ಧುಗೊಳಿಸಿ, ನಿಜವಾದ ಕೊಳಗೇರಿ ಬಡಜನರಿಗೆ ಸದರಿ ಮನೆಗಳನ್ನು ಹಂಚಿಕೆ ಮಾಡಲು ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು” ಎಂದೂ ಮನವಿ ಮಾಡಿತ್ತು.

ಈ ಹಿನ್ನಲೆಯಲ್ಲಿ, ಕೆ.ಆರ್.ಪುರಂ ವಿಧಾನಸಭಾ ಮತಕ್ಷೇತ್ರದ ನಗರೇಶ್ವರ ನಾಗೇನಹಳ್ಳಿ ಸರ್ವೆ ನಂ.13ರಲ್ಲಿ, ಸ್ಲಮ್ ಬೋರ್ಡ್ ವತಿಯಿಂದ ನಿರ್ಮಸಲಾಗುತ್ತಿರುವ 768 ಮನೆಗಳ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಮಂಡಳಿಯ ಅಧಿಕಾರಿಗಳೊಂದಿಗೆ ಬಂದಿರುವುದು ಸ್ವಾಗತಾರ್ಹ. ಅದೇ ವೇಳೆಯಲ್ಲಿ ಮಂಡಳಿಯ ಅಧಿಕಾರಿಗಳು ನಿಮ್ಮಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಾರೆ; ಎಚ್ಚರದಿಂದ ಇರಲು ನಮ್ಮ ಮನವಿ. ಆದಷ್ಟು ಬೇಗೆ ನಮ್ಮ ಕೋರಿಕೆಯ ಮೇಲೆ ಕ್ರಮ ಕೈಗೊಂಡು ಕೊಳಗೇರಿ ಬಡಜನರಿಗೆ ನೆರವಾಗುತ್ತೀರಿ ಎಂದು ನಂಬಿದ್ದೇವೆ.

Tags: CorruptionIllegal allocationPrasad AbbayyaSlumSlum BoardSlum HousesSlum VisitZameer Ahmed Khanಅಕ್ರಮ ಹಂಚಿಕೆಕೊಳಗೇರಿಕೊಳಗೇರಿ ಮಂಡಳಿಕೊಳಗೇರಿ ಮನೆಗಳುಜಮೀರ್ ಅಹ್ಮದ್ ಖಾನ್ಪ್ರಸಾದ್ ಅಬ್ಬಯ್ಯಭ್ರಷ್ಟಾಚಾರಸ್ಲಂಸ್ಲಂ ಬೇಟಿ
Previous Post

ನಮಗೆ ಜನರ ‘ಮತ’ಕ್ಕಿಂತ, ಜನರ ‘ಹಿತ’ ಮುಖ್ಯ: ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆ ಅವರ ವೈಯಕ್ತಿಕ! ದಿನೇಶ್ ಗುಂಡೂ ರಾವ್

Next Post

ಜೀವನವು ಒಂದು ದೊಡ್ಡ ಯುದ್ಧವಾಗಿದೆ. ನಾನು ಪ್ರತಿ ಕ್ಷಣವೂ ಹೋರಾಡಿದೆ; ಪ್ರತಿ ಕ್ಷಣವೂ ಹೋರಾಡುತ್ತೇನೆ! ಹೇಮಂತ್ ಸೋರೆನ್

Dynamic Leader

Next Post

ಜೀವನವು ಒಂದು ದೊಡ್ಡ ಯುದ್ಧವಾಗಿದೆ. ನಾನು ಪ್ರತಿ ಕ್ಷಣವೂ ಹೋರಾಡಿದೆ; ಪ್ರತಿ ಕ್ಷಣವೂ ಹೋರಾಡುತ್ತೇನೆ! ಹೇಮಂತ್ ಸೋರೆನ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS