• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಶಿಕ್ಷಣ

ಅಡ್ಡೂರು ಸೆಂಟ್ರಲ್ ಕಮಿಟಿ’ಯ ಶೈಕ್ಷಣಿಕ ಕ್ರಾಂತಿಗೆ ಮತ್ತೊಂದು ಮೈಲಿಗಲ್ಲು: ಅಬೂ ಅಲ್ಫಾಝ್ ಅಡ್ಡೂರು

by Dynamic Leader
22/02/2024
in ಶಿಕ್ಷಣ
0
0
SHARES
0
VIEWS
Share on FacebookShare on Twitter

ಮಂಗಳೂರು: (ಅಡ್ಡೂರು) ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿ ಸಬಲೀಕರಣದ ಉದ್ದೇಶವನ್ನಿಟ್ಟುಕೊಂಡು, ಅದಕ್ಕಾಗಿ ವಿವಿಧ ಕಾರ್ಯ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸುತ್ತಿರುವ ‘ಅಡ್ಡೂರು ಸೆಂಟ್ರಲ್ ಕಮಿಟಿ’ಯು ಇದೀಗ ಅಡ್ಡೂರು ಗ್ರಾಮದ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿಯನ್ನು ಪ್ರಾರಂಭಿಸಿರುವುದು ನಿಜಕ್ಕೂ ಪ್ರಶಂಸನೀಯ ಎಂದು ಅಬೂ ಅಲ್ಫಾಝ್ ಅಡ್ಡೂರು ಹೇಳಿದ್ದಾರೆ.

ಕಮ್ಯುನಿಟಿ ಸೆಂಟರ್‌ನಲ್ಲಿ ತರಬೇತಿ ಪಡೆಯುವ ವಿದ್ಯಾರ್ಥಿಗಳು, ಪರೀಕ್ಷೆಯ ಸಂದರ್ಭದಲ್ಲಿ ಉತ್ತಮ ಅಂಕಗಳಿಸಬೇಕೆಂಬ ಉದ್ದೇಶದಿಂದ 9ನೇ ತರಗತಿ, 10ನೇ ತರಗತಿ (ಎಸ್‌ಎಸ್‌ಎಲ್‌ಸಿ) ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಜೆ 5 ರಿಂದ 8 ಗಂಟೆಯವರೆಗೆ ನುರಿತ ಶಿಕ್ಷಕರಿಂದ ಟ್ಯೂಷನ್ ತರಬೇತಿಯನ್ನು ನೀಡಲಾಗುತ್ತಿದೆ. ಅಡ್ಡೂರು ಆಸುಪಾಸಿನ ಸುಮಾರು ಶೇ.60ರಷ್ಟು ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಇದು ಅಡ್ಡೂರು ಸೆಂಟ್ರಲ್ ಕಮಿಟಿಯ ಕನಸಿನ ಯೋಜನೆಯಾಗಿದೆ.

ಇದಲ್ಲದೇ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ (Incentive Money), ವಿದ್ಯಾರ್ಥಿವೇತನ (Scholarship), ವೃತ್ತಿ ಮಾರ್ಗದರ್ಶನ (Career Guidance), ಸಂಪನ್ಮೂಲ ವ್ಯಕ್ತಿಗಳಿಂದ ಸಮಾಲೋಚನೆ (Counseling by resource persons), ಮಾರ್ಗದರ್ಶನ (Guidance) ಮುಂತಾದ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.

ಅಕ್ಷರದ ಅರಿವಿನ ಜ್ಞಾನವನ್ನು ನೀಡಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಅಂತಹ ಒಂದು ಉತ್ತಮವಾದ ಕಾರ್ಯಕ್ಕೆಅಡ್ಡೂರು ಸೆಂಟ್ರಲ್ ಕಮಿಟಿ ಮುಂದಾಗಿರುವುದು ಶ್ಲಾಘನೀಯ. ಮುಂದೆ ಇನ್ನಷ್ಟು ಶೈಕ್ಷಣಿಕ ಕ್ರಾಂತಿಯು ತಮ್ಮಿಂದ ಅಡ್ಡೂರು ಗ್ರಾಮದಲ್ಲಿ ನಡೆಯಲಿ ಎಂದು ಆಶಿಸುತ್ತೇನೆ ಎಂದು ಅಬೂ ಅಲ್ಫಾಝ್ ಅಡ್ಡೂರು ಹೇಳಿದ್ದಾರೆ.  

Tags: AddurAddur Central CommitteeCommunity Centerಅಡ್ಡೂರುಅಡ್ಡೂರು ಸೆಂಟ್ರಲ್ ಕಮಿಟಿಉಚಿತ ಟ್ಯೂಷನ್ ತರಬೇತಿಕಮ್ಯುನಿಟಿ ಸೆಂಟರ್‌ಶೈಕ್ಷಣಿಕ ಕ್ರಾಂತಿ
Previous Post

ಕಾಂಡೋಮ್ ಪ್ಯಾಕೆಟ್‌ಗಳ ಮೇಲೆ ಪಕ್ಷದ ಚಿಹ್ನೆಗಳು: ಪರಸ್ಪರ ಕಿತ್ತಾಡುತ್ತಿರುವ ವೈಎಸ್ಆರ್ ಕಾಂಗ್ರೆಸ್-ಟಿಡಿಪಿ ಪಕ್ಷ!

Next Post

ಸೀಟು ಹಂಚಿಕೆ ಕುರಿತು ಮತ್ತೆ ಮಾತುಕತೆ ಆರಂಭಿಸಿದ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್.!

Next Post

ಸೀಟು ಹಂಚಿಕೆ ಕುರಿತು ಮತ್ತೆ ಮಾತುಕತೆ ಆರಂಭಿಸಿದ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್.!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಲಾಯಿತು.

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! – ನಿಖಿಲ್ ಕುಮಾರಸ್ವಾಮಿ

17/06/2025
edit post
ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ; ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ! – ಸಿದ್ದರಾಮಯ್ಯ.

17/06/2025
edit post
"ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಲು ಸಾಧ್ಯವಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಮಲ ಹಾಸನ್ ಅವರ ಭಾಷಣಕ್ಕಾಗಿ ಅವರನ್ನು ಬೆದರಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ!

17/06/2025
edit post
ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕನ್ನು ಹೊಂದಿದೆ; ಜಿ7 ನಾಯಕರ ಶೃಂಗಸಭೆಯು ಇರಾನ್ ಸಮಸ್ಯೆಯ ಪ್ರಮುಖ ಮೂಲ ಎಂದು ಹೇಳುವ ನಿರ್ಣಯವನ್ನು ಅಂಗೀಕರಿಸಿದೆ.

ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ; ಸಮಸ್ಯೆಗೆ ಇರಾನ್ ಕಾರಣ; ಜಿ7 ಶೃಂಗಸಭೆಯಲ್ಲಿ ನಿರ್ಣಯ!

17/06/2025

Recent News

edit post
ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಲಾಯಿತು.

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! – ನಿಖಿಲ್ ಕುಮಾರಸ್ವಾಮಿ

17/06/2025
edit post
ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ; ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ! – ಸಿದ್ದರಾಮಯ್ಯ.

17/06/2025
edit post
"ಕನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಲು ಸಾಧ್ಯವಿಲ್ಲ" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಕಮಲ ಹಾಸನ್ ಅವರ ಭಾಷಣಕ್ಕಾಗಿ ಅವರನ್ನು ಬೆದರಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಛೀಮಾರಿ!

17/06/2025
edit post
ಇಸ್ರೇಲ್ ತನ್ನನ್ನು ತಾನು ರಕ್ಷಿಸಿಕೊಳ್ಳುವ ಎಲ್ಲ ಹಕ್ಕನ್ನು ಹೊಂದಿದೆ; ಜಿ7 ನಾಯಕರ ಶೃಂಗಸಭೆಯು ಇರಾನ್ ಸಮಸ್ಯೆಯ ಪ್ರಮುಖ ಮೂಲ ಎಂದು ಹೇಳುವ ನಿರ್ಣಯವನ್ನು ಅಂಗೀಕರಿಸಿದೆ.

ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ; ಸಮಸ್ಯೆಗೆ ಇರಾನ್ ಕಾರಣ; ಜಿ7 ಶೃಂಗಸಭೆಯಲ್ಲಿ ನಿರ್ಣಯ!

17/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಜೆಡಿಎಸ್ ಪಕ್ಷವನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಲಾಯಿತು.

ಪಕ್ಷವನ್ನು ಗಟ್ಟಿಯಾಗಿ ಕಟ್ಟೋಣ; ಭವಿಷ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ಧ! – ನಿಖಿಲ್ ಕುಮಾರಸ್ವಾಮಿ

17/06/2025
ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ; ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ! – ಸಿದ್ದರಾಮಯ್ಯ.

17/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS