• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಕಾಂಗ್ರೆಸ್ ಸರ್ಕಾರ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ: ಆರ್.ಆಶೋಕ್

by Dynamic Leader
04/03/2024
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

FSL ವರದಿ ಬರುವ ಮುನ್ನವೇ ಮಾಧ್ಯಮಗಳ ಮೇಲೆ ಪಕ್ಷಪಾತ, ವಿಡಿಯೋ ತಿರುಚಿರುವ ಆರೋಪ ಹೊರಿಸಿದರಲ್ಲ ಸಚಿವ ಪ್ರಿಯಾಂಕ್ ಖರ್ಗೆ ಅವರೇ ದೇಶ ವಿಭಜಕರ ಭಜನೆ ಮಾಡುವ ನಿಮಗೆ ಸಚಿವರಾಗಿ, ಶಾಸಕರಾಗಿ ಮುಂದುವರೆಯುವ ಯಾವ ಅರ್ಹತೆ, ನೈತಿಕತೆ, ಯೋಗ್ಯತೆ ಉಳಿದಿದೆ? ದೇಶದ ಸಾರ್ವಭೌಮತೆಯ ಬಗ್ಗೆ ನಿಷ್ಠೆ ಹೊಂದಿರುತ್ತೇನೆ, ರಕ್ಷಣೆ ಮಾಡುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿ ದೇಶದ್ರೋಹಿಗಳ ಪರ ವಹಿಸಿಕೊಳ್ಳುವ ತಾವು ಸಂವಿಧಾನ ದ್ರೋಹಿ, ದೇಶದ್ರೋಹಿ ಅಲ್ಲದೆ ಮತ್ತೇನು? ಎಂದು ಪ್ರಿಯಾಂಕ್ ಖರ್ಗೆ ಅವರನ್ನು ತರಟೆಗೆ ತೆಗೆದುಕೊಂಡಿದ್ದಾರೆ.

FSL ವರದಿ ಬರುವ ಮುನ್ನವೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿಯೇ ಇಲ್ಲ ಅಂತ ನಿಮ್ಮ ಬ್ರದರ್ಸ್ ಪರ ತೀರ್ಪು ಕೊಟ್ಟುಬಿಟ್ಟರಲ್ಲ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ದೇಶದ್ರೋಹಿಗಳನ್ನು ರಕ್ಷಿಸಲು ಹೆತ್ತ ತಾಯಿಯಂತಹ ಭಾರತ ಮಾತೆಗೇ ದ್ರೋಹ ಬಗೆಯುವುದು ಮಹಾ ಪಾಪವಲ್ಲವೇ? ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಇಡೀ ಪ್ರಕರಣ ಕಾಂಗ್ರೆಸ್ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Tags: BJpFSL ReportPakistan Zindabad SloganR AshokVidhana Soudhaಆರ್.ಅಶೋಕ್ಎಫ್.ಎಸ್.ಎಲ್ ವರದಿಪಾಕಿಸ್ತಾನ್ ಜಿಂದಾಬಾದ್ಪಾಕಿಸ್ತಾನ್ ಜಿಂದಾಬಾದ್ ಘೋಷಣೆಬಿಜೆಪಿ
Previous Post

ವೃಷಭಾವತಿ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ!

Next Post

ಜಾತಿವಾರು ಜನಗಣತಿ ಸಾಮಾಜಿಕ ನ್ಯಾಯದ ಕ್ರಾಂತಿಕಾರಿ ಹೆಜ್ಜೆಯಾಗಲಿದೆ: ರಾಹುಲ್ ಗಾಂಧಿ

Next Post

ಜಾತಿವಾರು ಜನಗಣತಿ ಸಾಮಾಜಿಕ ನ್ಯಾಯದ ಕ್ರಾಂತಿಕಾರಿ ಹೆಜ್ಜೆಯಾಗಲಿದೆ: ರಾಹುಲ್ ಗಾಂಧಿ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ: ಡಿ.ಕೆ.ಮೋಹನ್ ಬಾಬು

12/11/2025

ದೆಹಲಿ ಕಾರು ಸ್ಫೋಟ ಘಟನೆ: ಇದು ಭಯೋತ್ಪಾದಕ ದಾಳಿಯೇ? ಬಿಡುಗಡೆಯಾದ ರೋಮಾಂಚಕಾರಿ ಮಾಹಿತಿ!

11/11/2025

ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

10/11/2025

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಆಮ್ ಆದ್ಮಿ ಶಾಸಕ ಆಸ್ಟ್ರೇಲಿಯಾಕ್ಕೆ ಪಲಾಯನ!

09/11/2025

Recent News

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ: ಡಿ.ಕೆ.ಮೋಹನ್ ಬಾಬು

12/11/2025

ದೆಹಲಿ ಕಾರು ಸ್ಫೋಟ ಘಟನೆ: ಇದು ಭಯೋತ್ಪಾದಕ ದಾಳಿಯೇ? ಬಿಡುಗಡೆಯಾದ ರೋಮಾಂಚಕಾರಿ ಮಾಹಿತಿ!

11/11/2025

ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

10/11/2025

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಆಮ್ ಆದ್ಮಿ ಶಾಸಕ ಆಸ್ಟ್ರೇಲಿಯಾಕ್ಕೆ ಪಲಾಯನ!

09/11/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಹಠಾತ್ ಕಾರು ಸ್ಫೋಟ ನಿಜಕ್ಕೂ ದುಃಖಕರ ಕ್ಷಣ: ಡಿ.ಕೆ.ಮೋಹನ್ ಬಾಬು

12/11/2025

ದೆಹಲಿ ಕಾರು ಸ್ಫೋಟ ಘಟನೆ: ಇದು ಭಯೋತ್ಪಾದಕ ದಾಳಿಯೇ? ಬಿಡುಗಡೆಯಾದ ರೋಮಾಂಚಕಾರಿ ಮಾಹಿತಿ!

11/11/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS