• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಯಾದಗಿರಿ: ಸಾವಿತ್ರಿಬಾಯಿ ಪುಲೆ ಅವರ 127ನೇ ಪುಣ್ಯಸ್ಮರಣೆ ಅಂಗವಾಗಿ ‘ಸಂವಿಧಾನ ಅರಿವಿನ ಯಾನ’ಕ್ಕೆ ಚಾಲನೆ!

by Dynamic Leader
16/03/2024
in ರಾಜ್ಯ
0
0
SHARES
0
VIEWS
Share on FacebookShare on Twitter

ಗಿರೀಶ್ ಕುಮಾರ್, ಯಾದಗಿರಿ

ಯಾದಗಿರಿ: ಅಕ್ಷರಧಾತೆ ಸಾವಿತ್ರಿಬಾಯಿ ಪುಲೆ ಅವರ 127ನೇ ಪುಣ್ಯಸ್ಮರಣೆ ಅಂಗವಾಗಿ ಭಾರತೀಯ ಬೌದ್ಧ ಮಹಾಸಭಾ ಹಾಗೂ ಧಮ್ಮ ಮಹಿಳಾ ಪರಿಷತ್ ಯಾದಗಿರಿ ಜಿಲ್ಲಾ ಸಮಿತಿ ವತಿಯಿಂದ ಇದೇ ಮಾರ್ಚ್ 17 ರಂದು ಸಂವಿಧಾನ ಅರಿವಿನ ಯಾನ ಕಾರ್ಯಕ್ರಮವನ್ನು ಸುರಪುರ ತಾಲೂಕಿನ ಕೆಂಭಾವಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಬೌದ್ಧ ಮಹಾಸಭಾದ ಯಾದಗಿರಿ ಜಿಲ್ಲಾಧ್ಯಕ್ಷ ಮರೆಪ್ಪ ಬುಕ್ಕಲ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಬರೆದು 1949 ರಂದು ಈ ದೇಶಕ್ಕೆ ಸಮರ್ಪಣೆ ಮಾಡಿದ ದಿನದಿಂದ ಇಲ್ಲಿಯವರೆಗೆ ಈ ದೇಶದಲ್ಲಿ ಸುವ್ಯವಸ್ಥೆ ಸಮರ್ಪಕವಾಗಿ ಜಾರಿಯಲ್ಲಿದೆ. ಸಂವಿಧಾನದ ಅಡಿಯಲ್ಲಿ ಈ ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವಾತಂತ್ರ್ಯ ಸಮಾನತೆ, ಭ್ರಾತೃತ್ವ ಹಾಗೂ ಪ್ರಜಾಸತಾತ್ಮಕ ಮೌಲ್ಯಗಳು ಸಿಕ್ಕಿರುವುದು ನಮಲ್ಲೆರಿಗೂ ಗೊತ್ತಿರುವ ವಿಷಯ.

ಬಾಬಾ ಸಾಹೇಬರು ದೇಶದ ಬಹುಸಂಖ್ಯಾತರಿಗಾಗಿ ಮತ್ತು ಮಹಿಳೆಯರ ವಿಮೋಚನೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟಿದ್ದರು. ಮಹಿಳಾ ಸಮಸ್ಯೆಗಳ ಕುರಿತು ಪ್ರಪ್ರಥಮವಾಗಿ ಧ್ವನಿ ಎತ್ತಿ ಹೋರಾಟ ನಡೆಸಿದರು. ಆದರೆ ಸಂವಿಧಾನದ ಆಶಯಗಳ ಬಗ್ಗೆ ಇವತ್ತಿನ ನಮ್ಮ ಮಹಿಳಾ ಸಮೂಹದಲ್ಲಿ ಮಾಹಿತಿ ಇಲ್ಲದೇ ಇರುವುದು ಬೇಸರದ ಸಂಗತಿಯಾಗಿದೆ. ಬಹುಪಾಲು ಮಹಿಳೆಯರು ಇಂದಿಗೂ ಯಾವುದೋ ಮೌಡ್ಯದ ಸಂಕೋಲೆಯಲ್ಲಿ ಸಿಲುಕಿಕೊಂಡಿದ್ದಾರೆ.

ಹಾಗಾಗಿ, ಭಾರತೀಯ ಬೌದ್ಧ ಮಹಾಸಭಾ ಮತ್ತು ಧಮ್ಮ ಮಹಿಳಾ ಪರಿಷತ್ ವತಿಯಿಂದ ಸಂವಿಧಾನ ಅರಿವಿನ ಯಾನ ಕುರಿತು, ಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಕೆಂಭಾವಿಯಲ್ಲಿ, ನಾಡಿನ ಎಲ್ಲಾ ಮಹಿಳೆಯರನ್ನು ಒಗ್ಗೂಡಿಸಿ, ಇತಿಹಾಸದಲ್ಲಿ ನಮಗೆ ಅರಿವು ಮೂಡಿಸಿ ಅಕ್ಷರದ ಜ್ಞಾನ ನೀಡಿದ ಅಕ್ಷರಧವ್ವ ಮಾತೆ ಸಾವಿತ್ರಿಬಾಯಿ ಪುಲೆ ಅವರ 127ನೇ ಪುಣ್ಯಸ್ಮರಣೆ ಅಂಗವಾಗಿ ಹಾಗೂ ತ್ಯಾಗಮಯಿ ರಮಾತಾಯಿಯವರ ಜೀವನ ಆದರ್ಶ ಹಿಂಬಾಲಿಕೆಗಾಗಿ, ಈ ಕಾರ್ಯಕ್ರಮದ ಮುಖಾಂತರ ಬಾಬಾ ಸಾಹೇಬರ ಆಶಯಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಹಾಗಾಗಿ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಡಾ.ಭಗವಂತ ಅನುವಾರ, ವೆಂಕಟೇಶ ಹೊಸಮನಿ, ನಿಲ್ಲಮ್ಮ ಬಿ.ಮಲ್ಲೆ, ಭೀಮಬಾಯಿ ಕಲ್ಲದೇವನಹಳ್ಳಿ, ರಾಜೇಶ್ವರಿ ಯಡಿಯಪ್ಪ, ರಾಹುಲ್ ಹುಲಿಮನಿ, ಬಸವರಾಜ ಆರ್ ಮಲ್ಪೆ, ಸುರೇಶ್ ಬೋಮ್ಮನ್, ಚಂದ್ರಕಾಂತ ಛಲವಾದಿ, ರಣಧೀರ ಹೊಸಮನಿ, ಶಿಲ್ಪ ಆರ್. ಹುಲಿಮನಿ, ಮಂಜುಳಾ ಸುರಪುರ, ಪ್ರೀಯಾದರ್ಶಿನಿ ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

Tags: AmbedkarSavitribai PhuleYadgirಅಂಬೇಡ್ಕರ್ಯಾದಗಿರಿಸಂವಿಧಾನ ಅರಿವಿನ ಯಾನಸಾವಿತ್ರಿಬಾಯಿ ಪುಲೆ
Previous Post

ತರಾತುರಿಯಲ್ಲಿ ಸಿಎಎ ಜಾರಿ… ಕೇಂದ್ರದಿಂದ ಜನರ ದಿಕ್ಕು ತಪ್ಪಿಸುವ ಹುನ್ನಾರ: ವೆಲ್‌ಫೇರ್ ಪಾರ್ಟಿ

Next Post

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಆದೇಶ!

Next Post

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗ ಆದೇಶ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ತೇಜಸ್ವಿ ಯಾದವ್ ಆಯ್ಕೆ!

17/11/2025

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡಣೆ!

17/11/2025

ಸೌದಿ ಅರೇಬಿಯಾದಲ್ಲಿ ಬಸ್‌ಗೆ ಬೆಂಕಿ: 42 ಭಾರತೀಯರು ಸಾವು!

17/11/2025

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು: ಸಿದ್ದರಾಮಯ್ಯ

14/11/2025

Recent News

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ತೇಜಸ್ವಿ ಯಾದವ್ ಆಯ್ಕೆ!

17/11/2025

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡಣೆ!

17/11/2025

ಸೌದಿ ಅರೇಬಿಯಾದಲ್ಲಿ ಬಸ್‌ಗೆ ಬೆಂಕಿ: 42 ಭಾರತೀಯರು ಸಾವು!

17/11/2025

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು: ಸಿದ್ದರಾಮಯ್ಯ

14/11/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ತೇಜಸ್ವಿ ಯಾದವ್ ಆಯ್ಕೆ!

17/11/2025

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡಣೆ!

17/11/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS