• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ದೆಹಲಿ ಮದ್ಯ ನೀತಿ ಹಗರಣ: “ಇದು ಸಿಬಿಐ ಕಸ್ಟಡಿಯಲ್ಲ, ಬಿಜೆಪಿ ಕಸ್ಟಡಿ” – ಕವಿತಾ

by Dynamic Leader
15/04/2024
in ದೇಶ
0
0
SHARES
2
VIEWS
Share on FacebookShare on Twitter

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೆಲಂಗಾಣ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಜಾರಿ ಇಲಾಖೆ ಮಾರ್ಚ್ 15 ರಂದು ಬಂಧಿಸಿತ್ತು.

ನಂತರ ಜಾರಿ ಅಧಿಕಾರಿಗಳು ಅವರನ್ನು 10 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆಯ ನಂತರ ದೆಹಲಿಯ ತಿಹಾರ್ ಜೈಲಿನಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಈ ಹಿನ್ನಲೆಯಲ್ಲಿ, ಸದರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕವಿತಾ ಅವರನ್ನು ಇಂದು ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು.

ಆಗ ಅವರ ನ್ಯಾಯಾಂಗ ಬಂಧನವನ್ನು ಇದೇ ಏಪ್ರಿಲ್ 23 ರವರೆಗೆ ವಿಸ್ತರಿಸಿ ನ್ಯಾಯಾಲಯವು ಆದೇಶಿಸಿತು. ಏತ್ಮದ್ಯೆ, ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಕಾವಿತಾ, “ಇದು ಸಿಬಿಐ ಕಸ್ಟಡಿಯಲ್ಲ, ಬಿಜೆಪಿ ಕಸ್ಟಡಿ. ಬಿಜೆಪಿ ಹೊರಗೆ ಏನು ಮಾತನಾಡುತ್ತಿದೆಯೋ ಅದನ್ನೇ ಸಿಬಿಐ ಒಳಗೆ ಕೇಳುತ್ತಿದೆ. 2 ವರ್ಷಗಳಿಂದ ಮತೆ ಮತ್ತೆ ಕೇಳುತ್ತಿದೆ, ಹೊಸದು ಏನು ಇಲ್ಲ”. ಎಂದು ಹೇಳಿದರು.     

Tags: BRSDelhi Liquor Policy ScamK.KavithaTelanganaಅಕ್ರಮ ಹಣ ವರ್ಗಾವಣೆಕವಿತಾಚಂದ್ರಶೇಖರ ರಾವ್ತಿಹಾರ್ ಜೈಲ್ತೆಲಂಗಾಣದೆಹಲಿ ಮದ್ಯ ನೀತಿ ಹಗರಣದೆಹಲಿ ರೋಸ್ ಅವೆನ್ಯೂ ನ್ಯಾಯಾಲಯಬಿ.ಆರ್.ಎಸ್ಬಿಜೆಪಿಮದ್ಯ ನೀತಿ ಹಗರಣಸಿಬಿಐ ಕಸ್ಟಡಿ
Previous Post

Patanjali Case: ನಮಗೆ ಏನೂ ತಿಳಿದಿಲ್ಲ ಎಂದು ಭಾವಿಸಬೇಡಿ; ಕ್ಷಮಾಪಣೆಯನ್ನು ಒಪ್ಪಲು ಸಾಧ್ಯವಿಲ್ಲ! – ಸುಪ್ರೀಂ ಕೋರ್ಟ್

Next Post

370/400: ಮೋದಿ ಹೇಳುವ ಯಶಸ್ಸಿನ ಪ್ರಮಾಣ – ಉತ್ತರ ರಾಜ್ಯದ ಮತಗಳು ಈ ಬಾರಿ ಕೈ ಕೊಡುತ್ತವೆಯೇ?!

Next Post

370/400: ಮೋದಿ ಹೇಳುವ ಯಶಸ್ಸಿನ ಪ್ರಮಾಣ - ಉತ್ತರ ರಾಜ್ಯದ ಮತಗಳು ಈ ಬಾರಿ ಕೈ ಕೊಡುತ್ತವೆಯೇ?!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025
edit post

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡುವ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ತರಬೇಕೆಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಭರವಸೆ ಈಡೇರಿಸಬೇಕು: ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಕೋರಿ ಪ್ರಧಾನಿಗೆ ರಾಹುಲ್ ಪತ್ರ

16/07/2025
edit post
ಟಿಬೆಟ್ ನ ಮಕ್ಕಳು ಮತ್ತು ಹುಡುಗರನ್ನು ಚೀನಾ ಆಕ್ರಮಿತ ಪ್ರದೇಶದಲ್ಲಿ ಚೀನಿಯರು ನಡೆಸುವ ಬೋರ್ಡಿಂಗ್ ಶಾಲೆಗೆ ಬಲವಂತವಾಗಿ ಸೇರಿಸಲಾಗುತ್ತಿದೆ.

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

12/07/2025
edit post
ಗುಜರಾತ್ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ.

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

11/07/2025
edit post
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

10/07/2025

Recent News

edit post
ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡುವ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ತರಬೇಕೆಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಭರವಸೆ ಈಡೇರಿಸಬೇಕು: ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಕೋರಿ ಪ್ರಧಾನಿಗೆ ರಾಹುಲ್ ಪತ್ರ

16/07/2025
edit post
ಟಿಬೆಟ್ ನ ಮಕ್ಕಳು ಮತ್ತು ಹುಡುಗರನ್ನು ಚೀನಾ ಆಕ್ರಮಿತ ಪ್ರದೇಶದಲ್ಲಿ ಚೀನಿಯರು ನಡೆಸುವ ಬೋರ್ಡಿಂಗ್ ಶಾಲೆಗೆ ಬಲವಂತವಾಗಿ ಸೇರಿಸಲಾಗುತ್ತಿದೆ.

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

12/07/2025
edit post
ಗುಜರಾತ್ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ.

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

11/07/2025
edit post
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

10/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡುವ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ತರಬೇಕೆಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಭರವಸೆ ಈಡೇರಿಸಬೇಕು: ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಕೋರಿ ಪ್ರಧಾನಿಗೆ ರಾಹುಲ್ ಪತ್ರ

16/07/2025
ಟಿಬೆಟ್ ನ ಮಕ್ಕಳು ಮತ್ತು ಹುಡುಗರನ್ನು ಚೀನಾ ಆಕ್ರಮಿತ ಪ್ರದೇಶದಲ್ಲಿ ಚೀನಿಯರು ನಡೆಸುವ ಬೋರ್ಡಿಂಗ್ ಶಾಲೆಗೆ ಬಲವಂತವಾಗಿ ಸೇರಿಸಲಾಗುತ್ತಿದೆ.

ಸಂಸ್ಕೃತಿಯನ್ನು ನಾಶಮಾಡಲು ಟಿಬೆಟಿಯನ್ ಮಕ್ಕಳನ್ನು ಚೀನಾದ ಶಾಲೆಗಳಿಗೆ ಬಲವಂತವಾಗಿ ಸೇರಿಸಲಾಗುತ್ತಿದೆ!

12/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS