• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

Election Campaign: ಮೋದಿ Vs ರಾಹುಲ್… ಮಾತಿನ ಸಮರ!

by Dynamic Leader
25/04/2024
in ರಾಜಕೀಯ
0
Election Campaign: ಮೋದಿ Vs ರಾಹುಲ್… ಮಾತಿನ ಸಮರ!
0
SHARES
0
VIEWS
Share on FacebookShare on Twitter

“ಮೋದಿಯವರು 16 ಲಕ್ಷ ಕೋಟಿ ರೂಪಾಯಿಗಳಷ್ಟು ಜನರ ಹಣವನ್ನು 5 ಶ್ರೀಮಂತರಿಗೆ ನೀಡಿದ್ದಾರೆ. ಅದರಲ್ಲಿ ಒಂದಿಷ್ಟು ಹಣ ಪಡೆದು ಶೇ.90ರಷ್ಟು ಜನರಿಗೆ ನೀಡುತ್ತೇವೆ.” – ರಾಹುಲ್ ಗಾಂಧಿ 

ಪ್ರಧಾನಿ ಮೋದಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಜನರ ಆಸ್ತಿ ಕಿತ್ತುಕೊಳ್ಳುತ್ತಿದೆ ಎಂದು ನಿರಂತರವಾಗಿ ಆರೋಪ ಮಾಡುತ್ತಿದ್ದಾರೆ. ಈ ಆರೋಪಗಳನ್ನು ಮತ್ತು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಪ್ರತಿಕ್ರಿಯೆಯನ್ನು ನೋಡೋಣ.

ಛತ್ತೀಸ್‌ಗಢದ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,

“ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಿ, ಅದನ್ನು ಕಿತ್ತುಕೊಂಡು ಕಾಂಗ್ರೆಸ್‌ ತನ್ನ ಬೆಂಬಲಿಗರಿಗೆ ನೀಡಲಿದೆ. ಅಂಬೇಡ್ಕರ್ ಅವರು ತಂದಿದ್ದ ಕಾಯಿದೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ನೀಡಲಾದ ಅಧಿಕಾರವನ್ನು ತೆಗೆದುಹಾಕುತ್ತದೆ.” ಎಂದು ಹೇಳಿದರು.

ದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ,

“ಯಾವುದೇ ಅಧಿಕಾರ ಸ್ಥಾನದಲ್ಲಿ ಪರಿಶಿಷ್ಟ ಜಾತಿ ಅಥವಾ ಪಂಗಡವಿಲ್ಲ. ಉನ್ನತ ಹುದ್ದೆಯಲ್ಲೂ ಅವರಿಲ್ಲ. ಮಾಧ್ಯಮಗಳಲ್ಲಿ, ಆಸ್ಪತ್ರೆಗಳಲ್ಲಿ, ದೊಡ್ಡ ಕಂಪನಿಗಳಲ್ಲಿ ಎಲ್ಲಿ ನೋಡಿದರೂ ಅವರು ಕಾಣುವುದಿಲ್ಲ. ಅಂದರೆ ಶೇಕಡ 90ರಷ್ಟು ಮಂದಿ ಇಲ್ಲ.” ಎಂದರು.

ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,

“ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರುವಂತೆ, ದೇಶದ ಪ್ರತೊಯೊಂದು ಮನೆಯನ್ನು, ಅಲಮಾರಿಯನ್ನು, ಪ್ರತಿಯೊಬ್ಬ ವ್ಯಕ್ತಿಯನ್ನು ಎಕ್ಸ್-ರೇ ಮಾಡಿ ಅವರು ಹೊಂದಿರುವ ಅಲ್ಪ ಸ್ವಲ್ಪ ಆಸ್ತಿಯ ಮೇಲೂ ಕಾಂಗ್ರೆಸ್ ತೆರಿಗೆ ವಿಧಿಸುತ್ತದೆ.”

ರಾಹುಲ್ ಗಾಂಧಿ:
“ನಮ್ಮ ಚುನಾವಣಾ ಪ್ರಣಾಳಿಕೆಯನ್ನು ಒಮ್ಮೆ ಚೆನ್ನಾಗಿ ನೋಡಿ. ಇದು ಒಳ್ಳೆಯದು ಎಂದು ನಿಮಗೆ ಅನಿಸುತ್ತದೆ. ಅದರಲ್ಲಿ ಎಕ್ಸ್-ರೇ ಇದೆ. ಅದು ಏನಂದರೆ, ಮೋದಿಯವರು 16 ಲಕ್ಷ ಕೋಟಿ ರೂಪಾಯಿಗಳಷ್ಟು ಜನರ ಹಣವನ್ನು 5 ಶ್ರೀಮಂತರಿಗೆ ನೀಡಿದ್ದಾರೆ. ಅದರಲ್ಲಿ ಒಂದಿಷ್ಟು ಹಣ ಪಡೆದು ಶೇ.90ರಷ್ಟು ಜನರಿಗೆ ನೀಡುತ್ತೇವೆ.”

ನರೇಂದ್ರ ಮೋದಿ:
“ನೀವು ಕಷ್ಟಪಟ್ಟು ಸಂಪಾದಿಸಿದ ಸಂಪತ್ತನ್ನು ನಿಮ್ಮ ಮಕ್ಕಳು ಅನುಭವಿಸಲು ಸಾಧ್ಯವಾಗುವುದಿಲ್ಲ. ಕಾಂಗ್ರೆಸ್ ಅದನ್ನು ಕಸಿದುಕೊಳ್ಳುತ್ತದೆ. ಭ್ರಷ್ಟಾಚಾರವೂ ಮಾಡುತ್ತದೆ. ಭ್ರಷ್ಟಾಚಾರವೇ ಕಾಂಗ್ರೆಸ್ ಮಂತ್ರ. ಅವರು ಸತ್ತರೂ ಅಥವಾ ಬದುಕಿದ್ದರೂ ಅದನ್ನು ಮಾಡುತ್ತಾರೆ.”

ರಾಹುಲ್ ಗಾಂಧಿ:
“ನಾನು ನಿಮಗೆ ಮೊದಲು ಹೇಳಿದಂತೆ, ಕಾಂಗ್ರೆಸ್ ಪ್ರಣಾಳಿಕೆ ರಾಜಕೀಯಕ್ಕಾಗಿ ಅಲ್ಲ. ಅದೇ ನಮ್ಮ ಜೀವನದ ಗುರಿ. ಇದು ನಮ್ಮ ಗ್ಯಾರಂಟಿ. ನೀವು ಬರೆದಿಟ್ಟುಕೊಳ್ಳಿ. ನಾವು ಇದನ್ನು ಸಾಧಿಸುತ್ತೇವೆ.”

ಹೀಗೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಮಾತಿನ ಸಮರದಲ್ಲಿ ತೊಡಗಿದ್ದಾರೆ.

Tags: BJpCongressElection CampaignGeneral Election 2024ModiModi Vs RahulParliament Election 2024ಎಕ್ಸ್-ರೇಕಾಂಗ್ರೆಸ್ಕಾಂಗ್ರೆಸ್ ಪ್ರಣಾಳಿಕೆಚುನಾವಣಾ ಪ್ರಚಾರಬಿಜೆಪಿಮೋದಿಮೋದಿ Vs ರಾಹುಲ್ಸಂಸತ್ ಚುನಾವಣೆ 2024
Previous Post

Cartoon: ಮಂಗ ಮನಸ್ಸು…!

Next Post

ಧಾರ್ಮಿಕ ಭಾವನೆ ಕೆರಳಿಸುವ ಭಾಷಣ: ಪ್ರಧಾನಿ ಮೋದಿ ವಿರುದ್ಧ ತಮಿಳುನಾಡಿನಲ್ಲಿ ಕೇಸ್!

Dynamic Leader

Next Post
ಚುನಾವಣಾ ಪ್ರಚಾರದಲ್ಲಿ ಆಸಕ್ತಿ ತೋರಿಸದ ಪ್ರಧಾನಿ ಮೋದಿ: ಸೋಲು ಖಚಿತ ಎಂಬ ಗುಪ್ತಚರ ವರದಿಯೇ ಕಾರಣ?

ಧಾರ್ಮಿಕ ಭಾವನೆ ಕೆರಳಿಸುವ ಭಾಷಣ: ಪ್ರಧಾನಿ ಮೋದಿ ವಿರುದ್ಧ ತಮಿಳುನಾಡಿನಲ್ಲಿ ಕೇಸ್!

Stay Connected test

  • 23.9k Followers
  • 99 Subscribers
  • Trending
  • Comments
  • Latest
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025

Recent News

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

ಭಯೋತ್ಪಾದಕರ ಸಹೋದರಿ: ಬಿಜೆಪಿಗರ ಮನಸ್ಸಿನಲ್ಲಿ ಫ್ಯಾಸಿಸ್ಟ್ ಭಯೋತ್ಪಾದನೆ ಹರಡಿದೆ – ತಮಿಮುನ್ ಅನ್ಸಾರಿ

14/05/2025
ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಾಲಕಿ ಖುಷಿ ಅವರ ಪೋಷಕರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

14/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

ಭಾರತದಲ್ಲಿ ಆಪಲ್ ಹೂಡಿಕೆಗೆ ಡೊನಾಲ್ಡ್ ಟ್ರಂಪ್ ವಿರೋಧ!

15/05/2025
ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

ಗಡುವು ವಿಧಿಸಿದ ಸುಪ್ರೀಂ ಕೋರ್ಟ್: 14 ಪ್ರಶ್ನೆಗಳನ್ನು ಎತ್ತಿದ ರಾಷ್ಟ್ರಪತಿ!

15/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS