• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ದಿ ಹಿಂದೂ: ಪ್ರಧಾನಿ ಭಾಷಣದಲ್ಲಿ ಸತ್ಯಾಂಶವಿಲ್ಲ ಎಂಬುದನ್ನು ಜನರು ಅರಿತುಕೊಂಡಿದ್ದಾರೆ – ಸೀತಾರಾಂ ಯೆಚೂರಿ

by Dynamic Leader
19/05/2024
in ರಾಜಕೀಯ
0
0
SHARES
0
VIEWS
Share on FacebookShare on Twitter

‘ದಿ ಹಿಂದೂ’ ದಿನಪತ್ರಿಕೆಗೆ ಭಾರತೀಯ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನೀಡಿದ ಸಂದರ್ಶನ.

ಪ್ರಧಾನಿಯವರ ಚುನಾವಣಾ ಭಾಷಣಗಳಲ್ಲಿ ಸತ್ಯಾಂಶವಿಲ್ಲ ಎಂಬುದು ಜನರಿಗೆ ಚೆನ್ನಾಗಿ ತಿಳಿದಿದೆ ಎಂದು ಭಾರತೀಯ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ‘ದಿ ಹಿಂದೂ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ‘ದಿ ಹಿಂದೂ’ ಪತ್ರಕರ್ತ ಸಂದೀಪ್ ಭೂಕನ್ ಕೇಳಿದ ಪ್ರಶ್ನೆಗಳು ಹಾಗೂ ಸೀತಾರಾಂ ಯೆಚೂರಿ ಅವರ ಉತ್ತರ ಹೀಗಿದೆ:

ಪ್ರಶ್ನೆ: ಲೋಕಸಭೆ ಚುನಾವಣೆಯ ಮೊದಲ ನಾಲ್ಕು ಹಂತದ ಮತದಾನ ಮುಗಿದಿದ್ದು, ಇದುವರೆಗಿನ ಚುನಾವಣೆಗಳು ತಮ್ಮ ಪರವಾಗಿವೆ ಎಂದು ಪ್ರತಿಪಕ್ಷಗಳು ಬಹಳ ಉತ್ಸುಕವಾಗಿವೆ. ಅವರು ಹೀಗೆ ಹೇಳಲು ಆಧಾರವೇನು?

ಸೀತಾರಾಂ ಯೆಚೂರಿ: ಕಳೆದೆರಡು ಚುನಾವಣೆಗಳಲ್ಲಿ ಇದ್ದಷ್ಟು ಜನರಲ್ಲಿ ಬಿಜೆಪಿ ಪರ ಒಲವು ಇಲ್ಲದಿರುವುದೇ ಇದಕ್ಕೆ ಕಾರಣ. ಇದು ಮೊದಲ ಸಂಕೇತವಾಗಿದೆ. ಎರಡನೆಯದಾಗಿ, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ ಬಿಜೆಪಿಯವರು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡದೇ ಅವರ ಗಮನವನ್ನು ಬೇರೆಡೆಗೆ ಸೆಳೆಯಲು ಏನನ್ನೋ ಹೇಳುತ್ತಿದ್ದಾರೆ. ಅದಕ್ಕೆ ಜನರು ಮರುಳಾಗುತ್ತಿಲ್ಲ.

ಅವರು ನಿಮ್ಮ (ಹಿಂದೂಗಳ) ಆಸ್ತಿಯನ್ನು ಕಸಿದು ಮುಸ್ಲಿಮರಿಗೆ ಕೊಡುತ್ತಾರೆ… ಅವರು ನಿಮ್ಮ ಮೀಸಲಾತಿಯನ್ನು ಕಸಿದು ಮುಸ್ಲಿಮರಿಗೆ ನೀಡುತ್ತಾರೆ… ಅವರು ನಿಮ್ಮ ಮಾಂಗಲ್ಯವನ್ನೂ ಕಿತ್ತುಕೊಳ್ಳುತ್ತಾರೆ ಎಂದು ಹೇಳಿದ್ದನ್ನು ಜನ ವಿಚಿತ್ರವಾಗಿ ಮತ್ತು ತಮಾಷೆಯಾಗಿ ಕಂಡರು.

ಬೆಲೆ ಏರಿಕೆ, ಜೀವನೋಪಾಯದ ಸಮಸ್ಯೆ ಹಾಗೂ ದಿನನಿತ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಿಜೆಪಿ ಏನಾದರೂ ಮಾತನಾಡುತ್ತದೆಯೇ ಎಂದು ಜನರು ನಿರೀಕ್ಷಿಸುತ್ತಿದ್ದಾರೆ. ಇಂದು ದೇಶದ 90% ಜನರು ಬದುಕಲು ಸಾಲ ಮಾಡುತ್ತಿದ್ದಾರೆ ಎಂದು ನೀವು ಊಹಿಸಬಲ್ಲಿರಾ? ಕೌಟುಂಬಿಕ ಉಳಿತಾಯವು ಹಿಂದೆಂದೂ ಇಲ್ಲದಂತೆ ಕಡಿಮೆಯಾಗಿದೆ. ಅದೇ ರೀತಿ ಪ್ರತಿ ಕುಟುಂಬವು ತೆಗೆದುಕೊಂಡ ಸಾಲವೂ ಸಹ ಹಿಂದೆಂದೂ ಇಲ್ಲದಂತೆ ಹೆಚ್ಚಾಗಿರುತ್ತದೆ. ಇವುಗಳೇ ಇಂದಿನ ನಿಜವಾದ ಸಮಸ್ಯೆಗಳಾಗಿವೆ.

ಈ ವಿಷಯಗಳ ಬಗ್ಗೆ ಪ್ರಧಾನಿಯಾಗಲೀ ಅಥವಾ ಬಿಜೆಪಿಯಾಗಲೀ ಮಾತನಾಡುತ್ತಿಲ್ಲ. ಹೀಗಾಗಿ ಅವರು ಯಾವುದೇ ಜನರ ಸಮಸ್ಯೆಗಳ ಬಗ್ಗೆ ಮಾತನಾಡದೇ ಇರುವುದು ವಿರೋಧ ಪಕ್ಷಗಳಿಗೆ ನೆರವಾಗುತ್ತಿದೆ. ಇಂಡಿಯಾ ಮೈತ್ರಿಕೂಟಕ್ಕೆ ಸೇರಿದ ಪಕ್ಷಗಳು ತಮ್ಮ ಪ್ರಚಾರದ ಸಮಯದಲ್ಲಿ ಜನರ ಸಮಸ್ಯೆಗಳನ್ನು ಎತ್ತಿ ಹೇಳುವ ಮೂಲಕ ಆಳವಾದ ರೀತಿಯಲ್ಲಿ ಜನರಿಗೆ ಹತ್ತಿರವಾಗುತ್ತಿದ್ದಾರೆ.

ಪ್ರಶ್ನೆ: ಪ್ರತಿಪಕ್ಷಗಳ ಪ್ರಕಾರ ಈಗ ಪರಿಸ್ಥಿತಿ ಬದಲಾಗಿರುವ ರಾಜ್ಯಗಳು ಯಾವುವು?

ಸೀತಾರಾಂ ಯೆಚೂರಿ: ಹಲವು ರಾಜ್ಯಗಳಲ್ಲಿ ಬಿಜೆಪಿ ಸಂಖ್ಯಾಬಲ ಕುಸಿಯಲಿದೆ. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಗೆಲ್ಲಲು ಶತಾಯಗತಾಯ ಪ್ರಯತ್ನಿಸಿದೆ. ಆದರೂ ಅವರು ಅಲ್ಲಿ ಗೆಲ್ಲಲು ಸಾಧ್ಯವಿಲ್ಲ. ಅವರ ಸಂಖ್ಯೆ ಕಡಿಮೆಯಾಗುತ್ತದೆ. ಅದೇ ರೀತಿ ಮಹಾರಾಷ್ಟ್ರದಲ್ಲೂ ಸೋಲನ್ನು ಎದುರಿಸಲಿದ್ದಾರೆ. ಗುಜರಾತಿನಲ್ಲೂ ಮೊದಲಿನಂತೆ ಗೆಲ್ಲಲು ಸಾಧ್ಯವಿಲ್ಲ. ಅಲ್ಲಿ ಸೋಲು ಅನುಭವಿಸುತ್ತಾರೆ. ರಾಜಸ್ಥಾನದಲ್ಲೂ ಅವರು ಸೋಲುವುದು ಖಚಿತ.

ಹರಿಯಾಣದಲ್ಲಿ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದರಿಂದ ಇಂಡಿಯಾ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುತ್ತದೆ. ಉತ್ತರ ಪ್ರದೇಶದಲ್ಲಿಯೂ ಬಿಜೆಪಿ ಸೋಲುತ್ತದೆ. ಬಿಹಾರದಲ್ಲಿ ಸಹಜವಾಗಿಯೇ ಅವರು ಮೊದಲು ಪಡೆದಷ್ಟು ಸ್ಥಾನಗಳನ್ನು ಈ ಬಾರಿ ಪಡೆಯಲು ಸಾಧ್ಯವಿಲ್ಲ. ಈಶಾನ್ಯ ರಾಜ್ಯಗಳಲ್ಲಿಯೂ ಸಹ ಈ ಹಿಂದೆ ಪಡೆದಷ್ಟು ಸ್ಥಾನಗಳನ್ನು ಈ ಬಾರಿ ಪಡೆಯಲು ಆಗದು. ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಲಾಭವಾಗುವುದಿಲ್ಲ ಎಂದು ಹೇಳಿದ್ದಾರೆ.

Tags: CPIINDIA AllianceSitaram YechuryThe Hinduಇಂಡಿಯಾ ಮೈತ್ರಿಕೂಟದಿ ಹಿಂದೂಭಾರತೀಯ ಕಮ್ಯುನಿಸ್ಟ್ ಪಕ್ಷಮಾಂಗಲ್ಯಮುಸ್ಲಿಂ ಮೀಸಲಾತಿಸಂದರ್ಶನಸಂಸತ್ ಚುನಾವಣೆ 2024ಸಿಪಿಐಸೀತಾರಾಂ ಯೆಚೂರಿ
Previous Post

ಹರಿದುಬಂದ ಜನಸಾಗರ: ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಹೆಚ್ಚುತ್ತಿರುವ ಬೆಂಬಲ – ಆಘಾತಕ್ಕೆ ಒಳಗಾದ ಬಿಜೆಪಿ!

Next Post

ಹಿಂದೂ ದೇವಾಲಯವನ್ನು ಕೆಡವಿ ಅಟಾಲಾ ಮಸೀದಿಯನ್ನು ನಿರ್ಮಿಸಲಾಗಿದೆಯೇ? – ಏನಿದು ಹೊಸ ಪ್ರಕರಣ?

Dynamic Leader

Next Post

ಹಿಂದೂ ದೇವಾಲಯವನ್ನು ಕೆಡವಿ ಅಟಾಲಾ ಮಸೀದಿಯನ್ನು ನಿರ್ಮಿಸಲಾಗಿದೆಯೇ? - ಏನಿದು ಹೊಸ ಪ್ರಕರಣ?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS