• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

ಗಾಜಾದಲ್ಲಿ ನಿರುದ್ಯೋಗವು ಶೇ.80ರ ಸಮೀಪದಲ್ಲಿದೆ: ಜನರು ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದಾರೆ!

by Dynamic Leader
08/06/2024
in ವಿದೇಶ
0
0
SHARES
0
VIEWS
Share on FacebookShare on Twitter

ಟೆಲ್ ಅವೀವ್: ನಿನ್ನೆ (ಶುಕ್ರವಾರ) ಮುಂಜಾನೆಯಿಂದ ಸೆಂಟ್ರಲ್ ಗಾಜಾದಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಪ್ಯಾಲೆಸ್ಟೀನಿಯರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ಇಂಟರ್ನ್ಯಾಷನಲ್ ಲೇಬರ್ ಆರ್ಗನೈಸೇಶನ್ (ILO) ಗಾಜಾದಲ್ಲಿ ನಿರುದ್ಯೋಗವು ಶೇ.80 ರನ್ನು ಸಮೀಪಿಸುತ್ತಿದೆ ಎಂದು ವರದಿ ಮಾಡಿದೆ.

ಹಮಾಸ್ ಜೊತೆ ಇಸ್ರೇಲ್ ನ ಯುದ್ಧ ಮುಂದುವರಿದಿದ್ದು, ವಿಶ್ವ ನಾಯಕರು ಕದನ ವಿರಾಮಕ್ಕೆ ಕರೆ ನೀಡಿದ್ದಾರೆ. ಆದರೆ ಇಸ್ರೇಲ್ ಅದಕ್ಕೆ ಕಿವಿಗೊಡದೆ ಕಣ್ಣುಮುಚ್ಚಿ ದಾಳಿ ನಡೆಸುತ್ತಿದೆ. ನಿನ್ನೆ ಗಾಜಾದಲ್ಲಿ ವಿಶ್ವಸಂಸ್ಥೆ ನಡೆಸುತ್ತಿರುವ ಶಾಲೆಯೊಂದರ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 40 ಪ್ಯಾಲೆಸ್ಟೀನಿಯರು ಸಾವನ್ನಪ್ಪಿದ್ದಾರೆ.

ಇದರ ಬೆನ್ನಲ್ಲೇ ನಿನ್ನೆ (ಶುಕ್ರವಾರ) ಮುಂಜಾನೆಯಿಂದ ಸೆಂಟ್ರಲ್ ಗಾಜಾದಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 15 ಪ್ಯಾಲೆಸ್ಟೀನಿಯರು ಸಾವನ್ನಪ್ಪಿದ್ದಾರೆ. ಅಲ್ಲದೆ, ಕಳೆದ 24 ಗಂಟೆಗಳಲ್ಲಿ 77 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಮತ್ತು 221 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಜಾಗತಿಕವಾಗಿ ಕದನ ವಿರಾಮ ಒಪ್ಪಂದವನ್ನು ಜಾರಿಗೆ ತರಲು ಒತ್ತಡ ಹೆಚ್ಚುತ್ತಲೇ ಇದ್ದು, ಇತ್ತೀಚಿನ ಕದನ ವಿರಾಮ ಪ್ರಸ್ತಾವನೆಗೆ ಹಮಾಸ್ ಪ್ರತಿಕ್ರಿಯಿಸುವ ನಿರೀಕ್ಷೆಯಿದೆ ಎಂದು ಈಜಿಪ್ಟ್ ಮತ್ತು ಕಟಾರ್ ನ ಮಧ್ಯಸ್ಥರು ಹೇಳುತ್ತಿದ್ದಾರೆ.

ಏತನ್ಮಧ್ಯೆ, ಇಂಟರ್ನ್ಯಾಷನಲ್ ಲೇಬರ್ ಆರ್ಗನೈಸೇಶನ್ (ILO) ಗಾಜಾದಲ್ಲಿ ನಿರುದ್ಯೋಗವು ಶೇ.80 ರಷ್ಟು ಸಮೀಪಿಸುತ್ತಿದೆ ಎಂದು ಹೇಳಿದೆ. ಅದೇ ಸಮಯದಲ್ಲಿ, ಆಕ್ರಮಿತ ಪಶ್ಚಿಮ ದಂಡೆಯಲ್ಲಿ (West Bank) ನಿರುದ್ಯೋಗವು ಸುಮಾರು ಶೇ.32 ರಷ್ಟು ತಲುಪಿದೆ. ಜೊತೆಗೆ ಆ ಭಾಗದ ಜನರು ವೇತನ ಕೊರತೆ ಎಂಬ ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ. ಹೀಗಾಗಿ, ಗಾಜಾ ಜನರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದಾರೆ.

ಅಕ್ಟೋಬರ್ 7 ರಿಂದ ಇಲ್ಲಿಯವರೆಗೆ ಗಾಜಾ ಮೇಲೆ ಇಸ್ರೇಲ್ ನಡೆಸಿರುವ ದಾಳಿಯಲ್ಲಿ 36,731 ಜನರು ಕೊಲ್ಲಲ್ಪಟ್ಟಿದ್ದಾರೆ. ಅಲ್ಲದೇ 83,530 ಮಂದಿ ಗಾಯಗೊಂಡಿದ್ದಾರೆ. ಹಮಾಸ್ ದಾಳಿಗಳಿಂದ ಇಸ್ರೇಲ್ ನಲ್ಲಿ ಸತ್ತವರ ಸಂಖ್ಯೆ 1,139 ಆಗಿರುವುದು ಗಮನಾರ್ಹ.

Tags: GazaHamasIsraelIsrael Palestine Warಇಸ್ರೇಲಿ ಪ್ಯಾಲೆಸ್ತೀನ್ ಯುದ್ಧಇಸ್ರೇಲ್ಗಾಂಜಾಹಮಾಸ್
Previous Post

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲಿ ‘ಧಯವಾದ್ ಯಾತ್ರೆ’ಯನ್ನು ಯೋಜಿಸಿದ ಕಾಂಗ್ರೆಸ್!

Next Post

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಮರು ಆಯ್ಕೆ!

Dynamic Leader

Next Post

ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಮರು ಆಯ್ಕೆ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS