• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಬೆಂಗಳೂರಿನಲ್ಲಿ ಇಂದು ಡಾ.ಬಾಬು ಜಗಜೀವನ ರಾಮ್ ಭವನ ಹಾಗೂ ಸಂಶೋಧನಾ ಸಂಸ್ಥೆಯ ಉದ್ಘಾಟನೆ!

by Dynamic Leader
13/07/2024
in ರಾಜ್ಯ
0
0
SHARES
1
VIEWS
Share on FacebookShare on Twitter

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಸುಮನಹಳ್ಳಿ ಸರ್ಕಲ್ ಸಮೀಪದ ನಿರಾಶ್ರಿತರ ಪರಿಹಾರ ಕೇಂದ್ರದ ಬಳಿ ನೂತನವಾಗಿ ನಿರ್ಮಿಸಿದ ಡಾ.ಬಾಬು ಜಗಜೀವನ ರಾಮ್ ಭವನ ಹಾಗೂ ಸಂಶೋಧನಾ ಸಂಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ಈ ಉದ್ಘಾಟನಾ ಸಮಾರಂಭಕ್ಕೆ “ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ, ನಾವು ನೀವು ಎಲ್ಲರೂ ಜೊತೆಗೂಡಿ ಹಸಿರು ಕ್ರಾಂತಿಯ ಹರಿಕಾರ, ಕಾರ್ಮಿಕ ವರ್ಗದ ಹಿತಚಿಂತಕ, ರಾಷ್ಟ್ರದ ಹೆಮ್ಮೆಯ ಉಪಪ್ರಧಾನಿಯಾಗಿದ್ದ ಬಾಬು ಜಗಜೀವನ ರಾಮ್ ಅವರನ್ನು ಈ ಮೂಲಕ ಸ್ಮರಿಸಿ, ಗೌರವಿಸೋಣ” ಎಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಆಹ್ವಾನ ನೀಡಿದ್ದಾರೆ.

ಬೆಳಿಗ್ಗೆ 11 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭವನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉಪಸ್ಥಿತರಿರುತ್ತಾರೆ. ಲೋಕಸಭೆಯ ಮಾಜಿ ಸ್ಪೀಕರ್ ಶ್ರೀಮತಿ ಮೀರಾಕುಮಾರ್ ಅವರು ಗೌರವಾನ್ವಿತ ಆಹ್ವಾನಿತರಾಗಿ ಭಾಗವಹಿಸಲಿರುವ ಈ ಕಾರ್ಯಕ್ರಮಕ್ಕೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

Tags: Babu JagajeevanramBabu Jagajeevanram Bhavan and Research InstituteBangaloreInnagurationSiddaramaiahSumanahalli Circleಉದ್ಘಾಟನೆಡಾ.ಬಾಬು ಜಗಜೀವನ ರಾಮ್ ಭವನ ಹಾಗೂ ಸಂಶೋಧನಾ ಸಂಸ್ಥೆಬಾಬು ಜಗಜೀವನರಾಮ್ಬೆಂಗಳೂರುಸಿದ್ದರಾಮಯ್ಯಸುಮನಹಳ್ಳಿ ಸರ್ಕಲ್
Previous Post

ಇಂದು ಮುಂಬೈಗೆ ಪ್ರಧಾನಿ ನರೇಂದ್ರ ಮೋದಿ: 29,000 ಕೋಟಿ ರೂ.ಗಳ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ!

Next Post

ಪವರ್ ಟಿವಿ ಮತ್ತೆ ಆರಂಭವಾಗಲಿ: ಇದು ಕೇವಲ ಪವರ್ ಟಿವಿಗೆ ಸಂದ ಜಯವಲ್ಲ, ಮಾಧ್ಯಮ ಲೋಕಕ್ಕೆ ಸಂದ ಜಯ! – ಕರ್ನಾಟಕ ರಾಜ್ಯ ವೃತ್ತಿನಿರತ ಪತ್ರಕರ್ತರ ಸಂಘ

Next Post

ಪವರ್ ಟಿವಿ ಮತ್ತೆ ಆರಂಭವಾಗಲಿ: ಇದು ಕೇವಲ ಪವರ್ ಟಿವಿಗೆ ಸಂದ ಜಯವಲ್ಲ, ಮಾಧ್ಯಮ ಲೋಕಕ್ಕೆ ಸಂದ ಜಯ! - ಕರ್ನಾಟಕ ರಾಜ್ಯ ವೃತ್ತಿನಿರತ ಪತ್ರಕರ್ತರ ಸಂಘ

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
edit post

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025

Recent News

edit post

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025
edit post

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
edit post

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
edit post

ಬಿಹಾರಕ್ಕೆ ಘೋಷಿಸಲಾದ 12,000 ವಿಶೇಷ ರೈಲುಗಳು ಎಲ್ಲಿವೆ? ರಾಹುಲ್ ಗಾಂಧಿ

25/10/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ನರೇಂದ್ರ ಮೋದಿ ಒಬ್ಬ ಹೇಡಿ… ಅವರಿಗೆ ಅಮೆರಿಕ ಅಧ್ಯಕ್ಷರನ್ನು ಎದುರಿಸುವ ದೂರದೃಷ್ಟಿ ಅಥವಾ ಸಾಮರ್ಥ್ಯದ ಕೊರತೆಯಿದೆ” – ರಾಹುಲ್ ಗಾಂಧಿ

30/10/2025

ನೇತಾಜಿ ವಿಮಾನ ಅಪಘಾತದಲ್ಲಿ ಸಾವನ್ನಪ್ಪಲಿಲ್ಲ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

30/10/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS