• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

ಟ್ರಂಪ್ ಹತ್ಯೆಗೆ ಇರಾನ್ ಸಂಚು ಎಂದ ಅಮೆರಿಕ: ಆರೋಪ ನಿರಾಧಾರ ಎಂದ ಇರಾನ್!

by Dynamic Leader
17/07/2024
in ವಿದೇಶ
0
0
SHARES
0
VIEWS
Share on FacebookShare on Twitter

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹತ್ಯೆಗೆ ಇರಾನ್ (Iran) ಸಂಚು ರೂಪಿಸಿದೆ ಎಂದು ಅಮೆರಿಕ ಗುಪ್ತಚರ ಇಲಾಖೆ ಆರೋಪಿಸಿದೆ. ಹೀಗಾಗಿ ಟ್ರಂಪ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪರ್ಧಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾದಲ್ಲಿ ಪ್ರಚಾರ ರ‍್ಯಾಲಿಯಲ್ಲಿ ಮಾತನಾಡುತ್ತಿದ್ದಾಗ, ಗುಂಪಿನಲ್ಲಿದ್ದ ಯುವಕನೊಬ್ಬ ಟ್ರಂಪ್ ಮೇಲೆ ಗನ್‌ನಿಂದ ಗುಂಡು ಹಾರಿಸಿದ್ದು, ಅದೃಷ್ಟವಶಾತ್ ಅವರು ಜೀವಂತವಾಗಿ ಪಾರಾಗಿದ್ದಾರೆ. ಕಿವಿಯ ಭಾಗದಲ್ಲಿ ಗಾಯವಾಗಿದೆ.

ಈ ಹಿನ್ನೆಲೆಯಲ್ಲಿ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಇರಾನ್ ಸಂಚು ರೂಪಿಸಿದೆ ಎಂದು ಅಮೆರಿಕ ಗುಪ್ತಚರ ಇಲಾಖೆ ಆರೋಪಿಸಿದೆ. ಕಳೆದ 2020ರಲ್ಲಿ, ಅಮೆರಿಕ ಇರಾನ್‌ನ ಸೇನಾ ಮುಖ್ಯಸ್ಥ ಕಾಸ್ಸೆಮ್ ಸೊಲೈಮಾನಿಯನ್ನು (Qasem Soleimani) ಹತ್ಯೆ ಮಾಡಿತ್ತು. ಆಗ ಅಧ್ಯಕ್ಷರಾಗಿದ್ದ ಟ್ರಂಪ್ ಅವರು ಈ ಆದೇಶವನ್ನು ನೀಡಿದ್ದರು.

ಇದಕ್ಕಾಗಿಯೇ ಇರಾನ್ ಟ್ರಂಪ್ ಅವರನ್ನು ಕೊಲ್ಲಲು ಸಂಚು ರೂಪಿಸುತ್ತಿದೆ. ಅವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಅಮೆರಿಕ ಗುಪ್ತಚರ ಇಲಾಖೆ ಹೇಳಿದೆ. ಹೀಗಾಗಿ ಟ್ರಂಪ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ಕುರಿತು ಮಾತನಾಡಿದ ರಾಷ್ಟ್ರೀಯ ಭದ್ರತಾ ಮಂಡಳಿಯ ವಕ್ತಾರ ಆಡ್ರಿಯನ್ ವ್ಯಾಟ್ಸನ್ (Adrienne Watson), “ಟ್ರಂಪ್ ವಿರುದ್ಧ ಇರಾನ್‌ನ ಬೆದರಿಕೆಗಳನ್ನು ನಾವು ವರ್ಷಗಳಿಂದ ಗಮನಿಸುತ್ತಿದ್ದೇವೆ. ಕಾಸ್ಸೆಮ್ ಸೊಲೈಮಾನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್‌ನ ಪ್ರಯತ್ನಗಳಿಂದ ಬೆದರಿಕೆಗಳಿವೆ” ಎಂದು ಹೇಳಿದ್ದಾರೆ.

“ಟ್ರಂಪ್ ಮೇಲೆ ಗುಂಡು ಹಾರಿಸಿದವನಿಗೂ ನಮಗೂ ಯಾವ ಸಂಬಧವೂ ಇಲ್ಲ. ಅಮೆರಿಕದ ಆರೋಪ ನಿರಾಧಾರ” ಎಂದು ಇರಾನ್ ಹೇಳಿದೆ.

Tags: Adrienne WatsonDonald TrumpIranQasem SoleimaniShooting Attackಅಮೆರಿಕ ಗುಪ್ತಚರ ಇಲಾಖೆಅಮೆರಿಕ ಚುನಾವಣೆಆಡ್ರಿಯನ್ ವ್ಯಾಟ್ಸನ್ಇರಾನ್ಕಾಸ್ಸೆಂ ಸೊಲೈಮಾನಿಡೊನಾಲ್ಡ್ ಟ್ರಂಪ್ಸಂಚುಹತ್ಯೆ
Previous Post

ಅಮೆರಿಕ ಉಪಾಧ್ಯಕ್ಷ ಅಭ್ಯರ್ಥಿ ಜೆಡಿ ವ್ಯಾನ್ಸ್ ತಮ್ಮ ಹಿಂದೂ ಪತ್ನಿಯ ಬಗ್ಗೆ ಹೇಳಿದ್ದೇನು?!

Next Post

ಮುಖ್ಯಮoತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನಿಯೋಗ!

Next Post

ಮುಖ್ಯಮoತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನಿಯೋಗ!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS