• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಬಾರ್‌ಗಳನ್ನು ರಾತ್ರಿ ಒಂದು ಗಂಟೆಯವರೆಗೆ ತೆರೆಯಲು ನೀಡಿರುವ ಅನುಮತಿಯನ್ನು ಸರ್ಕಾರ ಕೂಡಲೇ ಕೈಬಿಡಬೇಕು: ವೆಲ್ಫೇರ್ ಪಾರ್ಟಿ ಆಗ್ರಹ!

by Dynamic Leader
07/08/2024
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಬೆಂಗಳೂರು: ಬ್ರಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ಸ್ಟಾರ್ ಹೋಟೆಲ್‌ಗಳಿಗೆ ಮಧ್ಯರಾತ್ರಿ ಒಂದು ಗಂಟೆಯವರೆಗೆ ತೆರೆಯಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಖಂಡಿಸಿದ್ದಾರೆ.

“ಬಡ ಬೀದಿ ವ್ಯಾಪಾರಿಗಳಿಗೆ ರಾತ್ರಿ ಹತ್ತು ಗಂಟೆಯಾದರೆ ಸಾಕು, ದರ್ಪದಿಂದ ಕಿರುಕುಳ ನೀಡಿ ಬಂದ್ ಮಾಡಿಸುತ್ತಾರೆ. ಮದ್ಯ ವ್ಯಸನಿಗಳಿಂದಲೇ ಅಪರಾಧ ಹೆಚ್ಚಾಗುತ್ತಿದ್ದರೂ ಅದಕ್ಕೆ ಸಮಯ ವಿಸ್ತರಿಸಿ ಇನ್ನಷ್ಟು ಹೆಚ್ಚಿಸಲು ಅನುವು ಮಾಡಿಕೊಡುವ ಸರ್ಕಾರಕ್ಕೆ ಇತ್ತೀಚೆಗೆ ಕುಡುಕರ ಮೇಲೆ ಒಲವು ಹೆಚ್ಚಾದಂತೆ ಕಾಣುತ್ತಿದೆ. ಇತ್ತೀಚೆಗೆ ಸ್ಕಾಚ್ ಗಳ ಬೆಲೆಯಲ್ಲಿ ತೀವ್ರ ಇಳಿಕೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕುಡಿತಕ್ಕೆ ಅವಕಾಶ ಕೊಟ್ಟು ರಾಜ್ಯದ ಶಾಂತಿ ನೆಮ್ಮದಿಯನ್ನು ಹಾಳು ಮಾಡಲು ಸರ್ಕಾರ ಹೊರಟಿದೆಯೇ ಎಂದು ಪ್ರಶ್ನಿಸಿದ ಅವರು,  ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಎಲ್ಲಾ ಅಪರಾಧ ಪ್ರಕ್ರಿಯೆಗಳು ಮದ್ಯ ವ್ಯಸನಿಗಳಿಂದಲೇ ಹೆಚ್ಚಾಗಿ ನಡೆಯುತ್ತದೆ ಎಂಬ ಸಾಮಾನ್ಯ ಪ್ರಜ್ಞೆಯಾದರೂ ಸರಕಾರಕ್ಕೆ ಇರಬೇಡವೇ?  ಇದನ್ನು ತಡೆಗಟ್ಟುವ ಬದಲು ಅದನ್ನು ಸುಗಮಗೊಳಿಸಲು ಹೊರಟಿರುವುದು ಖಂಡನೀಯ.

ಸರ್ಕಾರವು ಕೇವಲ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಮಾಡುವ ಇಂತಹ ನಡೆಯನ್ನು ನಮ್ಮ ವೆಲ್ಫೇರ್ ಪಾರ್ಟಿ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು” ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

Tags: BarBar and RestaurantLiquor ShopTime ExtensionWelfare Partyಬಾರ್ಬಾರ್ ಅಂಡ್ ರೆಸ್ಟೋರೆಂಟ್ಮದ್ಯಪಾನ ಅಂಗಡಿವೆಲ್‌ಫೇರ್ ಪಾರ್ಟಿಸಮಯ ವಿಸ್ತರಣೆ
Previous Post

82 ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ!

Next Post

ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ: ಮಸೂದೆಯ ಕೆಲವು ಮುಖ್ಯಾಂಶಗಳು!

Dynamic Leader

Next Post

ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ: ಮಸೂದೆಯ ಕೆಲವು ಮುಖ್ಯಾಂಶಗಳು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS