• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ: ಮಸೂದೆಯ ಕೆಲವು ಮುಖ್ಯಾಂಶಗಳು!

by Dynamic Leader
08/08/2024
in ದೇಶ
0
0
SHARES
0
VIEWS
Share on FacebookShare on Twitter

ನವದೆಹಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ವಕ್ಫ್ ಬೋರ್ಡ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದಾರೆ. ಧಾರ್ಮಿಕ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಬಳಸಲು ಮುಸ್ಲಿಮರು ಚರ ಮತ್ತು ಸ್ಥಿರ ಆಸ್ತಿಯನ್ನು ದಾನ ಮಾಡುತ್ತಾರೆ. ಈ ದೇಣಿಗೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ನಿರ್ವಹಿಸಲು ರಾಜ್ಯಗಳಲ್ಲಿ ವಕ್ಫ್ ಮಂಡಳಿಗಳು ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಕ್ಫ್ ಕೌನ್ಸಿಲ್‌ಗಳಿವೆ. ಇದಲ್ಲದೇ ವಕ್ಫ್ ಟ್ರಿಬ್ಯೂನಲ್ ಕೂಡ ಇದೆ.

ವಕ್ಫ್ ಬೋರ್ಡ್ ಕಾಯ್ದೆ 1995ರಲ್ಲಿ, ವಕ್ಫ್ ಆಸ್ತಿಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹಲವಾರು ನಿಬಂಧನೆಗಳನ್ನು ಮಾಡಿದೆ. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದಲ್ಲಿ 2013ರಲ್ಲಿ, ಇದರಲ್ಲಿ ಹಲವು ನಿಬಂಧನೆಗಳನ್ನು ಸಡಿಲಗೊಳಿಸಲಾಯಿತು ಮತ್ತು ಉದಾರೀಕರಣಗೊಳಿಸಲಾಯಿತು.

ಪ್ರಸ್ತುತ, 9.4 ಲಕ್ಷ ಎಕರೆ ಪ್ರದೇಶದಲ್ಲಿ 8.7 ಲಕ್ಷ ಆಸ್ತಿಗಳು ದೇಶಾದ್ಯಂತ ವಕ್ಫ್ ಮಂಡಳಿಗಳ ಒಡೆತನದಲ್ಲಿದೆ. ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ, ವಕ್ಫ್ ಬೋರ್ಡ್ ಕಾಯ್ದೆಗೆ ತಿದ್ದುಪಡಿ ತರುವ ಹೊಸ ಮಸೂದೆಯನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್, ಸಮಾಜವಾದಿ ಸೇರಿದಂತೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿವೆ.

ಮಸೂದೆಯ ಕೆಲವು ಮುಖ್ಯಾಂಶಗಳು:
• ಕುಟುಂಬದ ಆಸ್ತಿಯಲ್ಲಿ ಮುಸ್ಲಿಂ ಮಹಿಳೆಯರ ಹಕ್ಕುಗಳ ರಕ್ಷಣೆಯನ್ನು ಖಾತ್ರಿಪಡಿಸಲಾಗುವುದು.

• ವಕ್ಫ್ ಆಸ್ತಿಗಳನ್ನು ಸರ್ವೆ ಆಯುಕ್ತರಿಂದ ಜಿಲ್ಲಾಧಿಕಾರಿಯವರೆಗೆ ಅಥವಾ ಜಿಲ್ಲಾಧಿಕಾರಿ ನೇಮಿಸಿಸುವ ಉಪ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುವುದು.

• ಕೇಂದ್ರೀಯ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರು ಭಾಗವಹಿಸುವಿಕೆಯನ್ನು ಖಾತ್ರಿಪಡಿಸಲಾಗುವುದು.

• ಬೋರ ಮತ್ತು ಅಗಕಾನಿಗಳಿಗೆ ಪ್ರತ್ಯೇಕ ಮಂಡಳಿ ಸ್ಥಾಪಿಸಲಾಗುವುದು. ವಕ್ಫ್ ಬೋರ್ಡ್‌ಗಳು ಸುನ್ನಿ, ಶಿಯಾ, ಬೋರಾ, ಅಗಾಕಾನಿಗಳು ಮತ್ತು ಆ ಧರ್ಮದ ಹಿಂದುಳಿದ ವರ್ಗಗಳನ್ನು ಒಳಗೊಂಡಿರಬೇಕು.

• ಎಲ್ಲಾ ವಕ್ಫ್ ಆಸ್ತಿಗಳನ್ನು ಸಾಮಾನ್ಯ ಕೇಂದ್ರ ತಾಣದ ಮೂಲಕ ನೋಂದಾಯಿಸಬೇಕು. ಅದರ ಮಾಹಿತಿಯನ್ನು ಕ್ರೋಢೀಕರಿಸಬೇಕು.

• ಆಸ್ತಿಯನ್ನು ನೋಂದಾಯಿಸುವ ಮೊದಲು, ಕಂದಾಯ ಕಾನೂನುಗಳನ್ನು ಅನುಸರಿಸಬೇಕು. ಮತ್ತು ಎಲ್ಲಾ ಪಕ್ಷಗಳ ಅಭಿಪ್ರಾಯಗಳನ್ನು ಆಲಿಸಲಾಗುವುದು.

• ವಕ್ಫ್ ಆಸ್ತಿಗಳಿಗೆ, ಇನ್ನು ವಕ್ಫ್ ಬೋರ್ಡ್‌ಗಳು ಮಾತ್ರ ಅಧಿಕಾರವಲ್ಲ.

• ವಕ್ಫ್ ಮಂಡಳಿಯ ಆಸ್ತಿಗಳು ಮತ್ತು ಅದರ ಚಟುವಟಿಕೆಗಳಿಂದ ಸಿಗುವ ಆದಾಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಕೇಂದ್ರ ತಾಣದಲ್ಲಿ ಪೋಸ್ಟ್ ಮಾಡಬೇಕು.

• ನ್ಯಾಯಮಂಡಳಿ ವ್ಯವಸ್ಥೆಯನ್ನು ಪರಿಷ್ಕರಿಸಲಾಗುವುದು. ಮತ್ತು ನ್ಯಾಯಾಧಿಕರಣದ ತೀರ್ಪನ್ನು ಹೈಕೋರ್ಟ್‌ಗಳಲ್ಲಿ ಪ್ರಶ್ನಿಸಬಹುದು. ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಸುಧಾರಣೆಗಳನ್ನು ಕೈಗೊಳ್ಳುವ ಸಲುವಾಗಿ ಹೊಸ ಮಸೂದೆಯಲ್ಲಿ ಹಲವು ತಿದ್ದುಪಡಿಗಳನ್ನು ಸೇರಿಸಲಾಗಿದೆ ಎಂದು ಹೇಳಲಾಗಿದೆ.

Tags: Waqf Amendment BillWaqf BoardWaqf Board Propertiesಅಲ್ಪಸಂಖ್ಯಾತರುಮುಸ್ಲಿಮರುವಕ್ಫ್ ತಿದ್ದುಪಡಿ ಮಸೂದೆವಕ್ಫ್ ಬೋರ್ಡ್ವಕ್ಫ್ ಬೋರ್ಡ್ ಆಸ್ತಿಗಳುವಕ್ಫ್ ಮಂಡಳಿ
Previous Post

ಬಾರ್‌ಗಳನ್ನು ರಾತ್ರಿ ಒಂದು ಗಂಟೆಯವರೆಗೆ ತೆರೆಯಲು ನೀಡಿರುವ ಅನುಮತಿಯನ್ನು ಸರ್ಕಾರ ಕೂಡಲೇ ಕೈಬಿಡಬೇಕು: ವೆಲ್ಫೇರ್ ಪಾರ್ಟಿ ಆಗ್ರಹ!

Next Post

ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ: ಸಿದ್ದರಾಮಯ್ಯ

Next Post

ಜನರು ಸಂವಿಧಾನದ ಬಗ್ಗೆ ಅರಿವು ಪಡೆದಾಗ ಮಾತ್ರ ಸಂವಿಧಾನದ ರೀತ್ಯ ನಡೆದುಕೊಳ್ಳಲು ಸಾಧ್ಯ: ಸಿದ್ದರಾಮಯ್ಯ

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025

ರಾಜ್ಯದ ಸಮಸ್ಯೆಗಳನ್ನು ಪರಿಹರಿಸಲು ಸುಪ್ರೀಂ ಕೋರ್ಟ್ ಹೆಡ್ ಮಾಸ್ಟರಲ್ಲ – ಕೇಂದ್ರ ಸರ್ಕಾರ

11/09/2025
ರಾಹುಲ್ ಗಾಂಧಿ

‘ಮತ ಕಳ್ಳರು ರಾಜೀನಾಮೆ ನೀಡಬೇಕು’ ಘೋಷಣೆ ದೇಶಾದ್ಯಂತ ಸಾಬೀತಾಗಿದೆ: ರಾಹುಲ್ ಗಾಂಧಿ

10/09/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಮಣಿಪುರದಲ್ಲಿ ಮೋದಿ ನಡೆಸಿದ ರೋಡ್‌ಶೋ ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳುವುದರಿಂದ ತಪ್ಪಿಸಿಕೊಳ್ಳಲು ಮಾಡಿದ ಹೇಡಿತನದ ತಂತ್ರ: ಖರ್ಗೆ

13/09/2025

ಆರ್‌ಎಸ್‌ಎಸ್‌ಗೆ ಪ್ರಧಾನಿ ಮೋದಿ ಅವರ ಸಂದೇಶವೇನು? ಮೋಹನ್ ಭಾಗವತ್ ಅವರನ್ನು ಅಭಿನಂದಿಸುವ ಲೇಖನದಲ್ಲಿ ಸುಳಿವು!

11/09/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS