• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಅಮೆರಿಕದ ಪ್ರಾಬಲ್ಯಕ್ಕೆ ಅವಕಾಶ ನೀಡಿದ್ದರೆ ಅಧಿಕಾರದಲ್ಲಿ ಮುಂದುವರಿಯಬಹುದಿತ್ತು: ಸಂಚಲನ ಮೂಡಿಸಿದ ಶೇಖ್ ಹಸೀನಾ ಪತ್ರ!

by Dynamic Leader
11/08/2024
in ರಾಜಕೀಯ
0
0
SHARES
0
VIEWS
Share on FacebookShare on Twitter

“ಬಂಗಾಳಕೊಲ್ಲಿಯಲ್ಲಿ ಅಮೆರಿಕದ ಪ್ರಾಬಲ್ಯಕ್ಕೆ ಅವಕಾಶ ನೀಡಿದ್ದರೆ ನಾನೇ ಅಧಿಕಾರದಲ್ಲಿ ಮುಂದುವರಿಯುತ್ತಿದ್ದೆ” ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.

ಅವಾಮಿ ಲೀಗ್ ಸದಸ್ಯೆ ಶೇಖ್ ಹಸೀನಾ ಅವರು 2009ರಲ್ಲಿ ಎರಡನೇ ಬಾರಿಗೆ ಬಾಂಗ್ಲಾದೇಶದ ಪ್ರಧಾನಿಯಾದರು. ಆ ಬಳಿಕ ಸತತ 5 ಬಾರಿ ಸಂಸತ್ ಚುನಾವಣೆಯಲ್ಲಿ ಸೋಲದೆ ಗೆದ್ದು ಪ್ರಧಾನಿಯಾದರು.

ಆದರೆ, ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ವಾರಸುದಾರರಿಗೆ ಮೀಸಲಾತಿ ನೀಡಿರುವುದನ್ನು ವಿರೋಧಿಸಿ ಬಾಂಗ್ಲಾದಲ್ಲಿ ನಡೆದ ಪ್ರತಿಭಟನೆಯಲ್ಲಿ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸುಪ್ರೀಂ ಕೋರ್ಟ್‌ನ ತೀರ್ಪಿನಿಂದಾಗಿ ಪ್ರತಿಭಟನೆ ಶಮನಗೊಂಡಿದ್ದ ಹಿನ್ನೆಲೆಯಲ್ಲಿ, ಕೆಲ ದಿನಗಳ ಹಿಂದೆ ಮತ್ತೆ ಪ್ರತಿಭಟನೆ ಭುಗಿಲೆದ್ದಿತ್ತು.

ಈ ಪ್ರತಿಭಟನೆಯ ತೀವ್ರತೆಯನ್ನು ಗ್ರಹಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದರು. ಇದರ ಬೆನ್ನಲ್ಲೇ ಇದೀಗ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಏತನ್ಮಧ್ಯೆ ಶೇಖ್ ಹಸೀನಾ ಅವರು ಬಾಂಗ್ಲಾದೇಶದಿಂದ ಪಲಾಯನ ಮಾಡಿದ ಕುರಿತು ಬರೆದಿರುವ ಪತ್ರ ಪ್ರಕಟವಾಗಿದೆ.

ಆ ಪತ್ರದಲ್ಲಿ, “ಬಾಂಗ್ಲಾದೇಶದಲ್ಲಿ ಮತ್ತಷ್ಟು ಹಿಂಸಾಚಾರ ಮತ್ತು ಪ್ರಾಣಹಾನಿ ತಡೆಯಲು ರಾಜೀನಾಮೆ ನೀಡಿದ್ದೇನೆ. ವಿದ್ಯಾರ್ಥಿಗಳ ಶವಗಳ ಮೇಲೇರಿ ವಿರೋಧಿಗಳು ಅಧಿಕಾರಕ್ಕೆ ಬರುವುದನ್ನು ನಾನು ತಡೆದಿದ್ದೇನೆ. ಬಂಗಾಳಕೊಲ್ಲಿಯನ್ನು ಆಳಲು ಅಮೆರಿಕಕ್ಕೆ ಅವಕಾಶ ನೀಡುವುದರ ಜೊತೆಗೆ, ನಮ್ಮ ದೇಶಕ್ಕೆ ಸೇರಿದ ಸೇಂಟ್ ಮಾರ್ಟಿನ್ ದ್ವೀಪಗಳ ಸಾರ್ವಭೌಮತ್ವವನ್ನು ಅವರಿಗೆ ಹಸ್ತಾಂತರಿಸಿದ್ದರೆ ನಾನು ಅಧಿಕಾರದಲ್ಲಿರುತ್ತಿದ್ದೆ.

ಈಗಲಾದರೂ ಪ್ರತ್ಯೇಕತಾವಾದಿಗಳ ಕುತಂತ್ರಕ್ಕೆ ಬಲಿಯಾಗಬೇಡಿ ಎಂದು ದೇಶದ ಜನತೆಗೆ ಮನವಿ ಮಾಡುತ್ತೇನೆ. ಅವಾಮಿ ಲೀಗ್‌ ಪಕ್ಷದವರು ಭರವಸೆ ಕಳೆದುಕೊಳ್ಳಬಾರದು. ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ. ನಾನು ವಿಫಲವಾಗಿರಬಹುದು. ಆದರೆ, ನಮ್ಮ ಕುಟುಂಬ ಮತ್ತು ನನ್ನ ತಂದೆ ಯಾರಿಗಾಗಿ ಪ್ರಾಣ ತ್ಯಾಗ ಮಾಡಿದರೋ ಅವರು ಗೆದ್ದಿದ್ದಾರೆ” ಎಂದು ಅದರಲ್ಲಿ ಹೇಳಿದೆ.

Tags: Bangladesh ViolenceSheikh HasinaSheikh Hasina Letterಬಾಂಗ್ಲಾದೇಶ ಗಲಭೆಶೇಖ್ ಹಸೀನಾಶೇಖ್ ಹಸೀನಾ ಪತ್ರ
Previous Post

ಬಾಂಗ್ಲಾದೇಶ ವಿಚಾರ: ಅಮಾಯಕ ಮುಸ್ಲಿಮರ ಮೇಲೆ ಹಿಂದೂ ಗ್ಯಾಂಗ್ ದಾಳಿ… ಯುಪಿಯಲ್ಲಿ ಅರಾಜಕತೆ!

Next Post

ಪತ್ರಿಕೆಗಳು ಮತ್ತು ಪತ್ರಕರ್ತರ ವಿರುದ್ಧ ಅನಗತ್ಯ ಮಾನನಷ್ಟ ಮೊಕದ್ದಮೆಗಳಿಗೆ ಅವಕಾಶ ನೀಡಬಾರದು: ಕೇರಳ ಹೈಕೋರ್ಟ್

Dynamic Leader

Next Post

ಪತ್ರಿಕೆಗಳು ಮತ್ತು ಪತ್ರಕರ್ತರ ವಿರುದ್ಧ ಅನಗತ್ಯ ಮಾನನಷ್ಟ ಮೊಕದ್ದಮೆಗಳಿಗೆ ಅವಕಾಶ ನೀಡಬಾರದು: ಕೇರಳ ಹೈಕೋರ್ಟ್

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS