• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ವಿದೇಶ

142 ಮಿಲಿಯನ್ ಡಾಲರ್‌ ಬೆಲೆಬಾಳುವ ಆಂಗ್ ಸಾನ್ ಸೂಕಿ ಮನೆ ಹರಾಜಿಗೆ: ಬಿಡ್ ಕೇಳಲು ಯಾರೂ ಇಲ್ಲ!

by Dynamic Leader
15/08/2024
in ವಿದೇಶ
0
FILE - Myanmar's pro-democracy opposition leader Aung San Suu Kyi, right, and U.S. Secretary of State Hillary Rodham Clinton walk through the garden after meetings at Suu Kyi's residence in Yangon, Myanmar on Dec. 2, 2011. A court in military-controlled Myanmar has ordered that the family home of the country’s ousted leader Aung San Suu Kyi, where she spent 15 years under house arrest, be put on auction in March, issuing its ruling after a decades-long legal dispute between her and her brother. (AP Photo/Saul Loeb, Pool, File)

FILE - Myanmar's pro-democracy opposition leader Aung San Suu Kyi, right, and U.S. Secretary of State Hillary Rodham Clinton walk through the garden after meetings at Suu Kyi's residence in Yangon, Myanmar on Dec. 2, 2011. A court in military-controlled Myanmar has ordered that the family home of the country’s ousted leader Aung San Suu Kyi, where she spent 15 years under house arrest, be put on auction in March, issuing its ruling after a decades-long legal dispute between her and her brother. (AP Photo/Saul Loeb, Pool, File)

0
SHARES
1
VIEWS
Share on FacebookShare on Twitter

ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮ, ವಿದೇಶಾಂಗ ಕಾರ್ಯದರ್ಶಿಯಾಗಿದ್ದ ಹಿಲರಿ ಕ್ಲಿಂಟನ್ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾನ್ ಕಿ ಮೂನ್ ಈ ಮನೆಗೆ ಭೇಟಿ ನೀಡಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಮಿಲಿಟರಿ ಆಡಳಿತದ ವಿರುದ್ಧ ಹೋರಾಡಿದ ಆಂಗ್ ಸಾನ್ ಸೂಕಿ (Aung San Suu Kyi) ಅವರನ್ನು ವರ್ಷಗಳ ಕಾಲ ಗೃಹಬಂಧನದಲ್ಲಿ ಇಡಲಾಗಿತ್ತು. 2010ರಲ್ಲಿ ಅವರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಯಿತು. ಆ ನಂತರ ರಾಜಕೀಯದಲ್ಲಿ ಸಕ್ರಿಯರಾಗಿ 2020ರ ಚುನಾವಣೆಯಲ್ಲಿ ಗೆದ್ದರು. ಆದರೆ ಫೆಬ್ರವರಿ 2021ರಲ್ಲಿ, ಅವರ ಆಡಳಿತವನ್ನು ಉರುಳಿಸಿ, ಮಿಲಿಟರಿ ಅಧಿಕಾರವನ್ನು ವಹಿಸಿಕೊಂಡಿತು. ಆಗ ಅವರಿಗೆ 27 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಸೆರೆಮನೆಯಲ್ಲಿದ್ದ ಅವರು ಸದ್ಯ ಗೃಹಬಂಧನದಲ್ಲಿ ಇದ್ದಾರೆ.

ಈ ಹಿನ್ನೆಲೆಯಲ್ಲಿ, ಯಾಂಗೋನ್ ಸರೋವರದ ದಡದಲ್ಲಿರುವ 1.9 ಎಕರೆ ಜಮೀನಿನಲ್ಲಿ ಅವರ ತಾಯಿಯ ಮನೆ ಇದೆ. ಈ ಮನೆಗೆ ಅವರ ಅಣ್ಣ ಹಕ್ಕು ಪ್ರತಿಪಾದಿಸಿದರು. ಹಾಗಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಯಿತು. ಆಗ ನ್ಯಾಯಾಲಯವು ಮನೆಯನ್ನು ಹರಾಜು ಮಾಡುವಂತೆ ಆದೇಶಿಸಿತು. ಇದರ ಮೂಲ ಬೆಲೆಯನ್ನು 142 ಮಿಲಿಯನ್ ಅಮೆರಿಕ ಡಾಲರ್ ಎಂದು ನಿಗದಿಪಡಿಸಲಾಯಿತು.

ಇಂದು ಮನೆ ಹರಾಜು ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಯಾರೂ ಬಿಡ್ ಕೇಳಲಿಲ್ಲ. ಇದರಿಂದ ಮನೆ ಹರಾಜು ಆಗಲಿಲ್ಲ. ಈ ರೀತಿ ಆಗುತ್ತಿರುವುದು ಇದು 2ನೇ ಬಾರಿ.

ಅವರ ತಂದೆ ಜನರಲ್ ಆಂಗ್ ಸಾನ್ ಅವರನ್ನು ಮ್ಯಾನ್ಮಾರ್‌ನ ಸ್ವಾತಂತ್ರ್ಯ ನಾಯಕ ಎಂದು ಹೇಳಲಾಗುತ್ತದೆ. ಅವರನ್ನು 1947ರಲ್ಲಿ ಹತ್ಯೆ ಮಾಡಲಾಯಿತು. ಹೀಗಾಗಿ ಆಂಗ್ ಸಾನ್ ಅವರ ಪತ್ನಿ (ಸೂಕಿ ಅವರ ತಾಯಿ) ಕಿನ್ ಕಿ ಅವರಿಗೆ ಸರ್ಕಾರವು ಈ ಮನೆಯನ್ನು ನೀಡಿತ್ತು. ಇದು ಬ್ರಿಟಿಷರ ಕಾಲದ ಶೈಲಿಯ ಎರಡು ಅಂತಸ್ತಿನ ಮನೆ.

ಆಂಗ್ ಸಾನ್ ಸೂಕಿಯನ್ನು ಈ ಮನೆಯಲ್ಲಿ 15 ವರ್ಷಗಳ ಕಾಲ ಗೃಹಬಂಧನದಲ್ಲಿ ಇರಿಸಲಾಗಿದೆ. ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮ, ವಿದೇಶಾಂಗ ಕಾರ್ಯದರ್ಶಿಯಾಗಿದ್ದ ಹಿಲರಿ ಕ್ಲಿಂಟನ್ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಾನ್ ಕಿ ಮೂನ್ ಈ ಮನೆಗೆ ಭೇಟಿ ನೀಡಿದ್ದಾರೆ.

ಆಂಗ್ ಸಾನ್ ಸೂಕಿ ಅವರು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆಯೂ ಆಗಿದ್ದಾರೆ. ಅವರು ತಮ್ಮ ಜೀವನದ ಬಹುಪಾಲು ದಿನಗಳನ್ನು ಜೈಲಿನಲ್ಲೇ ಕಳೆದಿದ್ದಾರೆ ಎಂಬುದು ಗಮನಾರ್ಹ.

Tags: Aung San Suu KyiBidHouse ArrestHouse Auctionಆಂಗ್ ಸಾನ್ ಸೂಕಿಗೃಹಬಂಧನನೊಬೆಲ್ ಶಾಂತಿ ಪ್ರಶಸ್ತಿಮನೆ ಹರಾಜು
Previous Post

ಸಂಸ್ಕೃತಿ ಬೇರೆ – ಪ್ರತ್ಯೇಕತೆ ಬೇರೆ! : ಮಧ್ಯಪ್ರದೇಶದಲ್ಲಿ ಸಂಸ್ಕೃತಿಯ ಹೆಸರಿನಲ್ಲಿ ವಿಭಜನೆ!

Next Post

ಪ್ರಧಾನಿ ಮೋದಿಯವರಂತೆ ಒಡೆದು ಆಳುವ ವ್ಯಕ್ತಿ ಹಿಂದೆಂದೂ ಕಾಣಲಿಲ್ಲ: ಕಪಿಲ್ ಸಿಬಲ್!

Dynamic Leader

Next Post

ಪ್ರಧಾನಿ ಮೋದಿಯವರಂತೆ ಒಡೆದು ಆಳುವ ವ್ಯಕ್ತಿ ಹಿಂದೆಂದೂ ಕಾಣಲಿಲ್ಲ: ಕಪಿಲ್ ಸಿಬಲ್!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS