• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೈಂ ರಿಪೋರ್ಟ್ಸ್

ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರಕ್ಕೆ ಕೋರ್ಟ್ ಅನುಮತಿ: ಉಳಿದ ಆರೋಪಿಗಳೂ ಸ್ಥಾಳಾಂತರ!

by Dynamic Leader
27/08/2024
in ಕ್ರೈಂ ರಿಪೋರ್ಟ್ಸ್
0
0
SHARES
0
VIEWS
Share on FacebookShare on Twitter

ಬೆಂಗಳೂರು: ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳನ್ನು ಸಹ ಇದೀಗ ಬೇರೆ ಬೇರೇ ಜೈಲಿಗೆ ಸ್ಥಳಾಂತರಿಸುವಂತೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಚೀಫ್ ಸೂಪರಿಡೆಂಟ್ ರಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು.

ಅದರಂತೆ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ನ್ಯಾಯಾಲಯದ ಆದೇಶದ ಪ್ರತಿ ಸಿಗುತ್ತಿದ್ದಂತೆ ಜೈಲು ಸಿಬ್ಬಂದಿ ದರ್ಶನ್ ರನ್ನು ಸ್ಥಳಾಂತರಿಸಲಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ನಟನಿಗೆ ಸಂಕಷ್ಟ ಎದುರಾಗಿದೆ.

ಯಾರ‍್ಯಾರು ಯಾವ-ಯಾವ ಜೈಲಿಗೆ ಶಿಫ್ಟ್​: ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಪವನ್, ರಾಘವೇಂದ್ರ ನಂದೀಶ್ ನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಜಗದೀಶ್ ಅವರನ್ನು ಶಿವಮೊಗ್ಗಕ್ಕೆ ಹಾಗೂ ಧನರಾಜ್​ನನ್ನು ಧಾರವಾಡ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ತಿದ್ದಾರೆ.

ಕೊಲೆ ಪ್ರಕರಣದ ಆರೋಪಿ ವಿನಯ್​ನನ್ನು ವಿಜಯಪುರ ಜೈಲಿಗೆ, ನಾಗರಾಜನನ್ನು ಗುಲ್ಬರ್ಗ ಹಾಗೂ ಲಕ್ಷ್ಮಣನನ್ನು ಶಿವಮೊಗ್ಗ, ಆರೋಪಿ ಪ್ರದೂಶ್ ನನ್ನು ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಈಗಾಗಲೇ ರವಿ, ಕಾರ್ತಿಕ್, ನಿಖಿಲ್, ಕೇಶವಮೂರ್ತಿ ತುಮಕೂರು ಜೈಲಿನಲ್ಲೆ ಇದ್ದರು. ಅವರು ಅಲ್ಲೇ ಇರಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆಗಿರುವ ನಟಿ ಪವಿತ್ರಾ ಗೌಡ ಅವರು ಪರಪ್ಷನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ಅನುಕುಮಾರ್ ಹಾಗೂ ದೀಪಕ್ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ದರ್ಶನ್ ಅವರನ್ನು ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದ್ದು, ಸದ್ಯ ದರ್ಶನ್ ಕರೆದೊಯ್ಯುವ ಸಮಯದ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.

ರೌಡಿಶೀಟರ್ ಗಳ ಜೊತೆ ದರ್ಶನ್ ಸಂಪರ್ಕ ಬೆಳೆಸಿದ್ದು ಹೇಗೆ? ಲಾನ್ ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಚೇರ್ ವ್ಯವಸ್ಥೆ ಮಾಡಿದವರು ಯಾರು? ಕಾಫಿ ಮಗ್ ಹೇಗೆ ಬಂತು. ಜೈಲಿನಲ್ಲಿ ಸಿಗರೇಟ್, ಮದ್ಯ, ಮಾದಕವಸ್ತು ನಿಷೇಧವಿದ್ದರೂ ನಿಷೇಧಿತ ಸ್ಥಳದಲ್ಲಿ ಸಿಗರೇಟ್ ಸೇದಲು ಸೇರಿದ್ದರ ಬಗ್ಗೆ ತನಿಖೆ ನಡೆಸಲಿದ್ದಾರೆ.

ಹುಳಿಮಾವು ಇನ್ಸ್​ಪೆಕ್ಟರ್​ ಕುಮಾರಸ್ವಾಮಿ ನೇತೃತ್ವದಲ್ಲಿ ಎರಡನೇ ಪ್ರಕರಣದ ತನಿಖೆ ನಡೆಯಲಿದೆ. ಮೊಬೈಲ್ ಫೋನ್ ನಲ್ಲಿ ಪೋಟೊ ತೆಗೆದಿದ್ದು ಯಾರು? ಹೇಗೆ ಇದೆಲ್ಲಾ ಸಾಧ್ಯವಾಯ್ತು. ಮೊಬೈಲ್ ಕೊಟ್ಟವರು ಯಾರು? ವಿಡಿಯೊ ಕರೆ ಮಾಡಿದ್ದು ಹೇಗೆ ಎನ್ನುವ ಬಗ್ಗೆ ಈ ಟೀಮ್ ತನಿಖೆ ನಡೆಸಲಿದೆ. ಜೈಲಿನಲ್ಲಿ ಮೊಬೈಲ್ ಬಳಕೆಗೆ ನಿಷೇಧವಿದೆ. ಜಾಮರ್ ಅಳವಡಿಸಿರುತ್ತಾರೆ. ನೆಟ್ ವರ್ಕ್ ಕನೆಕ್ಷನ್ ಹೇಗಿದೆ ಸಿಕ್ಕಿದೆ. ಫೋಟೋ ಸೆಂಡ್ ಮಾಡಿದ್ದು ಹೇಗೆ? ವಿಡಿಯೋ ಕಾಲ್ ಬಂದಿದ್ದು ಹೇಗೆ? ಎನ್ನುವ ಬಗ್ಗೆ ತನಿಖೆ ನಡೆಯಲಿದೆ.

Tags: ಆರೋಪಿ ದರ್ಶನ್​ಕೊಲೆ ಆರೋಪಿನಟ ದರ್ಶನ್ಪರಪ್ಪನ ಅಗ್ರಹಾರಫೋಟೋ ವೈರಲ್ಬಳ್ಳಾರಿ ಜೈಲಿಗೆ ಶಿಫ್ಟ್ಬಳ್ಳಾರಿ ಜೈಲುರಾಜಾತಿಥ್ಯಸ್ಥಳಾಂತರ
Previous Post

ಸರ್ಕಾರಿ ಉದ್ಯೋಗಗಳಲ್ಲಿ ಆರ್‌ಎಸ್‌ಎಸ್‌ನ ಪ್ರಾಬಲ್ಯ: ಕೇಂದ್ರವನ್ನು ಅನುಸರಿಸಿ ರಾಜ್ಯಗಳಲ್ಲಿಯೂ ಮುಂದುವರಿದ ಸಂಕಷ್ಟ!

Next Post

ಬಲೂಚಿಸ್ತಾನದ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಹುತಾತ್ಮರಾ 102 ಪಾಕ್ ಸೈನಿಕರು!

Next Post

ಬಲೂಚಿಸ್ತಾನದ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಹುತಾತ್ಮರಾ 102 ಪಾಕ್ ಸೈನಿಕರು!

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
ದೇಶದ ವಿವಿಧ ಭಾಗಗಳಲ್ಲಿ ನಾಯಿ ಕಡಿತದ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ವಯಂಪ್ರೇರಿತ ತನಿಖೆಗೆ ಮುಂದಾಗಿದೆ.

Rabies Death: ನಾಯಿ ಕಡಿತದ ಪ್ರಮಾಣ ಹೆಚ್ಚಳ; ಸ್ವಯಂಪ್ರೇರಿತ ವಿಚಾರಣೆಗೆ ಮುಂದಾದ ಸುಪ್ರೀಂ ಕೋರ್ಟ್!

28/07/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಳೆ ಸಂಸತ್ತಿನಲ್ಲಿ ಭಾಷಣ ಮಾಡಲಿದ್ದು, ಆಪರೇಷನ್ ಸಿಂಧೂರ ಕುರಿತ ಚರ್ಚೆಯ ಪ್ರಮುಖ ಘಟನೆಯಾಗಿ ವಿರೋಧ ಪಕ್ಷಗಳಿಗೆ ಉತ್ತರಿಸಲಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ ಎಂದು ಹೇಳುವುದಾದರೇ ಅದು ಹೇಗೆ ಯಶಸ್ವಿಯಾಗುತ್ತದೆ: ವಿರೋಧ ಪಕ್ಷಗಳು

28/07/2025
ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಆಧಾರ್ ಮತ್ತು ಮತದಾರರ ಗುರುತಿನ ಚೀಟಿಯನ್ನು ದಾಖಲೆಗಳಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ!

28/07/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS