• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಿನಿಮಾ

Hema Committee Report: ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯ ಪೀಠ; ನಟರಾದ ಮುಖೇಶ್, ಎಡವೇಲ ಬಾಬುಗೆ ನಿರೀಕ್ಷಣಾ ಜಾಮೀನು!

by Dynamic Leader
06/09/2024
in ಸಿನಿಮಾ
0
Hema Committee Report: ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯ ಪೀಠ; ನಟರಾದ ಮುಖೇಶ್, ಎಡವೇಲ ಬಾಬುಗೆ ನಿರೀಕ್ಷಣಾ ಜಾಮೀನು!
0
SHARES
0
VIEWS
Share on FacebookShare on Twitter

ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ವಿಶೇಷ ನ್ಯಾಯ ಪೀಠವನ್ನು ರಚಿಸಲಾಗಿದೆ ಎಂದು ಕೇರಳ ಹೈಕೋರ್ಟ್ ತಿಳಿಸಿದೆ.

ವಿಶೇಷ ನ್ಯಾಯ ಪೀಠವನ್ನು ರಚಿಸಲು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮೊಹಮ್ಮದ್ ಮುಷ್ತಾಕ್ ಅವರು ಕಳೆದ 29 ರಂದು ಆದೇಶಿಸಿದ್ದಾರೆ ಎಂದು ಕೇರಳ ಹೈಕೋರ್ಟ್ ರಿಜಿಸ್ಟ್ರಾರ್ ಇಲಾಖೆ ಮಾಹಿತಿ ನೀಡಿದೆ. ಅದರಂತೆ ನ್ಯಾಯಾಧೀಶರಾದ ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ಸಿ.ಎಸ್.ಸುಧಾ ಅವರನ್ನೊಳಗೊಂಡ ವಿಶೇಷ ನ್ಯಾಯಪೀಠವು ಹೇಮಾ ಕಮಿಟಿಗೆ ಸಂಬಂಧಿಸಿದ ಸಾರ್ವಜನಿಕ ಹಿತಾಶಕ್ತಿ ಅರ್ಜಿಯ ವಿಚಾರಣೆ ನಡೆಸಲಿದೆ ಎಂದು ತಿಳಿಸಲಾಗಿದೆ.

ಕೇರಳದಲ್ಲಿ ಕಳೆದ 2017ರಲ್ಲಿ ನಟಿಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ನಂತರ ಹೇಮಾ ಕಮಿಟಿಯನ್ನು ಸ್ಥಾಪಿಸಲಾಯಿತು. ಇದರ ವರದಿಯು ಇತ್ತೀಚೆಗೆ ಪ್ರಕಟವಾದ ನಂತರ ವಿವಿಧ ಮಲಯಾಳಂ ನಟರು ಮತ್ತು ನಿರ್ದೇಶಕರ ಮೇಲೆ ಲೈಂಗಿಕ ದೌರ್ಜನ್ಯಗಳ ಆರೋಪಗಳು ಕೇಳಿಬರುತ್ತಿವೆ. ಈ ಕುರಿತು ವಿಚಾರಣೆ ನಡೆಸುವುದಕ್ಕೆ 7 ಸದಸ್ಯರ ವಿಶೇಷ ತನಿಖಾ ತಂಡವನ್ನು ಕೇರಳ ಸರ್ಕಾರ ಕಳೆದ 25 ರಂದು ಸ್ಥಾಪಿಸಿದೆ.

ಏತನ್ಮಧ್ಯೆ, ಲೈಂಗಿಕ ಕಿರುಕುಳ ಆರೋಪದಲ್ಲಿ ಮಲಯಾಳಂ ನಟರಾದ ಮುಖೇಶ್ ಮತ್ತು ಎಡವೇಲ ಬಾಬು ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಟ ಹಾಗೂ ಶಾಸಕ ಮುಖೇಶ್ ವಿರುದ್ಧ ನಟಿಯೊಬ್ಬರು ಎರ್ನಾಕುಲಂ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೂರು ದಾಖಲಿಸಿದ್ದರು.

ಅದರ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ, ಪ್ರಾಸಿಕ್ಯೂಷನ್ ವಿರುದ್ಧ ಮುಖೇಶ್ ಎರ್ನಾಕುಲಂ ಪ್ರಿನ್ಸಿಪಲ್ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗೆ ಬಂದಾಗ, ತಮ್ಮ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ ಎಂದು ಮುಖೇಶ್ ವಾದಿಸಿದ್ದರು.

ತರುವಾಯ, ನ್ಯಾಯಾಧೀಶರು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು. ಅದೇ ರೀತಿ ಲೈಂಗಿಕ ಆರೋಪದಲ್ಲಿ ನಟ ಎಡವೇಲ ಬಾಬು ಅವರಿಗೂ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ಅನೇಕ ಮಹಿಳೆಯರು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಹೇಮಾ ಸಮಿತಿ ವರದಿ ಸಲ್ಲಿಸಿದ್ದು, ಅದರ ಆಧಾರದ ಮೇಲೆ ತನಿಖೆ ನಡೆಯುತ್ತಿದೆ.

Tags: Hema Committee Reportಆರೋಪಮಲಯಾಳಂ ಸಿನಿಮಾಲೈಂಗಿಕ ದೌರ್ಜನ್ಯವಿಶೇಷ ನ್ಯಾಯ ಪೀಠಸಿನಿಮಾ ನಟಿಯರುಹೇಮಾ ಕಮಿಟಿ
Previous Post

ತೃಣಮೂಲ ಸಮೀಕ್ಷೆಯಿಂದ ಜನರಲ್ಲಿ ಅಸಮಾಧಾನ ಇರುವುದು ಬಹಿರಂಗ: ಆಘಾತವಾದ ಮಮತಾ ಬ್ಯಾನರ್ಜಿ

Next Post

ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡಿದ್ದ ಮಾಧ್ಯಮಗಳ ವಿರುದ್ಧ ಕ್ರಮ ಕೋರಿ ಸಲ್ಲಿಸಲಾದ ಮನವಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್!

Dynamic Leader

Next Post
Exit Poll-Supreme Court

ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡಿದ್ದ ಮಾಧ್ಯಮಗಳ ವಿರುದ್ಧ ಕ್ರಮ ಕೋರಿ ಸಲ್ಲಿಸಲಾದ ಮನವಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್!

Stay Connected test

  • 23.9k Followers
  • 99 Subscribers
  • Trending
  • Comments
  • Latest
edit post
ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
edit post
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025
edit post
ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025
edit post
ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

ಕೆ.ಆರ್.ಪುರಂ: ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆದ ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ!

14/04/2025
edit post
ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0
edit post
‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0
edit post
ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0
edit post
ಕೊರೊನಾ ಆರ್ಭಟಕ್ಕೆ ಚೀನಾ ತತ್ತರ!

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
edit post
ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

24/05/2025
edit post
ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

23/05/2025
edit post
30 ದಿನಗಳು ಕಳೆದರೂ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ದಾಳಿ ನಡೆಸಿದ ಭಯೋತ್ಪಾದಕರ ಬಗ್ಗೆ ಯಾವುದೇ ಸುಳಿವು ಇಲ್ಲ.

ಪಹಲ್ಗಾಮ್ ದಾಳಿ ನಡೆದು ಒಂದು ತಿಂಗಳು ಕಳೆದಿದೆ; ಇನ್ನೂ ಉತ್ತರಿಸಲಾಗದ 4 ಪ್ರಶ್ನೆಗಳು!

23/05/2025
edit post
ತಮಿಳುನಾಡಿಗೆ 40 ಟಿಎಂಸಿ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಕಾವೇರಿಯಲ್ಲಿ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಲು ಆದೇಶ!

22/05/2025

Recent News

edit post
ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

24/05/2025
edit post
ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

23/05/2025
edit post
30 ದಿನಗಳು ಕಳೆದರೂ ಪಹಲ್ಗಾಮ್ ಬೈಸರನ್ ಕಣಿವೆಯಲ್ಲಿ ದಾಳಿ ನಡೆಸಿದ ಭಯೋತ್ಪಾದಕರ ಬಗ್ಗೆ ಯಾವುದೇ ಸುಳಿವು ಇಲ್ಲ.

ಪಹಲ್ಗಾಮ್ ದಾಳಿ ನಡೆದು ಒಂದು ತಿಂಗಳು ಕಳೆದಿದೆ; ಇನ್ನೂ ಉತ್ತರಿಸಲಾಗದ 4 ಪ್ರಶ್ನೆಗಳು!

23/05/2025
edit post
ತಮಿಳುನಾಡಿಗೆ 40 ಟಿಎಂಸಿ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಕಾವೇರಿಯಲ್ಲಿ ತಮಿಳುನಾಡಿಗೆ 40 ಟಿಎಂಸಿ ನೀರು ಬಿಡಲು ಆದೇಶ!

22/05/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

ಪರಿಸ್ಥಿತಿ ಬದಲಾಗುತ್ತದೆ, ಚಿಂತಿಸಬೇಡಿ: ಕಾಶ್ಮೀರದಲ್ಲಿ ರಾಹುಲ್ ಸಾಂತ್ವನ!

24/05/2025
ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

ಸುಳ್ಳಿನಿಂದ ಬಿಜೆಪಿ ಹುಟ್ಟಿತಾ ಅಥವಾ ಬಿಜೆಪಿಯಿಂದಲೇ ಸುಳ್ಳು ಹುಟ್ಟಿತಾ? – ಪ್ರಿಯಾಂಕ್ ಖರ್ಗೆ

23/05/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS