• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಶಿಕ್ಷಣ

ರಾಜಸ್ಥಾನದಲ್ಲಿ ಕಾಲೇಜು ಗೇಟ್‌ಗಳಿಗೆ ‘ಕಿತ್ತಳೆ’ ಬಣ್ಣ ಬಳಿಯಲು ಆದೇಶ; ಶಿಕ್ಷಣ ಕ್ಷೇತ್ರವನ್ನು ಕೇಸರಿಕರಣಗೊಳಿಸುವ ಹುನ್ನಾರ: ಕಾಂಗ್ರೆಸ್

by Dynamic Leader
10/11/2024
in ಶಿಕ್ಷಣ
0
0
SHARES
0
VIEWS
Share on FacebookShare on Twitter

ಜೈಪುರ: ರಾಜಸ್ಥಾನದ ಉನ್ನತ ಶಿಕ್ಷಣ ಇಲಾಖೆ ಹೊರಡಿಸಿರುವ ಹೇಳಿಕೆಯಲ್ಲಿ, ರಾಜ್ಯ ಸರ್ಕಾರದ ‘ಕಾಯಕಲ್ಪ್’ ಯೋಜನೆಯಡಿ, ಸರ್ಕಾರಿ ಕಾಲೇಜುಗಳ ಪ್ರವೇಶದ್ವಾರದ ಬಾಗಿಲುಗಳಿಗೆ ‘ಕಿತ್ತಳೆ’ ಬಣ್ಣ ಬಳಿಯಬೇಕು ಎಂದು ಆದೇಶಿಸಲಾಗಿದೆ. ಇದರ ಪ್ರಕಾರ ಮೊದಲ ಹಂತದಲ್ಲಿ 10 ಮಂಡಲಗಳ 20 ಸರ್ಕಾರಿ ಕಾಲೇಜುಗಳ ಪ್ರವೇಶ ದ್ವಾರಗಳಿಗೆ ಮುಂದಿನ 7 ದಿನಗಳೊಳಗೆ ಕಿತ್ತಳೆ ಬಣ್ಣ ಬಳಿದು ಫೋಟೋ ತೆಗೆದು ಶಿಕ್ಷಣ ಇಲಾಖೆಗೆ ಕಳುಹಿಸಬೇಕು ಎಂದು ಹೇಳಿದೆ.

ಇದಕ್ಕೆ ಕಾರಣದ ಬಗ್ಗೆ ರಾಜಸ್ಥಾನ ಶಿಕ್ಷಣ ಇಲಾಖೆ ನೀಡಿರುವ ವಿವರಣೆಯಲ್ಲಿ, ಕಾಲೇಜು ಪ್ರವೇಶಿಸುವಾಗಲೇ ವಿದ್ಯಾರ್ಥಿಗಳು ಸಕಾರಾತ್ಮಕ ಭಾವನೆ ಹೊಂದುವ ರೀತಿಯಲ್ಲಿ, ಕಾಲೇಜುಗಳ ಶೈಕ್ಷಣಿಕ ವಾತಾವರಣ ಮತ್ತು ಸನ್ನಿವೇಶ ಇರಬೇಕು. ಉನ್ನತ ಶಿಕ್ಷಣದ ಬಗ್ಗೆ ಒಳ್ಳೆಯ ಸಂದೇಶವನ್ನು ಸಮಾಜಕ್ಕೆ ತಿಳಿಸಬೇಕು. ಹಾಗಾಗಿ ಕಾಲೇಜುಗಳಲ್ಲಿ ಸಕಾರಾತ್ಮಕ, ಸ್ವಚ್ಛ ಹಾಗೂ ಆರೋಗ್ಯಕರ ಶೈಕ್ಷಣಿಕ ವಾತಾವರಣ ನಿರ್ಮಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಅದೇ ಸಮಯದಲ್ಲಿ, ಇದು ಶಿಕ್ಷಣ ಕ್ಷೇತ್ರವನ್ನು ಕೇಸರಿಕರಣಗೊಳಿಸುವ ಪ್ರಯತ್ನ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಕುರಿತು ಕಾಂಗ್ರೆಸ್ ವಿದ್ಯಾರ್ಥಿ ತಂಡದ ರಾಜ್ಯಾಧ್ಯಕ್ಷ ವಿನೋದ್ ಜಾಖರ್ (Vinod Jakhar) ಮಾತನಾಡಿ, “ರಾಜ್ಯದಲ್ಲಿ ಸಾವಿರಾರು ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಕಾಲೇಜುಗಳಿಗೆ ಅಗತ್ಯ ಕಟ್ಟಡ ಸೌಕರ್ಯವಿಲ್ಲ; ಮೇಜುಗಳು ಇಲ್ಲ. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಸಾರ್ವಜನಿಕರ ಹಣವನ್ನು ರಾಜಕೀಯಕ್ಕಾಗಿ ಬಳಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

Tags: College GateKesari ColourOrangeSaffronಕಾಂಗ್ರೆಸ್ಕಾಯಕಲ್ಪ್ಕಾಲೇಜು ಗೇಟ್ಕೇಸರಿ ಬಣ್ಣಕೇಸರಿಕರಣಬಿಜೆಪಿ
Previous Post

ನ್ಯಾಯಮೂರ್ತಿಗಳಿಗೆ ಬಿಕ್ಕಟ್ಟು: ಚಂದ್ರಚೂಡ್ ಬಹಿರಂಗ!

Next Post

ರಷ್ಯಾ: “ಲೈಂಗಿಕ ಸಚಿವಾಲಯ” ಹೆರಿಗೆಯನ್ನು ಉತ್ತೇಜಿಸಲು ಹೊಸ ಸಚಿವಾಲಯವನ್ನು ರಚಿಸಲಿರುವ ಪುಟಿನ್ ಸರ್ಕಾರ?

Dynamic Leader

Next Post

ರಷ್ಯಾ: "ಲೈಂಗಿಕ ಸಚಿವಾಲಯ'' ಹೆರಿಗೆಯನ್ನು ಉತ್ತೇಜಿಸಲು ಹೊಸ ಸಚಿವಾಲಯವನ್ನು ರಚಿಸಲಿರುವ ಪುಟಿನ್ ಸರ್ಕಾರ?

Stay Connected test

  • 23.9k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025
ಚಂದ್ರಬಾಬು ನಾಯ್ಡು

ಚಲಾವಣೆಯಲ್ಲಿರುವ 500 ರೂಪಾಯಿ ನೋಟುಗಳನ್ನು ಹಿಂಪಡೆಯಬೇಕು: ಚಂದ್ರಬಾಬು ನಾಯ್ಡು ಒತ್ತಾಯ!

28/05/2025

ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಮಟ್ಟದ ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯ ಸಭೆ!

10/04/2025

ರಾಜೀವ್ ಗಾಂಧಿ ನಗರ ಮೈದಾನದಲ್ಲಿ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಪಂದ್ಯಾವಳಿ

12/04/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0
ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

12/06/2025
ನನ್ನನ್ನು ಎರಡು ದೆವ್ವಗಳು ಕರೆಯುತ್ತಿವೆ, ನಾನು ಅದರೊಂದಿಗೆ ಹೋಗುತ್ತಿದ್ದೇನೆ" ಎಂದು ಡೆತ್ನೋಟ್ನಲ್ಲಿ ಬರೆಯಲಾಗಿದೆ.

“ದೆವ್ವಗಳು ಕರೆಯುತ್ತಿವೆ, ನಾನು ಹೋಗುತ್ತಿದ್ದೇನೆ” – ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ?

12/06/2025
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಕನ್ನಡ ನಟ ಶಿವರಾಜ್ಕುಮಾರ್ ಅವರನ್ನು ನೋಡಿ, 'ನಿಮ್ಮ ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ' ಎಂದು ಹೇಳಿದ್ದು, ಇದು ಭಾರಿ ವಿವಾದಕ್ಕೆ ಕಾರಣವಾಯಿತು.

ಥಗ್ ಲೈಫ್ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!

13/06/2025
ಥೈಲ್ಯಾಂಡ್ನಿಂದ ಭಾರತಕ್ಕೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ತುರ್ತು ಭೂಸ್ಪರ್ಶ ಮಾಡಲಾಯಿತು.

ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್!

13/06/2025
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಲೇಖನ
  • ಸಂಪಾದಕೀಯ

Copyrights © 2019 - 25 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS